ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ತ್ರಿವಳಿ ತಲಾಖ್ ಸಂವಿದಾನ ಬಾಹಿರ ಎಂದು ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ. ಒಂದೊಮ್ಮೆ ತ್ರಿವಳಿ ತಲಾಖ್ ಬ್ಯಾನ್ ಮಾಡಬೇಕಿದ್ದರೆ ಇದಕ್ಕೆ ಕಾನೂನು ಜಾರಿಗೆ ತನ್ನಿ ಎಂದು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದೆ.
ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲವಾದ್ದರಿಂದ ತ್ರಿವಳಿ ತಲಾಖ್ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇನ್ನು ತ್ರಿವಳಿ ತಲಾಖ್ ನೀಡುವುದಕ್ಕೆ 6 ತಿಂಗಳ ಕಾಲ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅದಕ್ಕೂ ಮೊದಲು ಇದಕ್ಕೆ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.
ನ್ಯಾಯಮೂರ್ತಿಗಳ ಬಹುಮತದ ತೀರ್ಪಿನ ಆಧಾರದ ಮೇಲೆ ತ್ರಿವಳಿ ತಲಾಖ್ ಅನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಬೇರೆ ಬೇರೆ ಧರ್ಮಕ್ಕೆ ಸೇರಿದ ನ್ಯಾ. ಖೇಹರ್, ಕುರಿಯನ್ ಜೋಸೆಫ್, ರೋಹಿಂಗ್ಟನ್ ಎಫ್ ನಾರಿಮನ್, ಉದಯ್ ಲಲಿತ್, ಎಸ್ ಅಬ್ದುಲ್ ನಜೀರ್ ನ್ಯಾಯಪೀಠ ಈ ತೀರ್ಪು ನೀಡಿದೆ.
ಈ ಹಿಂದೆ ತ್ರಿವಳಿ ತಲಾಖ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಮಹಿಳೆಯರ ಗುಂಪನ್ನು ಕೇಂದ್ರ ಸರ್ಕಾರವು ಬೆಂಬಲಿಸಿತ್ತು. ಈ ವಿಚಾರವನ್ನು ಲಿಂಗ ಸಮಾನತೆ, ಸಾಂವಿಧಾನಿಕ ನೈತಿಕತೆ ಮತ್ತು ಆತ್ಮಸಾಕ್ಷಿಯ ದೃಷ್ಟಿಯಿಂದ ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿತ್ತು.
ತ್ರಿವಳಿ ತಲಾಖ್ ಎಂಬುದು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವಣ ಸಂಘರ್ಷ ಅಲ್ಲ. ಇದು ಮುಸ್ಲಿಂ ಸಮುದಾಯದೊಳಗಿನ ಗಂಡಸರು ಮತ್ತು ಹೆಂಗಸರ ನಡುವಣ ಸಂಘರ್ಷ ಎಂದು ಸರ್ಕಾರ ವಾದಿಸಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…
ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು. ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್ 11ರಂದು ಬೈಕ್ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ….
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…