ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಒಂದು ವೇಳೆ ನಿಮ್ಮ ಜೀವನದಲ್ಲಿ ಶನಿಗ್ರಹದ ಪಾತ್ರವಿದೆ ಎಂದು ಹಸ್ತಸಾಮುದ್ರಿಕರು ಹೇಳಿದರೆ ಇದಕ್ಕೆ ಕೆಲವು ಪರಿಹಾರಗಳನ್ನು ಕೈಗೊಳ್ಳುವುದು ನಿಮಗೆ ಅತ್ಯಗತ್ಯ. ಅದರಲ್ಲೂ ಶನಿಕಾಟವನ್ನು ಅನುಭವಿಸುವವರು ಇನ್ನೂ ಹೆಚ್ಚಿನ ಕಾಳಜಿ ವಹಿಸಬೇಕು.
ಶನಿದೇವರು ಅಥವಾ ಶನಿಗ್ರಹಕ್ಕೆ ಸಂಬಂಧಿಸಿದಂತೆ ಕೆಲವು ವಿಷಯಗಳಿದ್ದು ಇದರಲ್ಲಿ ಪ್ರಮುಖವಾದುದೆಂದರೆ ಶನಿವಾರದಂದು ಕೆಲವು ವಸ್ತುಗಳನ್ನು ಕೊಳ್ಳಬಾರದು ಅಥವಾ ಮನೆಗೆ ತರಬಾರದು ಎಂದು ಹಸ್ತಸಾಮುದ್ರಿಕರು ಅಭಿಪ್ರಾಯ ಪಡುತ್ತಾರೆ. ಇದನ್ನು ಮೀರಿದರೆ ಆರೋಗ್ಯ ಕೆಡುವುದು ಹಾಗೂ ಆರ್ಥಿಕ ನಷ್ಟವನ್ನು ಎದುರಿಸಬೇಕಾಗುತ್ತದೆ.
ಶನಿವಾರದಂದು ಏನು ಮಾಡಬಾರದೆಂದು ತಿಳಿಯೋಣ….
1. ಬದನೇಕಾಯಿಯನ್ನು ಬಳಸಬಾರದು:-
ಶನಿವಾರದಂದು ಬದನೇಕಾಯಿಯನ್ನು ಕೊಳ್ಳಲೂಬಾರದು, ತಿನ್ನಲೂಬಾರದು. ಅಲ್ಲದೇ ಶನಿವಾರದಂದ ಕಾಳುಮೆಣಸನ್ನೂ ಕೊಳ್ಳಬಾರದು ಹಾಗೂ ಈ ದಿನ ಶನಿವ್ರತವನ್ನು ಆಚರಿಸುವುದು ಒಳ್ಳೆಯದು.
2. ಶನಿವಾರದಂದು ಉಪ್ಪು ಕೊಳ್ಳುವುದು ಬೇಡ :-
ಶನಿವಾರದಂದು ಉಪ್ಪನ್ನು ಕೊಳ್ಳುವುದು ಆರ್ಥಿಕ ನಷ್ಟಕ್ಕೆ ಆಹ್ವಾನ ಎಂದು ಜ್ಯೋತಿಷ್ಯಾಸ್ತ್ರಜ್ಞರು ಅಭಿಪ್ರಾಯಪಡುತ್ತಾರೆ. ಬದಲಿಗೆ ಈ ದಿನ ಹತ್ತಿರದ ಮಂದಿರ ಅಥವಾ ಆರಾಧನಾ ಸ್ಥಳಕ್ಕೆ ಉಪ್ಪನ್ನು ದಾನ ಮಾಡಬೇಕು.
3. ಹೊಸ ವಾಹನವನ್ನು ಶನಿವಾರ ಕೊಳ್ಳಬೇಡಿ:-
ಶನಿವಾರದಂದು ಕಬ್ಬಿಣವನ್ನು ಅಥವಾ ಕಬ್ಬಿಣದಿಂದ ಮಾಡಿದ ವಸ್ತುಗಳನ್ನು ಕೊಳ್ಳಬಾರದು. ಅದರಲ್ಲೂ ಹೊಸ ವಾಹನವನ್ನು ಶನಿವಾರ ಕೊಳ್ಳಲೇಬಾರದು. ಏಕೆಂದರೆ ಇದರಿಂದ ಅಪಘಾತವಾಗುವ ಸಾಧ್ಯತೆ ಅತಿ ಹೆಚ್ಚಾಗಿರುತ್ತದೆ ಎಂದು ಜ್ಯೋತಿಷ್ಯಾಸ್ತ್ರಜ್ಞರು ಎಚ್ಚರಿಸುತ್ತಾರೆ.
4. ಬೇಳೆಯನ್ನುಕೊಳ್ಳಬೇಡಿ:-
ಬೇಳೆಯನ್ನು ಶನಿವಾರದಂದು ಕೊಳ್ಳಬಾರದು. ಆದ್ದರಿಂದ ಬೇಳೆಯನ್ನು ಕೊಳ್ಳದಿರುವುದೇ ಉತ್ತಮ. ಬದಲಿಗೆ ಬೇಳೆಯನ್ನು ಬೇಯಿಸಿ ತಯಾರಿಸಿದ ಆಹಾರವನ್ನು ಬಡವರಿಗೆ ದಾನ ಮಾಡಬೇಕು ಅಥವಾ ಕಾಗೆಗಳಿಗೆ ಆಹಾರಧಾನ್ಯಗಳನ್ನು ತಿನ್ನಲು ನೀಡಬೇಕು.
ಕಪ್ಪು ಬಣ್ಣ ನಿಮ್ಮ ಇಷ್ಟದ ಬಣ್ಣವಾಗಿರಬಹುದು. ಆದರೆ ಒಂದು ವೇಳೆ ನಿಮ್ಮ ಗ್ರಹಗತಿಯಲ್ಲಿ ಶನಿಯ ಪ್ರಭಾವವಿದ್ದರೆ ಶನಿವಾರ ಮಾತ್ರ ಕಪ್ಪುಬಣ್ಣದ ಬಟ್ಟೆಗಳನ್ನು ಕೊಳ್ಳಲು ಹೋಗಬಾರದು. ಇದರಿಂದ ದುರಾದೃಷ್ಟವನ್ನು ಆಹ್ವಾನಿಸಿದಂತಾಗುತ್ತದೆ.
6. ಸಾಸಿವೆ ಕೊಳ್ಳಬಾರದು:-
ಶನಿವಾರ ಸಾಸಿವೆಯನ್ನೂ ಕೊಳ್ಳಬಾರದು, ಬದಲಿಗೆ ಬಡವರಿಗೆ ದಾನ ನೀಡಬೇಕು. ಅಲ್ಲದೇ ಶನಿಯ ವಿಗ್ರಹದ ಮೇಲೂ ಕೊಂಚ ಚಿಮುಕಿಸಬೇಕು. ಇದರಿಂದ ಶುಭಸಮಾಚಾರಗಳು ಆಗಮಿಸುತ್ತವೆ.
7. ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳಬೇಡಿ:-
ಒಂದು ವೇಳೆ ಮನೆಗೆ ಮರದಿಂದ ಮಾಡಿದ ಪೀಠೋಪಕರಣಗಳನ್ನು ಕೊಳ್ಳುವುದಿದ್ದರೆ ಶನಿವಾರ ಮಾತ್ರ ಕೊಳ್ಳುವುದಾಗಲೀ, ಅಥವಾ ವಿತರಣೆಯನ್ನು ಪಡೆಯುವುದಾಗಲೀ ಮಾಡಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು,…
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.
ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…