News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ದರ್ಶನ್ ಈಗ ಮಾಲಿವುಡ್​ನಲ್ಲಿ ತೆರೆಕಾಣಲಿದ್ದಾರೆ,…

35

ಚಾಲೆಂಜಿಂಗ್​ ಸ್ಟಾರ್​ ದರ್ಶನ್​  ಅಂದರೆ ಯಾರಿಗೆ  ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ  ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ.

ದರ್ಶನ್​, ಹಿರಿಯ ನಟ ಅಂಬರೀಶ್​, ನಟ ನಿಖಿಲ್​ ಕುಮಾರಸ್ವಾಮಿ, ರವಿಚಂದ್ರನ್​ ಸೇರಿ ಅನೇಕರು ಈ ಸಿನಿಮಾಗಳಲ್ಲಿ ನಟಿಸಿದ್ದಾರೆ . ಈಗ ಈ ಒಂದು  ಸಿನಿಮಾ ಮಲಯಾಳಂಗೆ ಡಬ್​​ ಆಗಿ ತೆರೆಕಾಣಲಿದೆ . ‘ಕುರಕ್ಷೇತ್ರ’ ಸಿನಿಮಾ ಕನ್ನಡದಲ್ಲಿ ಭಾರೀ ಜನಮನ್ನಣೆ ಪಡೆದುಕೊಂಡಿತ್ತು. ಈ ಸಿನಿಮಾ ಒಟ್ಟು 100 ಕೋಟಿ ರೂ. ಗಿಂತ ಅಧಿಕ ಕಲೆಕ್ಷನ್​ ಮಾಡಿದೆ ಎನ್ನಲಾಗುತ್ತಿದೆ. ಮಲಯಾಳಂನಲ್ಲಿ ಈ ಸಿನಿಮಾವನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎನ್ನುವುದೇ ಎಲ್ಲರಿಗೂ  ಕುತೂಹಲವನ್ನು  ಉಂಟು ಮಾಡಿದೆ.

ದರ್ಶನ್​ ನಟಿಸಿರುವ  ಸಾಕಷ್ಟು ಸಿನಿಮಾಗಳು ಈಗಾಗಲೇ ಮಲಯಾಳಂಗೆ ಡಬ್​ ಆಗಿ ಯೂಟ್ಯುಬ್​ನಲ್ಲಿ ಹರಿದಾಡುತ್ತಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ . ಹೀಗಾಗಿ ದರ್ಶನ್​ಗೆ
ಮಲಯಾಳಂನಲ್ಲಿಯೂ  ಸಹ  ದೊಡ್ಡ ಅಭಿಮಾನಿ ಬಳಗವಿದೆ ಎನ್ನಲಾಗಿದೆ . ಹೀಗಾಗಿ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುವ ನಿರೀಕ್ಷೆಯೂ  ಇದೆ. ಕುರುಕ್ಷೇತ್ರ ಮಹಾ ಕಾವ್ಯ ಮಹಾಭಾರತದ ಕ್ಲೈಮ್ಯಾಕ್ಸ್ ಆಗಿರುವ ಕಾರಣ,  ಜನರಿಗೆ ಈ ಸಿನಿಮಾ ಹೆಚ್ಚು ಇಷ್ಟವಾಗಿತ್ತು. ಈ ಸಿನಿಮಾ 3ಡಿ ಯಲ್ಲಿಯೂ  ತೆರೆಕಂಡಿದ್ದು ಮತ್ತೊಂದು ವಿಶೇಷವಾಗಿದೆ .

ದರ್ಶನ್​ ಸದ್ಯ, ‘ಒಡೆಯ’ ಹಾಗೂ ‘ರಾಬರ್ಟ್​’ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಎರಡೂ ಸಿನಿಮಾಗಳು ಭಾರೀ ನಿರೀಕ್ಷೆ ಹುಟ್ಟು ಹಾಕಿವೆ. ಇದಲ್ಲದೆ, ಪ್ರಜ್ವಲ್​ ದೇವರಾಜ್​ ಅಭಿನಯದ ‘ಇನ್ಸ್​​ಪೆಕ್ಟರ್​ ವಿಕ್ರಂ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….

  • ಸುದ್ದಿ

    ‘ಪಾರ್ಲೆ’ ಉದ್ಯೋಗಿಗಳ ಕೆಲಸಕ್ಕೆ ಕುತ್ತು : 10 ಸಾವಿರ ಕಾರ್ಮಿಕರಿಗೆ ಸಂಕಷ್ಟ……!

     ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…

  • ಸಿನಿಮಾ, ಸುದ್ದಿ

    ಶ್ರೀಲಂಕಾದಲ್ಲಿ ಆದ ಬಾಂಬ್ ಸ್ಪೋಟದಲ್ಲಿ ಸ್ವಲ್ಪದರಲ್ಲೇ ಪಾರಾದ್ಲು ಈ ನಟಿ..!

    ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….

  • ಆರೋಗ್ಯ

    ಈ 5 ಕ್ರಮಗಳಿಂದ ನಿಮ್ಮ ಕೂದಲು ಉದ್ದ ಮತ್ತು ಗಟ್ಟಿಯಾಗಿ ಬೇಗ ಬೆಳೆಯುತ್ತೆ !!!

    ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?

  • ಸಂಬಂಧ

    ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

    ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.