ಉಪಯುಕ್ತ ಮಾಹಿತಿ

ದಯವಿಟ್ಟು ಊಟ ತಿಂದ ತಕ್ಷಣ ಈ 5 ತಪ್ಪುಗಳನ್ನು ಮಾಡಲೇಬೇಡಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

10749

ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ . ಅವ್ಗಳು ಯಾವ್ಯಾವು ಅನ್ನೋದನ್ನ ಒಂದೊಂದಾಗಿ ನೋಡುವ.

ಹಣ್ಣ್ ತಿನ್ನೋದು :-

ಊಟ ಆದ ಮೇಲೆ ಹಣ್ಣು ತಿನ್ನೋದು ಅಷ್ಟೊಂದು ಒಳ್ಳೆಯದಲ್ಲ. ಯಾಕೆ ಅಂದ್ರೆ ಅದ್ನ ಪಚನ ಮಾಡೋದಕ್ಕೆ ತುಂಬಾನೇ ಕಿಣ್ವಗಳು ಬೇಕಾಗತ್ತೆ. ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದ ಸಕ್ಕರೆಯ ಅಂಶ ಇರೋದ್ರಿಂದ ಸುಲಭವಾಗಿ ಅದ್ನ ಕರ್ಗಿಸೋಕೆ ಆಗಲ್ಲ. ತುಂಬಾನೇ ಟೈಮ್ ಬೇಕಾಗತ್ತೆ. ಹಣ್ಣುಗಳನ್ನ ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಒಳ್ಳೇದು. ಪೌಷ್ಟಿಕಾಂಶ,ಸಕ್ಕರೆ,ನಾರಿನಂಶಗಳಿರುವ ಹಣ್ಣಗಳನ್ನ ಊಟಕ್ಕಿಂತ ಮುಂಚೆನೇ ತಗೊಳ್ಬೇಕು ತಗೊಂಡ್ರೆ ಪಚನಕ್ರಿಯೆಗೆ ಸಹಾಯ ಆಗತ್ತೆ. ಒಂದ್ವೇಳೆ ಊಟ ಆದ್ಮೇಲೆ ಹಣ್ಣನ್ನ ತಿಂದ್ರೆ ಎದೆ ಉರಿ, ಆಜೀರ್ಣತೆ, ಹುಳಿ ತೇಗು ಇನ್ನೂ ಹಲವು ತೊಂದ್ರೆಗಳು ಕಾಣಿಸ್ಕೊಳ್ತಾವೆ.

ಸ್ನಾನ ಮಾಡೋದು :-

ಸ್ನಾನ ಮಾಡ್ದಾಗ ರಕ್ತ ಚಲ್ನೆ ಜಾಸ್ತಿಯಾಗತ್ತೆ ಜೊತೆಗೆ ಕೈ ಕಾಲಲ್ಲಿ ರಕ್ತ ಚಲನೆ ಜಾಸ್ತಿನೇ ಇರತ್ತೆ. ಹೊಟ್ಟೆಯ ಭಾಗದಲ್ಲಿ ರಕ್ತದ ಚಲನೆ ಕಮ್ಮಿಯಾದಾಗ ಪಚನ ಕ್ರಿಯೆ ಸರ್ಯಾಗಿ ಆಗಲ್ಲ. ಸರ್ಯಾಗಿ ಆಗಿಲ್ಲ ಅಂದ್ರೆ ಹೊಟ್ಟೆ ನೋವು ಶುರು ಆಗತ್ತೆ. ಇದ್ಕೊಸ್ಕರನೇ ಸ್ನಾನ ಮಾಡ್ಬಾರ್ದು.

ಸಿಗ್ರೇಟ್ ಸೇದೋದು :-

ಸಿಗ್ರೇಟು ಸೇದೋರು ಊಟದ ನಂತರ ತಕ್ಷಣ ಲೈಟ್ರನ್ನ ಕೈಗೆತ್ತಿಕೊಳ್ತಾರೆ. ನಿಜವಾಗಿಯೂ ಇದು ಒಳ್ಳೆಯ ಅಭ್ಯಾಸ ಅಲ್ಲ. ತಮಾಷೆಯ ವಿಷ್ಯ ಎನಪ್ಪಾಂದ್ರೆ ಸೀಗ್ರೇಟು ಸೇದೋದು ಕೆಟ್ಟದ್ದು ಅಂತ ಗೊತ್ತಿದ್ರೂ ಸಹ ಅವ್ರ ಕೈಲಿ ಆ ಚಟ ಬಿಡಕ್ಕೆ ಆಗಲ್ಲ.ಸೇದೋದ್ರಿಂದ ಅತಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಸಿನೋಜನ್ ದೇಹಕ್ಕೆ ನಿಕೋಟಿನ್ ಮೂಲಕ ಹೋಗತ್ತೆ. ಜೀರ್ಣಕ್ರಿಯೆ ಆಗೋದಕ್ಕೆ ಆಕ್ಸಿಜನ್ ಬೇಕೆ ಬೇಕು. ಅಷ್ಟಕ್ಕೂ ಊಟದ ನಂತರ ಸಿಗ್ರೇಟ್ ಸೇದ್ಬೇಕಾದ್ರೆ ನೀವು ತುಂಬಾ ಗಂಟೆಗಳ ಕಾಲ ಕಾಯ್ಬೇಕು. ಊಟದ ನಂತರ ಸೇದೋ ಒಂದು ಸಿಗ್ರೇಟು ಹತ್ತು ಸಿಗ್ರೇಟ್ಗೆ ಸಮನಾಗಿರತ್ತೆ. ಇದ್ರಿಂದಾನೇ ಲಂಗ್ಸ್ ಮತ್ತೆ ಬೊವೆಲ್ ಕ್ಯಾನ್ಸರ್ ಬರೋದು.

