ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಗುರುಗಳಿಗೆ ಗುರುವಾದ ಶ್ರೀ ದತ್ತಾತ್ರೇಯರು ನೆಲೆಸಿರುವ ಪ್ರಭಾವಿ ಕ್ಷೇತ್ರವೆ ಗಾಣಗಾಪುರ. ಹಾಗಾಗಿ ಗಾಣಗಾಪುರವನ್ನು ದತ್ತಾತ್ರೇಯ ಕ್ಷೇತ್ರವೆಂದೂ ಸಹ ಕರೆಯಲಾಗುತ್ತದೆ. ದತ್ತಾತ್ರೇಯರನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನ ಅವತಾರವೆಂದೆ ಹೇಳಲಾಗುತ್ತದೆ.
ಹಿಂದೊಮ್ಮೆ ಅತ್ರಿ ಮಹರ್ಷಿಗಳು ಘೋರವಾದ ತಪಸ್ಸನ್ನಾಚರಿಸಿ ಶಿವನನ್ನು ಮೆಚ್ಚಿಸಿ ಶಿವನೆ ತನಗೆ ಮಗನಾಗಿ ಹುಟ್ಟಿ ಬರಬೇಕೆಂದು ಪ್ರಾರ್ಥಿಸಿದ್ದರು. ಅದಕ್ಕೆ ಶಿವನು ಸಮ್ಮತಿಸಿದ್ದನು. ಹಾಗಾಗಿ ದತ್ತಾತ್ರೇಯನ ರೂಪದಲ್ಲಿ ಅತ್ರಿ ಮಹರ್ಷಿಗೆ ಮಗನಾಗಿ ಮೂರು ಮುಖಗಳುಳ್ಳ ದತ್ತಾತ್ರೇಯರು ಜನಸಿದರು. ಒಂದು ಶಿವನ ಅವತಾರವಾದರೆ ಇನ್ನೆರಡು ಮುಖಗಳು ವಿಷ್ಣು ಹಾಗೂ ಬ್ರಹ್ಮನ ಅವತಾರಗಳೆನ್ನಲಾಗಿದೆ.
ಇನ್ನೂ ಕೆಲವರು ನಾಥ ಸಂಪ್ರದಾಯದ ಆದಿ ಗುರು ಅಂದರೆ ಮೊದಲ ಗುರುವಾಗಿ ದತ್ತಾತ್ರೇಯರನ್ನು ಆರಾಧಿಸುತ್ತಾರೆ. ಹಾಗಾಗಿ ಗುರುಗಳಿಗೆ ಗುರುವಾಗಿಯೂ, ಯೋಗದ ಗುರುವಾಗಿಯೂ ಗುರು ದತ್ತಾತ್ರೇಯರನ್ನು ಆರಾಧಿಸಲಾಗುತ್ತದೆ. ಇನ್ನೂ ಈ ದತ್ತಾತ್ರೇಯರ ಮರು ಅವತಾರವೆನ್ನಲಾದ ಶ್ರೀ ನರಸಿಂಹ ಸರಸ್ವತಿ ಸ್ವಾಮಿಯವರು ನೆಲೆಸಿರುವ ಕ್ಷೇತ್ರವೆ ಶ್ರೀಕ್ಷೇತ್ರ ಗಾಣಗಾಪುರ.

ಸಾಕಷ್ಟು ಪ್ರಾಮುಖ್ಯತೆ ಪಡೆದಿರುವ ಶ್ರೀ ಗುರು ಚರಿತ್ರ ಗ್ರಂಥದಲ್ಲಿ ನರಸಿಂಹ ಸರಸ್ವತಿ ಸ್ವಾಮಿಯವರು ಗುರು ದತ್ತ ಕ್ಷೇತ್ರದ ಮಹಿಮೆ ಕುರಿತು ಹಾಗೂ ತಾವು ಸದಾ ಈ ಕ್ಷೇತ್ರದಲ್ಲೆ ಜಾಗೃತವಾಗಿ ನೆಲೆಸಿರುವುದರ ಕುರಿತು ಉಲ್ಲೇಖಿಸಿದ್ದಾರೆ. ಭೀಮಾ ಹಾಗೂ ಅಮರ್ಜಾ ನದಿಗಳ ಸಂಗಮ ಕ್ಷೇತ್ರದಲ್ಲಿರುವುದರಿಂದ ಗಾಣಗಾಪುರಕ್ಕೆ ಇನ್ನೂ ಹೆಚ್ಚಿನ ವಿಶೇಷವಿದೆ
ಇಲ್ಲಿರುವ ಮುಖ್ಯ ದೇವಾಲಯವೆ ದತ್ತಾತ್ರೇಯರ ಅವತಾರವಾದ ನರಸಿಂಹ ಸರಸ್ವತಿಯವರಿಗೆ ಮುಡಿಪಾದ ನಿರ್ಗುಣ ಮಠ ಅಥವಾ ದೇವಾಲಯ. ಇಲ್ಲಿಗೆ ಬರುವ ಭಕ್ತರು ವಿಶೇಷವಾಗಿ ನಿರ್ಗುಣ ಪಾದುಕೆಗಳ ಪೂಜೆಯನ್ನು ಮಾಡುತ್ತಾರೆ. ಸ್ವತಃ ಸ್ವಾಮಿಯವರು ಹೇಳಿರುವಂತೆ ಇಂದಿಗೂ ಅವರು ಮುಂಜಾನೆಯ ವೇಳೆಗೆ ಸಂಗಮದಲ್ಲಿ ಮಿಂದು ಮಧ್ಯಾಹ್ನದ ಸಮಯದಲ್ಲಿ ಭೀಕ್ಷಾಟನೆ ಮಾಡಿ ಭಕ್ತರ ಪಾದುಕಾ ಪೂಜೆಯನ್ನು ಸ್ವಕರಿಸುತ್ತಾರೆ.
