News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕಾನೂನು

ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

167

ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು  ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

ತ್ರಿವಳಿ ತಲಾಖ್‌ ಸಂವಿದಾನ ಬಾಹಿರ ಎಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ. ಒಂದೊಮ್ಮೆ ತ್ರಿವಳಿ ತಲಾಖ್ ಬ್ಯಾನ್ ಮಾಡಬೇಕಿದ್ದರೆ ಇದಕ್ಕೆ ಕಾನೂನು ಜಾರಿಗೆ ತನ್ನಿ ಎಂದು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದೆ.

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲವಾದ್ದರಿಂದ  ತ್ರಿವಳಿ ತಲಾಖ್‌ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಮೂಲ

ಇನ್ನು ತ್ರಿವಳಿ ತಲಾಖ್ ನೀಡುವುದಕ್ಕೆ 6 ತಿಂಗಳ ಕಾಲ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅದಕ್ಕೂ ಮೊದಲು ಇದಕ್ಕೆ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

ನ್ಯಾಯಮೂರ್ತಿಗಳ ಬಹುಮತದ ತೀರ್ಪಿನ ಆಧಾರದ ಮೇಲೆ ತ್ರಿವಳಿ ತಲಾಖ್‌ ಅನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ. ಬೇರೆ ಬೇರೆ ಧರ್ಮಕ್ಕೆ ಸೇರಿದ ನ್ಯಾ. ಖೇಹರ್, ಕುರಿಯನ್ ಜೋಸೆಫ್, ರೋಹಿಂಗ್ಟನ್ ಎಫ್ ನಾರಿಮನ್, ಉದಯ್ ಲಲಿತ್, ಎಸ್ ಅಬ್ದುಲ್ ನಜೀರ್ ನ್ಯಾಯಪೀಠ ಈ ತೀರ್ಪು ನೀಡಿದೆ.

ಈ ಹಿಂದೆ ತ್ರಿವಳಿ ತಲಾಖ್‌ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಮಹಿಳೆಯರ ಗುಂಪನ್ನು ಕೇಂದ್ರ ಸರ್ಕಾರವು ಬೆಂಬಲಿಸಿತ್ತು. ಈ ವಿಚಾರವನ್ನು ಲಿಂಗ ಸಮಾನತೆ, ಸಾಂವಿಧಾನಿಕ ನೈತಿಕತೆ ಮತ್ತು ಆತ್ಮಸಾಕ್ಷಿಯ ದೃಷ್ಟಿಯಿಂದ ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿತ್ತು.

ತ್ರಿವಳಿ ತಲಾಖ್‌ ಎಂಬುದು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವಣ ಸಂಘರ್ಷ ಅಲ್ಲ. ಇದು ಮುಸ್ಲಿಂ ಸಮುದಾಯದೊಳಗಿನ ಗಂಡಸರು ಮತ್ತು ಹೆಂಗಸರ ನಡುವಣ ಸಂಘರ್ಷ ಎಂದು ಸರ್ಕಾರ ವಾದಿಸಿತ್ತು.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, Sports, ಕ್ರೀಡೆ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

    Loading

  • ಉಪಯುಕ್ತ ಮಾಹಿತಿ

    ನೀವು ಬಳಸುವ ಮಾತ್ರೆಗಳ ಪ್ಯಾಕ್ ನಲ್ಲಿ ಈ ಕೆಂಪು ಗೆರೆ ಏಕಿರುತ್ತದೆ ಗೊತ್ತಾ. ಯಾರಿಗೂ ತಿಳಿದಿಲ್ಲ.

    ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • Place, ಸಿನಿಮಾ

    KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

    ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
    ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
    ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

  • ಸುದ್ದಿ

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ,.!!

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‍ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್‍ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್‍ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ  ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್‍ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…