News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜೀವನಶೈಲಿ

ದಯವಿಟ್ಟು ಕಡಿಮೆ ಬೆಲೆಯ “ಕಾಸ್ಮೆಟಿಕ್ಸ್”ಗಳನ್ನು ಬಳಸುವ ಮುನ್ನ ಹುಷಾರಾಗಿರಿ!ತಿಳಿಯಲು ಈ ಲೇಖನಿ ಓದಿ, ಮರೆಯದೇ ಶೇರ್ ಮಾಡಿ…

456

ತಾನು ಇನ್ನೊಬ್ಬರಿಗೆ ಚೆನ್ನಾಗಿ ಕಾಣಬೇಕು ಎಂದು ಯಾರಿಗೆ ತಾನೇ ಅನ್ನಿಸೋದಿಲ್ಲ ಹೇಳಿ.ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ.

ಸ್ಟೆರಾಯ್ಡ್ ಆಧಾರಿತ  ಸೌಂದರ್ಯವರ್ಧಕಗಳ ಬಗ್ಗೆ :-

ಸ್ಟೆರಾಯ್ಡ್ ಆಧಾರಿತ  ಸೌಂದರ್ಯವರ್ಧಕಗಳು 100 ರೂಪಾಯಿಗಿಂತಲೂ ಕಡಿಮೆಗೆ ಸಿಗುತ್ತದೆ. ಮುಖ ಸೌಂದರ್ಯ ಕಾಣಲೆಂದು ಕಡಿಮೆ ಬೆಲೆಯ ಸೌಂದರ್ಯ ವರ್ಧಕ ಬಳಸುವ ಮುನ್ನ ಎಚ್ಚರ.

ಕಾಲೇಜಿಗೆ ಹೋಗುವ ಯುವಕ ಯುವತಿಯರು ಇಂತಹ ಸೌಂದರ್ಯವರ್ಧಕಗಳನ್ನು ಖರೀದಿಸಲು ಬಯಸುತ್ತಾರೆ. ಸ್ವಲ್ಪ ದಿನಗಳವರೆಗೆ ಇದು ಸುಂದರವಾಗಿ ಏನೋ  ಕಾಣುತ್ತದೆ. ಆದರೆ ಸೌಂದರ್ಯವರ್ಧಕಗಳನ್ನು ಹಾಕಲು ಆರಂಭಿಸಿ 15 ದಿನಗಳ ನಂತರ ಅದರಿಂದಾಗುವ ಅಪಾಯಗಳ ಸೂಚನೆ ಕಂಡುಬರುತ್ತದೆ.

ಸ್ಟೆರಾಯ್ಡ್ ಆಧಾರಿತ ಕಾಸ್ಮೆಟಿಕ್ಸ್ ಬಳಸಿದ ಪರಿಣಾಮಗಳು :-

ಒಬ್ಬ ಯುವತಿ, ಆಕೆಯ ಮದುವೆ ದಿನ ಸೊಗಸಾಗಿ ಕಾಣಬೇಕೆಂದು ಬಯಸಿದಳು. ಬ್ಯೂಟಿ ಪಾರ್ಲರ್ ಗೆ ಫೇಶಿಯಲ್ ಕ್ಲೀನ್ ಅಪ್ ಗೆಂದು ಹೋದಳು. ಅಲ್ಲಿ ಬ್ಯೂಟಿಷಿಯನ್ ಕೆಲವೇ ದಿನಗಳಲ್ಲಿ ಉತ್ತಮ ಫಲಿತಾಂಶ ತೋರುವ ಫೇರ್ ನೆಸ್ ಕ್ರೀಮ್ ಬಳಸಲು ಹೇಳಿದಳು.

ಅದರಂತೆ ಆ ಯುವತಿ ಕ್ರೀಮ್ ಬಳಸಲು ಆರಂಭಿಸಿದ ಒಂದು ತಿಂಗಳ ಬಳಿಕ ಅವಳ ಮುಖದಲ್ಲಿ ಮೊಡವೆ, ಕೂದಲು ಬೆಳೆಯಲು ಆರಂಭಿಸಿತು. ಅದೇ ಬ್ಯೂಟಿ ಪಾರ್ಲರ್ ಗೆ ಹೋಗಿ ಆ ಯುವತಿ ಕೇಳಿದಾಗ ತಮ್ಮ ಸೂಕ್ಷ್ಮ ಚರ್ಮದಿಂದ ಹೀಗಾಗಿದೆ ಎಂದು ಹೇಳಿ ಬ್ಯೂಟಿಷಿಯನ್ ಜಾರಿಕೊಂಡುಬಿಟ್ಟಳು.