ಹಾಗಾಗಿ ಇಲ್ಲಿಗೆ ಬರುವ ಭಕ್ತರು ವಿಶಿಷ್ಟವಾದ ಮಧುಕರಿ ಆಚರಣೆಯನ್ನು ಪಾಲಿಸುತ್ತಾರೆ. ಮಧುಕರಿ ಎಂದರೆ ಭೀಕ್ಷೆ ಬೇಡುವುದಾಗಿದೆ. ರೂಢಿಯಲ್ಲಿರುವಂತೆ ಭಕ್ತರು ಮೊದಲು ಸಂಗಮ ಸ್ಥಳದಲ್ಲಿ ಸ್ನಾನ ಮಾಡಿ ನಂತರ ಗಾಣಗಾಪುರದಲ್ಲಿರುವ ಮನೆಗಳ ಪೈಕಿ ಕನಿಷ್ಠ ಐದು ಮನೆಗಳಲ್ಲಿ ಭೀಕ್ಷೆ ಬೇಡಿ ನಂತರ ಪಾದುಕೆಯ ಪೂಜೆಯನ್ನು ನಿರ್ಗುಣ ಮಠದಲ್ಲಿ ನೆರವೇರಿಸುತ್ತಾರೆ.

ಈ ರೀತಿ ಮಾಡುವುದರಿಂದ ದತ್ತಾತ್ರೇಯರ ಕೃಪೆ ಉಂಟಾಗಿ ಭಕ್ತರ ಎಲ್ಲ ಬಯಕೆಗಳು ನಿಖರವಾಗಿ ಈಡೇರುತ್ತವೆಂದು ಅಚಲವಾಗಿ ನಂಬಲಾಗುತ್ತದೆ. ಗುರು ಪೂರ್ಣಿಮೆ, ದತ್ತ ಜಯಂತಿ ಹಾಗೂ ಇತರೆ ಉತ್ಸವಗಳನ್ನು ಇಲ್ಲಿ ಭಕ್ತಿಯಿಂದ ಆಚರಿಸಲಾಗುತ್ತದೆ. ಗಾಣಗಾಪುರ ಒಂದು ಹಳ್ಳಿಯಾಗಿದ್ದು ಉತ್ತರ ಕರ್ನಾಕ ಭಾಗದ ಕಲಬುರಗಿ (ಹಿಂದಿನ ಗುಲಬರ್ಗಾ) ಜಿಲ್ಲೆಯ ಅಫ್ಜಲಪುರ ತಾಲೂಕಿನಲ್ಲಿದೆ.
ಕಲಬುರಗಿ ನಗರ ಕೇಂದ್ರದಿಂದ 40 ಕಿ.ಮೀ ಗಳಷ್ಟು ದೂರವಿರುವ ಗಾಣಗಾಪುರಕ್ಕೆ ತೆರಳಲು ಕಲಬುರಗಿಯಿಂದ ಸಾಕಷ್ಟು ಸರ್ಕಾರಿ ಬಸ್ಸುಗಳು ದೊರೆಯುತ್ತವೆ. ಅಲ್ಲದೆ ಗಾಣಗಾಪುರ ರಸ್ತೆ ರೈಲು ನಿಲ್ದಾಣವಿದ್ದು ಕಲಬುರಗಿ-ಮುಂಬೈ ರೈಲು ಮಾರ್ಗದಲ್ಲಿ ಬರುತ್ತದೆ. ಇಲ್ಲಿಂದ 22 ಕಿ.ಮೀ ದೂರದಲ್ಲಿ ಗಾಣಗಾಪುರವಿದೆ. ಗಾಣಗಾಪುರದಲ್ಲಿ ತಂಗಲು ಲಾಡ್ಜುಗಳು ದೊರೆಯುತ್ತವೆ.
ದಿಗಂಬರಾ ದತ್ತ ದಿಗಂಬರಾ ನಮೋ ಗುರುದತ್ತ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.