ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಒಂದು ವೇಳೆ ನಿಮ್ಮ ಜೀವನದಲ್ಲಿ ಶನಿಗ್ರಹದ ಪಾತ್ರವಿದೆ ಎಂದು ಹಸ್ತಸಾಮುದ್ರಿಕರು ಹೇಳಿದರೆ ಇದಕ್ಕೆ ಕೆಲವು ಪರಿಹಾರಗಳನ್ನು ಕೈಗೊಳ್ಳುವುದು ನಿಮಗೆ ಅತ್ಯಗತ್ಯ. ಅದರಲ್ಲೂ ಶನಿಕಾಟವನ್ನು ಅನುಭವಿಸುವವರು ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು.
ಶನಿದೇವರು ಅಥವಾ ಶನಿಗ್ರಹಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳಿದ್ದು ಇದರಲ್ಲಿ ಪ್ರಮುಖವಾದುದೆಂದರೆ ಶನಿವಾರದಂದು ಕೆಲವು ವಸ್ತುಗಳನ್ನು ಕೊಳ್ಳಬಾರದು ಅಥವಾ ಮನೆಗೆ ತರಬಾರದು ಎಂದು ಹಸ್ತಸಾಮುದ್ರಿಕರು ಅಭಿಪ್ರಾಯ ಪಡುತ್ತಾರೆ. ಇದನ್ನು ಮೀರಿದರೆ ಆರೋಗ್ಯ ಕೆಡುವುದು ಹಾಗೂ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ.
ಶನಿವಾರದಂದು ಏನು ಮಾಡಬಾರದೆಂದು ತಿಳಿಯೋಣ….
1. ಬದನೇಕಾಯಿಯನ್ನು ಬಳಸಬಾರದು:-
ಶನಿವಾರದಂದು ಬದನೇಕಾಯಿಯನ್ನು ಕೊಳ್ಳಲೂಬಾರದು, ತಿನ್ನಲೂಬಾರದು. ಅಲ್ಲದೇ ಶನಿವಾರದಂದ ಕಾಳುಮೆಣಸನ್ನೂ ಕೊಳ್ಳಬಾರದು ಹಾಗೂ ಈ ದಿನ ಶನಿವ್ರತವನ್ನು ಆಚರಿಸುವುದು ಒಳ್ಳೆಯದು.
2. ಶನಿವಾರದಂದು ಉಪ್ಪು ಕೊಳ್ಳುವುದು ಬೇಡ :-
ಶನಿವಾರದಂದು ಉಪ್ಪನ್ನು ಕೊಳ್ಳುವುದು ಆರ್ಥಿಕ ನಷ್ಟಕ್ಕೆ ಆಹ್ವಾನ ಎಂದು ಜ್ಯೋತಿಷ್ಯಾಸ್ತ್ರಜ್ಞರು ಅಭಿಪ್ರಾಯಪಡುತ್ತಾರೆ. ಬದಲಿಗೆ ಈ ದಿನ ಹತ್ತಿರದ ಮಂದಿರ ಅಥವಾ ಆರಾಧನಾ ಸ್ಥಳಕ್ಕೆ ಉಪ್ಪನ್ನು ದಾನ ಮಾಡಬೇಕು.
3. ಹೊಸ ವಾಹನವನ್ನು ಶನಿವಾರ ಕೊಳ್ಳಬೇಡಿ:-
ಶನಿವಾರದಂದು ಕಬ್ಬಿಣವನ್ನು ಅಥವಾ ಕಬ್ಬಿಣದಿಂದ ಮಾಡಿದ ವಸ್ತುಗಳನ್ನು ಕೊಳ್ಳಬಾರದು. ಅದರಲ್ಲೂ ಹೊಸ ವಾಹನವನ್ನು ಶನಿವಾರ ಕೊಳ್ಳಲೇಬಾರದು. ಏಕೆಂದರೆ ಇದರಿಂದ ಅಪಘಾತವಾಗುವ ಸಾಧ್ಯತೆ ಅತಿ ಹೆಚ್ಚಾಗಿರುತ್ತದೆ ಎಂದು ಜ್ಯೋತಿಷ್ಯಾಸ್ತ್ರಜ್ಞರು ಎಚ್ಚರಿಸುತ್ತಾರೆ.
4. ಬೇಳೆಯನ್ನುಕೊಳ್ಳಬೇಡಿ:-
ಬೇಳೆಯನ್ನು ಶನಿವಾರದಂದು ಕೊಳ್ಳಬಾರದು. ಆದ್ದರಿಂದ ಬೇಳೆಯನ್ನು ಕೊಳ್ಳದಿರುವುದೇ ಉತ್ತಮ. ಬದಲಿಗೆ ಬೇಳೆಯನ್ನು ಬೇಯಿಸಿ ತಯಾರಿಸಿದ ಆಹಾರವನ್ನು ಬಡವರಿಗೆ ದಾನ ಮಾಡಬೇಕು ಅಥವಾ ಕಾಗೆಗಳಿಗೆ ಆಹಾರಧಾನ್ಯಗಳನ್ನು ತಿನ್ನಲು ನೀಡಬೇಕು.
ಕಪ್ಪು ಬಣ್ಣ ನಿಮ್ಮ ಇಷ್ಟದ ಬಣ್ಣವಾಗಿರಬಹುದು. ಆದರೆ ಒಂದು ವೇಳೆ ನಿಮ್ಮ ಗ್ರಹಗತಿಯಲ್ಲಿ ಶನಿಯ ಪ್ರಭಾವವಿದ್ದರೆ ಶನಿವಾರ ಮಾತ್ರ ಕಪ್ಪುಬಣ್ಣದ ಬಟ್ಟೆಗಳನ್ನು ಕೊಳ್ಳಲು ಹೋಗಬಾರದು. ಇದರಿಂದ ದುರಾದೃಷ್ಟವನ್ನು ಆಹ್ವಾನಿಸಿದಂತಾಗುತ್ತದೆ.
6. ಸಾಸಿವೆ ಕೊಳ್ಳಬಾರದು:-
ಶನಿವಾರ ಸಾಸಿವೆಯನ್ನೂ ಕೊಳ್ಳಬಾರದು, ಬದಲಿಗೆ ಬಡವರಿಗೆ ದಾನ ನೀಡಬೇಕು. ಅಲ್ಲದೇ ಶನಿಯ ವಿಗ್ರಹದ ಮೇಲೂ ಕೊಂಚ ಚಿಮುಕಿಸಬೇಕು. ಇದರಿಂದ ಶುಭಸಮಾಚಾರಗಳು ಆಗಮಿಸುತ್ತವೆ.
7. ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳಬೇಡಿ:-
ಒಂದು ವೇಳೆ ಮನೆಗೆ ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳುವುದಿದ್ದರೆ ಶನಿವಾರ ಮಾತ್ರ ಕೊಳ್ಳುವುದಾಗಲೀ, ಅಥವಾ ವಿತರಣೆಯನ್ನು ಪಡೆಯುವುದಾಗಲೀ ಮಾಡಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ.. ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…