News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

30

ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ.

ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ.

ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ ಉಜ್ಜಿ. ಒಣ ಚರ್ಮವನ್ನು ಉಜ್ಜಿದ್ರೆ ನೋವು ಜಾಸ್ತಿಯಾಗುತ್ತದೆ.ಹೀಗೆ ಮಾಡಿದ ನಂತರವೇ ನೀವು ಪಾರ್ಲರ್ ಗೆ ಹೋಗಿ.ಥ್ರೆಡ್ಡಿಂಗ್ ನಂತ್ರ ನೋವಾಗ್ತಾ ಇದ್ದಲ್ಲಿ ಅದ್ರ ಮೇಲೆ ಐಸ್ ಪೀಸ್ ಇಟ್ಟು ಮಸಾಜ್ ಮಾಡಿ.ಮುಖವನ್ನು ಯಾವಾಗಲೂ ಗುಲಾಬಿ ರಸದಿಂದಲೇ ತೊಳೆಯಿರಿ. ಹೀಗೆ ಮಾಡುವುದರಿಂದ ಚರ್ಮದ ಮೇಲಾಗಿರುವ ಕೆಂಪು ಕಲೆ ಅಥವಾ ಮೊಡವೆ ಮಾಯವಾಗುತ್ತದೆ.

ಥ್ರೆಡ್ಡಿಂಗ್ ಮಾಡಿಕೊಂಡು ಬಂದ ಜಾಗವನ್ನು ಮರೆತೂ ಮುಟ್ಟಬೇಡಿ.ಥ್ರೆಡ್ಡಿಂಗ್ ನಂತ್ರ ಯಾವುದೇ ಕಾರಣಕ್ಕೂ ಸ್ಟೀಮ್ ಚಿಕಿತ್ಸೆಯನ್ನು ಪಡೆಯಬೇಡಿ.ಪ್ರತಿ ಬಾರಿ ಈ ಕ್ರಮಗಳನ್ನು ಅನುಸರಿಸುತ್ತ ಬನ್ನಿ. ಥ್ರೆಡ್ಡಿಂಗ್ ನಂತರದ ಮೊಡವೆಯಿಂದ ಮುಕ್ತಿ ಪಡೆಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪುಟ್ಟ ಮಕ್ಕಳಿಗೆ ವಿಳ್ಯೆದೆಲೆ ಯನ್ನು ಹೊಟ್ಟೆಗೆ ಅಂಟಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ,.!ಇದನೊಮ್ಮೆ ತಿಳಿಯಿರಿ.

    ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…

  • ಮನೆ

    ಗೃಹಿಣಿ ನೆನಪಿಟ್ಟುಕೊಳ್ಳಬೇಕಾದ 10 ಸಂಗತಿಗಳು ಯಾವುವು ಗೋತಾ..?ತಿಳಿಯಲು ಈ ಲೇಖನ ಓದಿ ..

    ಜಾಮ್‌ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.

  • ಆರೋಗ್ಯ

    ಮಧುಮೇಹಿಗಳಿಗೆ ಗುಡ್ ನ್ಯೂಸ್, ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.

    ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…

  • ಉಪಯುಕ್ತ ಮಾಹಿತಿ

    ಶೂನ್ಯ ಬಂಡವಾಳದಲ್ಲಿ ಶುರುಮಾಡುಬಹುದಾದ 7 ಬುಸಿನೆಸ್..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ‌.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…

  • ಸುದ್ದಿ

    ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

    ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…

  • inspirational, ಉಪಯುಕ್ತ ಮಾಹಿತಿ

    ಉತ್ತಮ ಆರೋಗ್ಯ ಟಿಪ್ಸ್

    ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…