ಚರ್ಮರೋಗ ತಜ್ಞರಲ್ಲಿ ಹೋಗಿ ಕೇಳಿದಾಗ ಮುಖಕ್ಕೆ ಸ್ಟಿರಾಯ್ಡ್ ಬಳಸುತ್ತಿದ್ದ ಕಾರಣ ಕೂದಲು ಬೆಳೆದಿದೆ ಎಂದರು. ಹೊಳೆಯುವ ಚರ್ಮದ ಕಾಂತಿಗೆಂದು ಸ್ಟಿರಾಯ್ಡ್ ನ್ನು ಜನರು ಬಳಸುತ್ತಾರೆ. ಅದನ್ನು ಸರಿಯಾಗಿ ಬಳಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ  ಎನ್ನುತ್ತಾರೆ ಚರ್ಮರೋಗ ತಜ್ಞರು.

ಚರ್ಮರೋಗ ತಜ್ಞರ ಅಭಿಪ್ರಾಯ :- 

ಸ್ಟಿರಾಯ್ಡ್ ನಿಜಕ್ಕೂ ಚರ್ಮಕ್ಕೆ ಹಾನಿ ಎನ್ನುತ್ತಾರೆ ತಜ್ಞರು.  ಒಬ್ಬ ಮಹಿಳೆ ಕಳೆದ ವರ್ಷ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕಡಿಮೆ ಕ್ರಯದ ಫೇಶಿಯಲ್ ಕ್ರೀಮ್ ಬಳಸಿದ್ದರು. ಒಂದು ತಿಂಗಳು ಆಗುವಾಗ ಮುಖದಲ್ಲಿ ಸಣ್ಣ ಸಣ್ಣ ಕಲೆಗಳು ಬರಲಾರಂಭಿಸಿದವು. ಜನರು ಬೇಗನೆ ತಮ್ಮ ತ್ವಚೆ ಸುಂದರವಾಗಬೇಕೆಂದು ಸ್ಟಿರಾಯ್ಡ್ ಮಾದರಿಯ ಕ್ರೀಮ್ ಗಳನ್ನು ಬಳಸುತ್ತಾರೆ. ಆದರೆ ಇದರಿಂದ ಆ ಮೇಲೆ ಸಮಸ್ಯೆಗಳು ತಲೆದೋರುತ್ತವೆ. ಸ್ನೇಹಿತರು, ಅಕ್ಕಪಕ್ಕದ ಮನೆಯವರು, ಜಾಹಿರಾತು ಮತ್ತು ಸೌಂದರ್ಯತಜ್ಞರನ್ನು ಸಂಪರ್ಕಿಸುವ ಮುನ್ನ ನುರಿತ ವೃತ್ತಿಪರರ ಸಲಹೆ ಪಡೆದು ಸೌಂದರ್ಯ ವರ್ಧಕಗಳನ್ನು ಬಳಸಬೇಕು ಎನ್ನುತ್ತಾರೆ ಚರ್ಮರೋಗ ತಜ್ಞರು. 

ಸ್ಚಿರಾಯ್ಡ್ ಗೆ ಸಂಬಂಧಪಟ್ಟಂತೆ 15ರಿಂದ 23 ವರ್ಷಗಳವರೆಗೆ ಮತ್ತು 35ರಿಂದ 45 ವರ್ಷಗಳವರೆಗಿನವರಿಗೆ ಚರ್ಮದಲ್ಲಿ ತೊಂದರೆ ಕಾಣಿಸಿಕೊಳ್ಳುವುದು ಹೆಚ್ಚು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಇಲ್ಲಿ ಬುಲೆಟ್ ಗೆ ದೇವಸ್ಥಾನ ಕಟ್ಟಿ ಪೂಜೆ ದಿನನಿತ್ಯ ಪೂಜೆ ಮಾಡ್ತಾರೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…

    ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ..  ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್  ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…

  • ಸುದ್ದಿ

    ಭೂಕುಸಿತ ನೋಡಲು ಬಂದವರು ಸಮಾಧಿ..!50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

    ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್‌ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…

  • ಉಪಯುಕ್ತ ಮಾಹಿತಿ

    ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…

  • ಸ್ಪೂರ್ತಿ

    ಓ ದೇವ್ರೇ ಇವರೇನಪ್ಪಾ ಭಾರತದಲ್ಲಿರೋ ಯಾವ ಡಿಗ್ರಿಯನ್ನು ಬಿಟ್ಟಿಲ್ಲಾ..!ಇವ್ರು ಮಾಡಿರೋ ಪದವಿಗಳ ಬಗ್ಗೆ ಕೇಳ್ತಾ ಹೋದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…

    ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.

  • ಸುದ್ದಿ

    ಮುಂಬೈನಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಗೋಡೆ ಕುಸಿದು 18 ಮಂದಿ ಸಾವು…!

    ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್‍ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಫ್ ಪಡೆ…

  • ಸುದ್ದಿ

    ಹುಟ್ಟುತ್ತಲೇ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದ ಮಗು. ಅದರಲ್ಲೂ ಒಂದು ವಿಶೇಷ ಇದೆ.

    ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್‍ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್‍ನಲ್ಲಿ ಹೆಣ್ಣು ಮಗುವಿಗೆ ಜನ್ಮ…