ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನು ಇನ್ನೊಬ್ಬರಿಗೆ ಚೆನ್ನಾಗಿ ಕಾಣಬೇಕು ಎಂದು ಯಾರಿಗೆ ತಾನೇ ಅನ್ನಿಸೋದಿಲ್ಲ ಹೇಳಿ.ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ.
ಸ್ಟೆರಾಯ್ಡ್ ಆಧಾರಿತ ಸೌಂದರ್ಯವರ್ಧಕಗಳು 100 ರೂಪಾಯಿಗಿಂತಲೂ ಕಡಿಮೆಗೆ ಸಿಗುತ್ತದೆ. ಮುಖ ಸೌಂದರ್ಯ ಕಾಣಲೆಂದು ಕಡಿಮೆ ಬೆಲೆಯ ಸೌಂದರ್ಯ ವರ್ಧಕ ಬಳಸುವ ಮುನ್ನ ಎಚ್ಚರ.
ಕಾಲೇಜಿಗೆ ಹೋಗುವ ಯುವಕ ಯುವತಿಯರು ಇಂತಹ ಸೌಂದರ್ಯವರ್ಧಕಗಳನ್ನು ಖರೀದಿಸಲು ಬಯಸುತ್ತಾರೆ. ಸ್ವಲ್ಪ ದಿನಗಳವರೆಗೆ ಇದು ಸುಂದರವಾಗಿ ಏನೋ ಕಾಣುತ್ತದೆ. ಆದರೆ ಸೌಂದರ್ಯವರ್ಧಕಗಳನ್ನು ಹಾಕಲು ಆರಂಭಿಸಿ 15 ದಿನಗಳ ನಂತರ ಅದರಿಂದಾಗುವ ಅಪಾಯಗಳ ಸೂಚನೆ ಕಂಡುಬರುತ್ತದೆ.
ಒಬ್ಬ ಯುವತಿ, ಆಕೆಯ ಮದುವೆ ದಿನ ಸೊಗಸಾಗಿ ಕಾಣಬೇಕೆಂದು ಬಯಸಿದಳು. ಬ್ಯೂಟಿ ಪಾರ್ಲರ್ ಗೆ ಫೇಶಿಯಲ್ ಕ್ಲೀನ್ ಅಪ್ ಗೆಂದು ಹೋದಳು. ಅಲ್ಲಿ ಬ್ಯೂಟಿಷಿಯನ್ ಕೆಲವೇ ದಿನಗಳಲ್ಲಿ ಉತ್ತಮ ಫಲಿತಾಂಶ ತೋರುವ ಫೇರ್ ನೆಸ್ ಕ್ರೀಮ್ ಬಳಸಲು ಹೇಳಿದಳು.
ಅದರಂತೆ ಆ ಯುವತಿ ಕ್ರೀಮ್ ಬಳಸಲು ಆರಂಭಿಸಿದ ಒಂದು ತಿಂಗಳ ಬಳಿಕ ಅವಳ ಮುಖದಲ್ಲಿ ಮೊಡವೆ, ಕೂದಲು ಬೆಳೆಯಲು ಆರಂಭಿಸಿತು. ಅದೇ ಬ್ಯೂಟಿ ಪಾರ್ಲರ್ ಗೆ ಹೋಗಿ ಆ ಯುವತಿ ಕೇಳಿದಾಗ ತಮ್ಮ ಸೂಕ್ಷ್ಮ ಚರ್ಮದಿಂದ ಹೀಗಾಗಿದೆ ಎಂದು ಹೇಳಿ ಬ್ಯೂಟಿಷಿಯನ್ ಜಾರಿಕೊಂಡುಬಿಟ್ಟಳು.
ಚರ್ಮರೋಗ ತಜ್ಞರಲ್ಲಿ ಹೋಗಿ ಕೇಳಿದಾಗ ಮುಖಕ್ಕೆ ಸ್ಟಿರಾಯ್ಡ್ ಬಳಸುತ್ತಿದ್ದ ಕಾರಣ ಕೂದಲು ಬೆಳೆದಿದೆ ಎಂದರು. ಹೊಳೆಯುವ ಚರ್ಮದ ಕಾಂತಿಗೆಂದು ಸ್ಟಿರಾಯ್ಡ್ ನ್ನು ಜನರು ಬಳಸುತ್ತಾರೆ. ಅದನ್ನು ಸರಿಯಾಗಿ ಬಳಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುತ್ತಾರೆ ಚರ್ಮರೋಗ ತಜ್ಞರು.
ಸ್ಟಿರಾಯ್ಡ್ ನಿಜಕ್ಕೂ ಚರ್ಮಕ್ಕೆ ಹಾನಿ ಎನ್ನುತ್ತಾರೆ ತಜ್ಞರು. ಒಬ್ಬ ಮಹಿಳೆ ಕಳೆದ ವರ್ಷ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕಡಿಮೆ ಕ್ರಯದ ಫೇಶಿಯಲ್ ಕ್ರೀಮ್ ಬಳಸಿದ್ದರು. ಒಂದು ತಿಂಗಳು ಆಗುವಾಗ ಮುಖದಲ್ಲಿ ಸಣ್ಣ ಸಣ್ಣ ಕಲೆಗಳು ಬರಲಾರಂಭಿಸಿದವು. ಜನರು ಬೇಗನೆ ತಮ್ಮ ತ್ವಚೆ ಸುಂದರವಾಗಬೇಕೆಂದು ಸ್ಟಿರಾಯ್ಡ್ ಮಾದರಿಯ ಕ್ರೀಮ್ ಗಳನ್ನು ಬಳಸುತ್ತಾರೆ. ಆದರೆ ಇದರಿಂದ ಆ ಮೇಲೆ ಸಮಸ್ಯೆಗಳು ತಲೆದೋರುತ್ತವೆ. ಸ್ನೇಹಿತರು, ಅಕ್ಕಪಕ್ಕದ ಮನೆಯವರು, ಜಾಹಿರಾತು ಮತ್ತು ಸೌಂದರ್ಯತಜ್ಞರನ್ನು ಸಂಪರ್ಕಿಸುವ ಮುನ್ನ ನುರಿತ ವೃತ್ತಿಪರರ ಸಲಹೆ ಪಡೆದು ಸೌಂದರ್ಯ ವರ್ಧಕಗಳನ್ನು ಬಳಸಬೇಕು ಎನ್ನುತ್ತಾರೆ ಚರ್ಮರೋಗ ತಜ್ಞರು.
ಸ್ಚಿರಾಯ್ಡ್ ಗೆ ಸಂಬಂಧಪಟ್ಟಂತೆ 15ರಿಂದ 23 ವರ್ಷಗಳವರೆಗೆ ಮತ್ತು 35ರಿಂದ 45 ವರ್ಷಗಳವರೆಗಿನವರಿಗೆ ಚರ್ಮದಲ್ಲಿ ತೊಂದರೆ ಕಾಣಿಸಿಕೊಳ್ಳುವುದು ಹೆಚ್ಚು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.
ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…
ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ. ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…
ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…