ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನು ಇನ್ನೊಬ್ಬರಿಗೆ ಚೆನ್ನಾಗಿ ಕಾಣಬೇಕು ಎಂದು ಯಾರಿಗೆ ತಾನೇ ಅನ್ನಿಸೋದಿಲ್ಲ ಹೇಳಿ.ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ.
ಸ್ಟೆರಾಯ್ಡ್ ಆಧಾರಿತ ಸೌಂದರ್ಯವರ್ಧಕಗಳು 100 ರೂಪಾಯಿಗಿಂತಲೂ ಕಡಿಮೆಗೆ ಸಿಗುತ್ತದೆ. ಮುಖ ಸೌಂದರ್ಯ ಕಾಣಲೆಂದು ಕಡಿಮೆ ಬೆಲೆಯ ಸೌಂದರ್ಯ ವರ್ಧಕ ಬಳಸುವ ಮುನ್ನ ಎಚ್ಚರ.
ಕಾಲೇಜಿಗೆ ಹೋಗುವ ಯುವಕ ಯುವತಿಯರು ಇಂತಹ ಸೌಂದರ್ಯವರ್ಧಕಗಳನ್ನು ಖರೀದಿಸಲು ಬಯಸುತ್ತಾರೆ. ಸ್ವಲ್ಪ ದಿನಗಳವರೆಗೆ ಇದು ಸುಂದರವಾಗಿ ಏನೋ ಕಾಣುತ್ತದೆ. ಆದರೆ ಸೌಂದರ್ಯವರ್ಧಕಗಳನ್ನು ಹಾಕಲು ಆರಂಭಿಸಿ 15 ದಿನಗಳ ನಂತರ ಅದರಿಂದಾಗುವ ಅಪಾಯಗಳ ಸೂಚನೆ ಕಂಡುಬರುತ್ತದೆ.
ಒಬ್ಬ ಯುವತಿ, ಆಕೆಯ ಮದುವೆ ದಿನ ಸೊಗಸಾಗಿ ಕಾಣಬೇಕೆಂದು ಬಯಸಿದಳು. ಬ್ಯೂಟಿ ಪಾರ್ಲರ್ ಗೆ ಫೇಶಿಯಲ್ ಕ್ಲೀನ್ ಅಪ್ ಗೆಂದು ಹೋದಳು. ಅಲ್ಲಿ ಬ್ಯೂಟಿಷಿಯನ್ ಕೆಲವೇ ದಿನಗಳಲ್ಲಿ ಉತ್ತಮ ಫಲಿತಾಂಶ ತೋರುವ ಫೇರ್ ನೆಸ್ ಕ್ರೀಮ್ ಬಳಸಲು ಹೇಳಿದಳು.
ಅದರಂತೆ ಆ ಯುವತಿ ಕ್ರೀಮ್ ಬಳಸಲು ಆರಂಭಿಸಿದ ಒಂದು ತಿಂಗಳ ಬಳಿಕ ಅವಳ ಮುಖದಲ್ಲಿ ಮೊಡವೆ, ಕೂದಲು ಬೆಳೆಯಲು ಆರಂಭಿಸಿತು. ಅದೇ ಬ್ಯೂಟಿ ಪಾರ್ಲರ್ ಗೆ ಹೋಗಿ ಆ ಯುವತಿ ಕೇಳಿದಾಗ ತಮ್ಮ ಸೂಕ್ಷ್ಮ ಚರ್ಮದಿಂದ ಹೀಗಾಗಿದೆ ಎಂದು ಹೇಳಿ ಬ್ಯೂಟಿಷಿಯನ್ ಜಾರಿಕೊಂಡುಬಿಟ್ಟಳು.
ಚರ್ಮರೋಗ ತಜ್ಞರಲ್ಲಿ ಹೋಗಿ ಕೇಳಿದಾಗ ಮುಖಕ್ಕೆ ಸ್ಟಿರಾಯ್ಡ್ ಬಳಸುತ್ತಿದ್ದ ಕಾರಣ ಕೂದಲು ಬೆಳೆದಿದೆ ಎಂದರು. ಹೊಳೆಯುವ ಚರ್ಮದ ಕಾಂತಿಗೆಂದು ಸ್ಟಿರಾಯ್ಡ್ ನ್ನು ಜನರು ಬಳಸುತ್ತಾರೆ. ಅದನ್ನು ಸರಿಯಾಗಿ ಬಳಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುತ್ತಾರೆ ಚರ್ಮರೋಗ ತಜ್ಞರು.
ಸ್ಟಿರಾಯ್ಡ್ ನಿಜಕ್ಕೂ ಚರ್ಮಕ್ಕೆ ಹಾನಿ ಎನ್ನುತ್ತಾರೆ ತಜ್ಞರು. ಒಬ್ಬ ಮಹಿಳೆ ಕಳೆದ ವರ್ಷ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕಡಿಮೆ ಕ್ರಯದ ಫೇಶಿಯಲ್ ಕ್ರೀಮ್ ಬಳಸಿದ್ದರು. ಒಂದು ತಿಂಗಳು ಆಗುವಾಗ ಮುಖದಲ್ಲಿ ಸಣ್ಣ ಸಣ್ಣ ಕಲೆಗಳು ಬರಲಾರಂಭಿಸಿದವು. ಜನರು ಬೇಗನೆ ತಮ್ಮ ತ್ವಚೆ ಸುಂದರವಾಗಬೇಕೆಂದು ಸ್ಟಿರಾಯ್ಡ್ ಮಾದರಿಯ ಕ್ರೀಮ್ ಗಳನ್ನು ಬಳಸುತ್ತಾರೆ. ಆದರೆ ಇದರಿಂದ ಆ ಮೇಲೆ ಸಮಸ್ಯೆಗಳು ತಲೆದೋರುತ್ತವೆ. ಸ್ನೇಹಿತರು, ಅಕ್ಕಪಕ್ಕದ ಮನೆಯವರು, ಜಾಹಿರಾತು ಮತ್ತು ಸೌಂದರ್ಯತಜ್ಞರನ್ನು ಸಂಪರ್ಕಿಸುವ ಮುನ್ನ ನುರಿತ ವೃತ್ತಿಪರರ ಸಲಹೆ ಪಡೆದು ಸೌಂದರ್ಯ ವರ್ಧಕಗಳನ್ನು ಬಳಸಬೇಕು ಎನ್ನುತ್ತಾರೆ ಚರ್ಮರೋಗ ತಜ್ಞರು.
ಸ್ಚಿರಾಯ್ಡ್ ಗೆ ಸಂಬಂಧಪಟ್ಟಂತೆ 15ರಿಂದ 23 ವರ್ಷಗಳವರೆಗೆ ಮತ್ತು 35ರಿಂದ 45 ವರ್ಷಗಳವರೆಗಿನವರಿಗೆ ಚರ್ಮದಲ್ಲಿ ತೊಂದರೆ ಕಾಣಿಸಿಕೊಳ್ಳುವುದು ಹೆಚ್ಚು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…