ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಒಂದು ವೇಳೆ ನಿಮ್ಮ ಜೀವನದಲ್ಲಿ ಶನಿಗ್ರಹದ ಪಾತ್ರವಿದೆ ಎಂದು ಹಸ್ತಸಾಮುದ್ರಿಕರು ಹೇಳಿದರೆ ಇದಕ್ಕೆ ಕೆಲವು ಪರಿಹಾರಗಳನ್ನು ಕೈಗೊಳ್ಳುವುದು ನಿಮಗೆ ಅತ್ಯಗತ್ಯ. ಅದರಲ್ಲೂ ಶನಿಕಾಟವನ್ನು ಅನುಭವಿಸುವವರು ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು.
ಶನಿದೇವರು ಅಥವಾ ಶನಿಗ್ರಹಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳಿದ್ದು ಇದರಲ್ಲಿ ಪ್ರಮುಖವಾದುದೆಂದರೆ ಶನಿವಾರದಂದು ಕೆಲವು ವಸ್ತುಗಳನ್ನು ಕೊಳ್ಳಬಾರದು ಅಥವಾ ಮನೆಗೆ ತರಬಾರದು ಎಂದು ಹಸ್ತಸಾಮುದ್ರಿಕರು ಅಭಿಪ್ರಾಯ ಪಡುತ್ತಾರೆ. ಇದನ್ನು ಮೀರಿದರೆ ಆರೋಗ್ಯ ಕೆಡುವುದು ಹಾಗೂ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ.
ಶನಿವಾರದಂದು ಏನು ಮಾಡಬಾರದೆಂದು ತಿಳಿಯೋಣ….
1. ಬದನೇಕಾಯಿಯನ್ನು ಬಳಸಬಾರದು:-
ಶನಿವಾರದಂದು ಬದನೇಕಾಯಿಯನ್ನು ಕೊಳ್ಳಲೂಬಾರದು, ತಿನ್ನಲೂಬಾರದು. ಅಲ್ಲದೇ ಶನಿವಾರದಂದ ಕಾಳುಮೆಣಸನ್ನೂ ಕೊಳ್ಳಬಾರದು ಹಾಗೂ ಈ ದಿನ ಶನಿವ್ರತವನ್ನು ಆಚರಿಸುವುದು ಒಳ್ಳೆಯದು.
2. ಶನಿವಾರದಂದು ಉಪ್ಪು ಕೊಳ್ಳುವುದು ಬೇಡ :-
ಶನಿವಾರದಂದು ಉಪ್ಪನ್ನು ಕೊಳ್ಳುವುದು ಆರ್ಥಿಕ ನಷ್ಟಕ್ಕೆ ಆಹ್ವಾನ ಎಂದು ಜ್ಯೋತಿಷ್ಯಾಸ್ತ್ರಜ್ಞರು ಅಭಿಪ್ರಾಯಪಡುತ್ತಾರೆ. ಬದಲಿಗೆ ಈ ದಿನ ಹತ್ತಿರದ ಮಂದಿರ ಅಥವಾ ಆರಾಧನಾ ಸ್ಥಳಕ್ಕೆ ಉಪ್ಪನ್ನು ದಾನ ಮಾಡಬೇಕು.
3. ಹೊಸ ವಾಹನವನ್ನು ಶನಿವಾರ ಕೊಳ್ಳಬೇಡಿ:-
ಶನಿವಾರದಂದು ಕಬ್ಬಿಣವನ್ನು ಅಥವಾ ಕಬ್ಬಿಣದಿಂದ ಮಾಡಿದ ವಸ್ತುಗಳನ್ನು ಕೊಳ್ಳಬಾರದು. ಅದರಲ್ಲೂ ಹೊಸ ವಾಹನವನ್ನು ಶನಿವಾರ ಕೊಳ್ಳಲೇಬಾರದು. ಏಕೆಂದರೆ ಇದರಿಂದ ಅಪಘಾತವಾಗುವ ಸಾಧ್ಯತೆ ಅತಿ ಹೆಚ್ಚಾಗಿರುತ್ತದೆ ಎಂದು ಜ್ಯೋತಿಷ್ಯಾಸ್ತ್ರಜ್ಞರು ಎಚ್ಚರಿಸುತ್ತಾರೆ.
4. ಬೇಳೆಯನ್ನುಕೊಳ್ಳಬೇಡಿ:-
ಬೇಳೆಯನ್ನು ಶನಿವಾರದಂದು ಕೊಳ್ಳಬಾರದು. ಆದ್ದರಿಂದ ಬೇಳೆಯನ್ನು ಕೊಳ್ಳದಿರುವುದೇ ಉತ್ತಮ. ಬದಲಿಗೆ ಬೇಳೆಯನ್ನು ಬೇಯಿಸಿ ತಯಾರಿಸಿದ ಆಹಾರವನ್ನು ಬಡವರಿಗೆ ದಾನ ಮಾಡಬೇಕು ಅಥವಾ ಕಾಗೆಗಳಿಗೆ ಆಹಾರಧಾನ್ಯಗಳನ್ನು ತಿನ್ನಲು ನೀಡಬೇಕು.
ಕಪ್ಪು ಬಣ್ಣ ನಿಮ್ಮ ಇಷ್ಟದ ಬಣ್ಣವಾಗಿರಬಹುದು. ಆದರೆ ಒಂದು ವೇಳೆ ನಿಮ್ಮ ಗ್ರಹಗತಿಯಲ್ಲಿ ಶನಿಯ ಪ್ರಭಾವವಿದ್ದರೆ ಶನಿವಾರ ಮಾತ್ರ ಕಪ್ಪುಬಣ್ಣದ ಬಟ್ಟೆಗಳನ್ನು ಕೊಳ್ಳಲು ಹೋಗಬಾರದು. ಇದರಿಂದ ದುರಾದೃಷ್ಟವನ್ನು ಆಹ್ವಾನಿಸಿದಂತಾಗುತ್ತದೆ.
6. ಸಾಸಿವೆ ಕೊಳ್ಳಬಾರದು:-
ಶನಿವಾರ ಸಾಸಿವೆಯನ್ನೂ ಕೊಳ್ಳಬಾರದು, ಬದಲಿಗೆ ಬಡವರಿಗೆ ದಾನ ನೀಡಬೇಕು. ಅಲ್ಲದೇ ಶನಿಯ ವಿಗ್ರಹದ ಮೇಲೂ ಕೊಂಚ ಚಿಮುಕಿಸಬೇಕು. ಇದರಿಂದ ಶುಭಸಮಾಚಾರಗಳು ಆಗಮಿಸುತ್ತವೆ.
7. ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳಬೇಡಿ:-
ಒಂದು ವೇಳೆ ಮನೆಗೆ ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳುವುದಿದ್ದರೆ ಶನಿವಾರ ಮಾತ್ರ ಕೊಳ್ಳುವುದಾಗಲೀ, ಅಥವಾ ವಿತರಣೆಯನ್ನು ಪಡೆಯುವುದಾಗಲೀ ಮಾಡಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…
ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.
ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…
ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…