News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕಾನೂನು

ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

143

ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

ತ್ರಿವಳಿ ತಲಾಖ್‌ ಸಂವಿದಾನ ಬಾಹಿರ ಎಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ. ಒಂದೊಮ್ಮೆ ತ್ರಿವಳಿ ತಲಾಖ್ ಬ್ಯಾನ್ ಮಾಡಬೇಕಿದ್ದರೆ ಇದಕ್ಕೆ ಕಾನೂನು ಜಾರಿಗೆ ತನ್ನಿ ಎಂದು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದೆ.

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲವಾದ್ದರಿಂದ ತ್ರಿವಳಿ ತಲಾಖ್‌ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಮೂಲ

ಇನ್ನು ತ್ರಿವಳಿ ತಲಾಖ್ ನೀಡುವುದಕ್ಕೆ 6 ತಿಂಗಳ ಕಾಲ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅದಕ್ಕೂ ಮೊದಲು ಇದಕ್ಕೆ ಕಾನೂನು ಜಾರಿಗೆ ತರುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

ನ್ಯಾಯಮೂರ್ತಿಗಳ ಬಹುಮತದ ತೀರ್ಪಿನ ಆಧಾರದ ಮೇಲೆ ತ್ರಿವಳಿ ತಲಾಖ್‌ ಅನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದೆ. ಬೇರೆ ಬೇರೆ ಧರ್ಮಕ್ಕೆ ಸೇರಿದ ನ್ಯಾ. ಖೇಹರ್, ಕುರಿಯನ್ ಜೋಸೆಫ್, ರೋಹಿಂಗ್ಟನ್ ಎಫ್ ನಾರಿಮನ್, ಉದಯ್ ಲಲಿತ್, ಎಸ್ ಅಬ್ದುಲ್ ನಜೀರ್ ನ್ಯಾಯಪೀಠ ಈ ತೀರ್ಪು ನೀಡಿದೆ.

ಈ ಹಿಂದೆ ತ್ರಿವಳಿ ತಲಾಖ್‌ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಮಹಿಳೆಯರ ಗುಂಪನ್ನು ಕೇಂದ್ರ ಸರ್ಕಾರವು ಬೆಂಬಲಿಸಿತ್ತು. ಈ ವಿಚಾರವನ್ನು ಲಿಂಗ ಸಮಾನತೆ, ಸಾಂವಿಧಾನಿಕ ನೈತಿಕತೆ ಮತ್ತು ಆತ್ಮಸಾಕ್ಷಿಯ ದೃಷ್ಟಿಯಿಂದ ಪರಿಶೀಲನೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿತ್ತು.

ತ್ರಿವಳಿ ತಲಾಖ್‌ ಎಂಬುದು ಬಹುಸಂಖ್ಯಾತರು ಮತ್ತು ಅಲ್ಪಸಂಖ್ಯಾತರ ನಡುವಣ ಸಂಘರ್ಷ ಅಲ್ಲ. ಇದು ಮುಸ್ಲಿಂ ಸಮುದಾಯದೊಳಗಿನ ಗಂಡಸರು ಮತ್ತು ಹೆಂಗಸರ ನಡುವಣ ಸಂಘರ್ಷ ಎಂದು ಸರ್ಕಾರ ವಾದಿಸಿತ್ತು.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನಿಮಗೆ ಶುಗರ್ ಇದೆಯಾ..?ಇಲ್ಲಿದೆ ಶಾಶ್ವತ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.

  • ಸುದ್ದಿ

    ಬಿಹಾರದಲ್ಲಿ ಹಣ್ಣಿನ ನಿಗೂಢ ಕಾಯಿಲೆಗೆ ಮೃತರಾದವರ ಸಂಖ್ಯೆ 165 ಕ್ಕೆ ಏರಿಕೆ…..

    ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…

  • ಸುದ್ದಿ

    ನಿಮ್ಮ ಕಿಡ್ನಿಗೆ ಅಪಾಯ ತರುವಂತಹ 10 ಸಂಗತಿಗಳು ಗಮನವಿರಲಿ…!

    ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…

  • ಸುದ್ದಿ

    ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

    ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ,ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….ಶೇರ್ ಮಾಡಿ…

    ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….