News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕಾನೂನು

ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

170

ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು  ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

ತ್ರಿವಳಿ ತಲಾಖ್‌ ಸಂವಿದಾನ ಬಾಹಿರ ಎಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ. ಒಂದೊಮ್ಮೆ ತ್ರಿವಳಿ ತಲಾಖ್ ಬ್ಯಾನ್ ಮಾಡಬೇಕಿದ್ದರೆ ಇದಕ್ಕೆ ಕಾನೂನು ಜಾರಿಗೆ ತನ್ನಿ ಎಂದು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದೆ.

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲವಾದ್ದರಿಂದ  ತ್ರಿವಳಿ ತಲಾಖ್‌ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಮೂಲ

ಇನ್ನು ತ್ರಿವಳಿ ತಲಾಖ್ ನೀಡುವುದಕ್ಕೆ 6 ತಿಂಗಳ ಕಾಲ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅದಕ್ಕೂ ಮೊದಲು ಇದಕ್ಕೆ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

ನ್ಯಾಯಮೂರ್ತಿಗಳ ಬಹುಮತದ ತೀರ್ಪಿನ ಆಧಾರದ ಮೇಲೆ ತ್ರಿವಳಿ ತಲಾಖ್‌ ಅನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ. ಬೇರೆ ಬೇರೆ ಧರ್ಮಕ್ಕೆ ಸೇರಿದ ನ್ಯಾ. ಖೇಹರ್, ಕುರಿಯನ್ ಜೋಸೆಫ್, ರೋಹಿಂಗ್ಟನ್ ಎಫ್ ನಾರಿಮನ್, ಉದಯ್ ಲಲಿತ್, ಎಸ್ ಅಬ್ದುಲ್ ನಜೀರ್ ನ್ಯಾಯಪೀಠ ಈ ತೀರ್ಪು ನೀಡಿದೆ.

ಈ ಹಿಂದೆ ತ್ರಿವಳಿ ತಲಾಖ್‌ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಮಹಿಳೆಯರ ಗುಂಪನ್ನು ಕೇಂದ್ರ ಸರ್ಕಾರವು ಬೆಂಬಲಿಸಿತ್ತು. ಈ ವಿಚಾರವನ್ನು ಲಿಂಗ ಸಮಾನತೆ, ಸಾಂವಿಧಾನಿಕ ನೈತಿಕತೆ ಮತ್ತು ಆತ್ಮಸಾಕ್ಷಿಯ ದೃಷ್ಟಿಯಿಂದ ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿತ್ತು.

ತ್ರಿವಳಿ ತಲಾಖ್‌ ಎಂಬುದು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವಣ ಸಂಘರ್ಷ ಅಲ್ಲ. ಇದು ಮುಸ್ಲಿಂ ಸಮುದಾಯದೊಳಗಿನ ಗಂಡಸರು ಮತ್ತು ಹೆಂಗಸರ ನಡುವಣ ಸಂಘರ್ಷ ಎಂದು ಸರ್ಕಾರ ವಾದಿಸಿತ್ತು.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಶಿಕ್ಷಣ

    ಎಸೆಸೆಲ್ಸಿ ಮುಗಿಯಿತು. ಮುಂದೇನು ಎನ್ನುವ ಯೋಚನೆಯೇ ???

    ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.

  • ಸುದ್ದಿ

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಈ ಕಾಲೇಜ್ ಕೈಗೊಂಡ ಕ್ರಮವೇನು ಗೊತ್ತ?ತಿಳಿದರೆ ಬಿದ್ದು ಬಿದ್ದು ನಗ್ತೀರಾ..!

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…

  • ಸುದ್ದಿ, ಸ್ಪೂರ್ತಿ

    15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತು ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ ತೆಗೆದ ರೈತ, ಈ ಸುದ್ದಿ ನೋಡಿ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್‍ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್‍ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್‍ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…

  • ಸುದ್ದಿ

    ಪಾಕಿಸ್ತಾನಕ್ಕೆ ಟೊಮೆಟೊ ಬ್ಯಾನ್ ಮಾಡಿದ್ದಕ್ಕೆ, ಭಾರತದ ಮೇಲೆ ಅಣು ಬಾಂಬ್ ಹಾಕ್ತೀವಿ ಎಂದ ಪಾಪಿ ಪಾಕ್ ನಿರೂಪಕ ಹೇಳಿದ್ದೇನು ಗೊತ್ತಾ?

    ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್‍ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್‍ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್‍ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್‍…

  • ಕರ್ನಾಟಕ

    ವೈದ್ಯರ ಮುಷ್ಕರದ ಪರಿಣಾಮ ರೋಗಿಗಳ ಸಾವು..!ತಿಳಿಯಲು ಈ ಲೇಖನ ಓದಿ..

    ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.