ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಒಂದು ವೇಳೆ ನಿಮ್ಮ ಜೀವನದಲ್ಲಿ ಶನಿಗ್ರಹದ ಪಾತ್ರವಿದೆ ಎಂದು ಹಸ್ತಸಾಮುದ್ರಿಕರು ಹೇಳಿದರೆ ಇದಕ್ಕೆ ಕೆಲವು ಪರಿಹಾರಗಳನ್ನು ಕೈಗೊಳ್ಳುವುದು ನಿಮಗೆ ಅತ್ಯಗತ್ಯ. ಅದರಲ್ಲೂ ಶನಿಕಾಟವನ್ನು ಅನುಭವಿಸುವವರು ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು.
ಶನಿದೇವರು ಅಥವಾ ಶನಿಗ್ರಹಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳಿದ್ದು ಇದರಲ್ಲಿ ಪ್ರಮುಖವಾದುದೆಂದರೆ ಶನಿವಾರದಂದು ಕೆಲವು ವಸ್ತುಗಳನ್ನು ಕೊಳ್ಳಬಾರದು ಅಥವಾ ಮನೆಗೆ ತರಬಾರದು ಎಂದು ಹಸ್ತಸಾಮುದ್ರಿಕರು ಅಭಿಪ್ರಾಯ ಪಡುತ್ತಾರೆ. ಇದನ್ನು ಮೀರಿದರೆ ಆರೋಗ್ಯ ಕೆಡುವುದು ಹಾಗೂ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ.
ಶನಿವಾರದಂದು ಏನು ಮಾಡಬಾರದೆಂದು ತಿಳಿಯೋಣ….
1. ಬದನೇಕಾಯಿಯನ್ನು ಬಳಸಬಾರದು:-
ಶನಿವಾರದಂದು ಬದನೇಕಾಯಿಯನ್ನು ಕೊಳ್ಳಲೂಬಾರದು, ತಿನ್ನಲೂಬಾರದು. ಅಲ್ಲದೇ ಶನಿವಾರದಂದ ಕಾಳುಮೆಣಸನ್ನೂ ಕೊಳ್ಳಬಾರದು ಹಾಗೂ ಈ ದಿನ ಶನಿವ್ರತವನ್ನು ಆಚರಿಸುವುದು ಒಳ್ಳೆಯದು.
2. ಶನಿವಾರದಂದು ಉಪ್ಪು ಕೊಳ್ಳುವುದು ಬೇಡ :-
ಶನಿವಾರದಂದು ಉಪ್ಪನ್ನು ಕೊಳ್ಳುವುದು ಆರ್ಥಿಕ ನಷ್ಟಕ್ಕೆ ಆಹ್ವಾನ ಎಂದು ಜ್ಯೋತಿಷ್ಯಾಸ್ತ್ರಜ್ಞರು ಅಭಿಪ್ರಾಯಪಡುತ್ತಾರೆ. ಬದಲಿಗೆ ಈ ದಿನ ಹತ್ತಿರದ ಮಂದಿರ ಅಥವಾ ಆರಾಧನಾ ಸ್ಥಳಕ್ಕೆ ಉಪ್ಪನ್ನು ದಾನ ಮಾಡಬೇಕು.
3. ಹೊಸ ವಾಹನವನ್ನು ಶನಿವಾರ ಕೊಳ್ಳಬೇಡಿ:-
ಶನಿವಾರದಂದು ಕಬ್ಬಿಣವನ್ನು ಅಥವಾ ಕಬ್ಬಿಣದಿಂದ ಮಾಡಿದ ವಸ್ತುಗಳನ್ನು ಕೊಳ್ಳಬಾರದು. ಅದರಲ್ಲೂ ಹೊಸ ವಾಹನವನ್ನು ಶನಿವಾರ ಕೊಳ್ಳಲೇಬಾರದು. ಏಕೆಂದರೆ ಇದರಿಂದ ಅಪಘಾತವಾಗುವ ಸಾಧ್ಯತೆ ಅತಿ ಹೆಚ್ಚಾಗಿರುತ್ತದೆ ಎಂದು ಜ್ಯೋತಿಷ್ಯಾಸ್ತ್ರಜ್ಞರು ಎಚ್ಚರಿಸುತ್ತಾರೆ.
4. ಬೇಳೆಯನ್ನುಕೊಳ್ಳಬೇಡಿ:-
ಬೇಳೆಯನ್ನು ಶನಿವಾರದಂದು ಕೊಳ್ಳಬಾರದು. ಆದ್ದರಿಂದ ಬೇಳೆಯನ್ನು ಕೊಳ್ಳದಿರುವುದೇ ಉತ್ತಮ. ಬದಲಿಗೆ ಬೇಳೆಯನ್ನು ಬೇಯಿಸಿ ತಯಾರಿಸಿದ ಆಹಾರವನ್ನು ಬಡವರಿಗೆ ದಾನ ಮಾಡಬೇಕು ಅಥವಾ ಕಾಗೆಗಳಿಗೆ ಆಹಾರಧಾನ್ಯಗಳನ್ನು ತಿನ್ನಲು ನೀಡಬೇಕು.
ಕಪ್ಪು ಬಣ್ಣ ನಿಮ್ಮ ಇಷ್ಟದ ಬಣ್ಣವಾಗಿರಬಹುದು. ಆದರೆ ಒಂದು ವೇಳೆ ನಿಮ್ಮ ಗ್ರಹಗತಿಯಲ್ಲಿ ಶನಿಯ ಪ್ರಭಾವವಿದ್ದರೆ ಶನಿವಾರ ಮಾತ್ರ ಕಪ್ಪುಬಣ್ಣದ ಬಟ್ಟೆಗಳನ್ನು ಕೊಳ್ಳಲು ಹೋಗಬಾರದು. ಇದರಿಂದ ದುರಾದೃಷ್ಟವನ್ನು ಆಹ್ವಾನಿಸಿದಂತಾಗುತ್ತದೆ.
6. ಸಾಸಿವೆ ಕೊಳ್ಳಬಾರದು:-
ಶನಿವಾರ ಸಾಸಿವೆಯನ್ನೂ ಕೊಳ್ಳಬಾರದು, ಬದಲಿಗೆ ಬಡವರಿಗೆ ದಾನ ನೀಡಬೇಕು. ಅಲ್ಲದೇ ಶನಿಯ ವಿಗ್ರಹದ ಮೇಲೂ ಕೊಂಚ ಚಿಮುಕಿಸಬೇಕು. ಇದರಿಂದ ಶುಭಸಮಾಚಾರಗಳು ಆಗಮಿಸುತ್ತವೆ.
7. ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳಬೇಡಿ:-
ಒಂದು ವೇಳೆ ಮನೆಗೆ ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳುವುದಿದ್ದರೆ ಶನಿವಾರ ಮಾತ್ರ ಕೊಳ್ಳುವುದಾಗಲೀ, ಅಥವಾ ವಿತರಣೆಯನ್ನು ಪಡೆಯುವುದಾಗಲೀ ಮಾಡಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.