ಟೀ – ಕಾಫಿ ಕುಡಿಯೋದು :-

ಊಟದಲ್ಲಿ ಅಥ್ವಾ ಹಣ್ಣುಗಳಲ್ಲಿನ ಕಬ್ಬಿಣದಂಶ ದೇಹಕ್ಕೆ ಅತ್ಯವಶ್ಯಕ. ಈ ಕಾಫಿ-ಟೀನಲ್ಲಿರೋ ಆಸಿಡ್, ಕಬ್ಬಿಣ ಮತ್ತು ಪ್ರೋಟಿನ್ಗಳ್ನ ಒಂದುಗೂಡಿಸತ್ತೆ. ಯಾವಾಗ ಇವೆರ್ಡು ಒಂದಾಗತ್ತೋ ಆವಾಗ್ಲೇ ಊಟದಲ್ಲಿ ಮತ್ತು ಹಣ್ಣುಗಳಲ್ಲಿರೋ ಕಬ್ಬಿಣದಂಶ ನಮ್ಮ ದೇಹಕ್ಕೆ ಸಿಗಲ್ಲ . ಕಬ್ಬಿಣಾಂಶ ಕಮ್ಮಿಯಾದಾಗ ಅನಿಮೀಯಾ ತೊಂದ್ರೆ ಬರತ್ತೆ ಹಾಗೆ ಕೆಂಪು ರಕ್ತ ಕಣಗಳ ಸಂಖ್ಯೆ ಕಮ್ಮಿಯಾಗೋದ್ರಿಂದ ತೆಳು ಚರ್ಮ, ತಲೆ ಸುತ್ತುವಿಕೆ, ಎದೆ ಉರಿ, ಪದೇ ಪದೇ ಮೂರ್ಚೆ ಹೋಗೋದು, ಕೈ ಕಾಲು ತಣ್ಣಗಾಗೋದು, ಆಯಾಸ, ಸುಸ್ತು ಇನ್ನೂ ಹಲವು ತರದ ಖಾಯಿಲೆಗಳು ಬರತ್ತೆ.ಇಲ್ಲಿ ಓದಿ :- ದಿನಕ್ಕೊಂದು ಈರುಳ್ಳಿ ತಿಂದರೆ ಏನಾಗುತ್ತೆ ಗೊತ್ತಾ ???

 

ತಕ್ಷಣ ನಿದ್ದೆ ಮಾಡೋದು :-

ಹೊಟ್ಟೆ ತುಂಬಾ ಊಟ ಮಾಡಿ ತಕ್ಷಣ ಮಲ್ಗಿದ್ರೆ ನಿದ್ರೆಗೆ ಸಂಬಂಧಿಸಿದ ಖಾಯಿಲೆಗಳು ಬರತ್ತೆ. ಹೊಟ್ಟೆ ಉಬ್ಬರಿಸೋದು , ಹೊಟ್ಟೆ ನೋವು, ಪದೇ ಪದೇ ಎಚ್ಚರಗೊಳ್ಳೊದು ಇಂತದ್ದೇ ಹಲವು. ರಾತ್ರಿಯೆಲ್ಲ ನಿಮ್ಮ ಹೊಟ್ಟೆ ಜೀರ್ಣಕ್ರಿಯೆಯಲ್ಲಿರೋದ್ರಿಂದ ಈ ತರದ ತೊಂದ್ರೆಗಳಿಂದ ನಿಮ್ಮ ಜೀರ್ಣಕ್ರಿಯೆ ಸರ್ಯಾಗಿ ಆಗಲ್ಲ.ಲೋನಿನಾ ಮೆಡಿಕಲ್ ಯುನಿವರ್ಸಿಟಿಯವ್ರು ಮಾಡಿರೋ ರಿಸರ್ಚ್ ಪ್ರಕಾರ, ಊಟದ ನಂತರ ಮಲ್ಗೋ ಅಭ್ಯಾಸ ಇದ್ರೆ ಸ್ಟ್ರೋಕ್ ಆಗೋ ಚಾನ್ಸ್ ಹೆಚ್ಚಂತೆ.

ಊಟದ ನಂತ್ರ ಯಾರಿಗೆಲ್ಲ ಈ ತರ ಅಭ್ಯಾಸ ಇದೆಯೋ ಅವ್ರೆಲ್ಲಾ ಆದಷ್ಟು ಬೇಗ ಬಿಟ್ಬಿಡಿ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು  ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದರ್ಶನ್ ಸ್ನೇಹಿತ ಸಿನಿಮಾ ಹಾಗೂ ಕಿರುತೆರೆ ಖ್ಯಾತ ನಟ ನಿಧನ…

    ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್‍ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…

  • Cinema

    ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ…

  • ಆರೋಗ್ಯ

    ಈ ಹಣ್ಣು ಯಾವುದು ಗೊತ್ತಾ. ತಿಂದರೆ ಏನಾಗುತ್ತೆ?

    ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…