ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನು ಇನ್ನೊಬ್ಬರಿಗೆ ಚೆನ್ನಾಗಿ ಕಾಣಬೇಕು ಎಂದು ಯಾರಿಗೆ ತಾನೇ ಅನ್ನಿಸೋದಿಲ್ಲ ಹೇಳಿ.ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ.
ಸ್ಟೆರಾಯ್ಡ್ ಆಧಾರಿತ ಸೌಂದರ್ಯವರ್ಧಕಗಳು 100 ರೂಪಾಯಿಗಿಂತಲೂ ಕಡಿಮೆಗೆ ಸಿಗುತ್ತದೆ. ಮುಖ ಸೌಂದರ್ಯ ಕಾಣಲೆಂದು ಕಡಿಮೆ ಬೆಲೆಯ ಸೌಂದರ್ಯ ವರ್ಧಕ ಬಳಸುವ ಮುನ್ನ ಎಚ್ಚರ.
ಕಾಲೇಜಿಗೆ ಹೋಗುವ ಯುವಕ ಯುವತಿಯರು ಇಂತಹ ಸೌಂದರ್ಯವರ್ಧಕಗಳನ್ನು ಖರೀದಿಸಲು ಬಯಸುತ್ತಾರೆ. ಸ್ವಲ್ಪ ದಿನಗಳವರೆಗೆ ಇದು ಸುಂದರವಾಗಿ ಏನೋ ಕಾಣುತ್ತದೆ. ಆದರೆ ಸೌಂದರ್ಯವರ್ಧಕಗಳನ್ನು ಹಾಕಲು ಆರಂಭಿಸಿ 15 ದಿನಗಳ ನಂತರ ಅದರಿಂದಾಗುವ ಅಪಾಯಗಳ ಸೂಚನೆ ಕಂಡುಬರುತ್ತದೆ.
ಒಬ್ಬ ಯುವತಿ, ಆಕೆಯ ಮದುವೆ ದಿನ ಸೊಗಸಾಗಿ ಕಾಣಬೇಕೆಂದು ಬಯಸಿದಳು. ಬ್ಯೂಟಿ ಪಾರ್ಲರ್ ಗೆ ಫೇಶಿಯಲ್ ಕ್ಲೀನ್ ಅಪ್ ಗೆಂದು ಹೋದಳು. ಅಲ್ಲಿ ಬ್ಯೂಟಿಷಿಯನ್ ಕೆಲವೇ ದಿನಗಳಲ್ಲಿ ಉತ್ತಮ ಫಲಿತಾಂಶ ತೋರುವ ಫೇರ್ ನೆಸ್ ಕ್ರೀಮ್ ಬಳಸಲು ಹೇಳಿದಳು.
ಅದರಂತೆ ಆ ಯುವತಿ ಕ್ರೀಮ್ ಬಳಸಲು ಆರಂಭಿಸಿದ ಒಂದು ತಿಂಗಳ ಬಳಿಕ ಅವಳ ಮುಖದಲ್ಲಿ ಮೊಡವೆ, ಕೂದಲು ಬೆಳೆಯಲು ಆರಂಭಿಸಿತು. ಅದೇ ಬ್ಯೂಟಿ ಪಾರ್ಲರ್ ಗೆ ಹೋಗಿ ಆ ಯುವತಿ ಕೇಳಿದಾಗ ತಮ್ಮ ಸೂಕ್ಷ್ಮ ಚರ್ಮದಿಂದ ಹೀಗಾಗಿದೆ ಎಂದು ಹೇಳಿ ಬ್ಯೂಟಿಷಿಯನ್ ಜಾರಿಕೊಂಡುಬಿಟ್ಟಳು.
ಚರ್ಮರೋಗ ತಜ್ಞರಲ್ಲಿ ಹೋಗಿ ಕೇಳಿದಾಗ ಮುಖಕ್ಕೆ ಸ್ಟಿರಾಯ್ಡ್ ಬಳಸುತ್ತಿದ್ದ ಕಾರಣ ಕೂದಲು ಬೆಳೆದಿದೆ ಎಂದರು. ಹೊಳೆಯುವ ಚರ್ಮದ ಕಾಂತಿಗೆಂದು ಸ್ಟಿರಾಯ್ಡ್ ನ್ನು ಜನರು ಬಳಸುತ್ತಾರೆ. ಅದನ್ನು ಸರಿಯಾಗಿ ಬಳಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುತ್ತಾರೆ ಚರ್ಮರೋಗ ತಜ್ಞರು.
ಸ್ಟಿರಾಯ್ಡ್ ನಿಜಕ್ಕೂ ಚರ್ಮಕ್ಕೆ ಹಾನಿ ಎನ್ನುತ್ತಾರೆ ತಜ್ಞರು. ಒಬ್ಬ ಮಹಿಳೆ ಕಳೆದ ವರ್ಷ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕಡಿಮೆ ಕ್ರಯದ ಫೇಶಿಯಲ್ ಕ್ರೀಮ್ ಬಳಸಿದ್ದರು. ಒಂದು ತಿಂಗಳು ಆಗುವಾಗ ಮುಖದಲ್ಲಿ ಸಣ್ಣ ಸಣ್ಣ ಕಲೆಗಳು ಬರಲಾರಂಭಿಸಿದವು. ಜನರು ಬೇಗನೆ ತಮ್ಮ ತ್ವಚೆ ಸುಂದರವಾಗಬೇಕೆಂದು ಸ್ಟಿರಾಯ್ಡ್ ಮಾದರಿಯ ಕ್ರೀಮ್ ಗಳನ್ನು ಬಳಸುತ್ತಾರೆ. ಆದರೆ ಇದರಿಂದ ಆ ಮೇಲೆ ಸಮಸ್ಯೆಗಳು ತಲೆದೋರುತ್ತವೆ. ಸ್ನೇಹಿತರು, ಅಕ್ಕಪಕ್ಕದ ಮನೆಯವರು, ಜಾಹಿರಾತು ಮತ್ತು ಸೌಂದರ್ಯತಜ್ಞರನ್ನು ಸಂಪರ್ಕಿಸುವ ಮುನ್ನ ನುರಿತ ವೃತ್ತಿಪರರ ಸಲಹೆ ಪಡೆದು ಸೌಂದರ್ಯ ವರ್ಧಕಗಳನ್ನು ಬಳಸಬೇಕು ಎನ್ನುತ್ತಾರೆ ಚರ್ಮರೋಗ ತಜ್ಞರು.
ಸ್ಚಿರಾಯ್ಡ್ ಗೆ ಸಂಬಂಧಪಟ್ಟಂತೆ 15ರಿಂದ 23 ವರ್ಷಗಳವರೆಗೆ ಮತ್ತು 35ರಿಂದ 45 ವರ್ಷಗಳವರೆಗಿನವರಿಗೆ ಚರ್ಮದಲ್ಲಿ ತೊಂದರೆ ಕಾಣಿಸಿಕೊಳ್ಳುವುದು ಹೆಚ್ಚು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…