ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ.

ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ ಸಿನಿಮಾಗಳಲ್ಲಿ ನಟಿಸಿದ್ದಾರೆ . ಈಗ ಈ ಒಂದು ಸಿನಿಮಾ ಮಲಯಾಳಂಗೆ ಡಬ್ ಆಗಿ ತೆರೆಕಾಣಲಿದೆ . ‘ಕುರಕ್ಷೇತ್ರ’ ಸಿನಿಮಾ ಕನ್ನಡದಲ್ಲಿ ಭಾರೀ ಜನಮನ್ನಣೆ ಪಡೆದುಕೊಂಡಿತ್ತು. ಈ ಸಿನಿಮಾ ಒಟ್ಟು 100 ಕೋಟಿ ರೂ. ಗಿಂತ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಮಲಯಾಳಂನಲ್ಲಿ ಈ ಸಿನಿಮಾವನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎನ್ನುವುದೇ ಎಲ್ಲರಿಗೂ ಕುತೂಹಲವನ್ನು ಉಂಟು ಮಾಡಿದೆ.

ದರ್ಶನ್ ನಟಿಸಿರುವ ಸಾಕಷ್ಟು ಸಿನಿಮಾಗಳು ಈಗಾಗಲೇ ಮಲಯಾಳಂಗೆ ಡಬ್ ಆಗಿ ಯೂಟ್ಯುಬ್ನಲ್ಲಿ ಹರಿದಾಡುತ್ತಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ . ಹೀಗಾಗಿ ದರ್ಶನ್ಗೆ
ಮಲಯಾಳಂನಲ್ಲಿಯೂ ಸಹ ದೊಡ್ಡ ಅಭಿಮಾನಿ ಬಳಗವಿದೆ ಎನ್ನಲಾಗಿದೆ . ಹೀಗಾಗಿ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುವ ನಿರೀಕ್ಷೆಯೂ ಇದೆ. ಕುರುಕ್ಷೇತ್ರ ಮಹಾ ಕಾವ್ಯ ಮಹಾಭಾರತದ ಕ್ಲೈಮ್ಯಾಕ್ಸ್ ಆಗಿರುವ ಕಾರಣ, ಜನರಿಗೆ ಈ ಸಿನಿಮಾ ಹೆಚ್ಚು ಇಷ್ಟವಾಗಿತ್ತು. ಈ ಸಿನಿಮಾ 3ಡಿ ಯಲ್ಲಿಯೂ ತೆರೆಕಂಡಿದ್ದು ಮತ್ತೊಂದು ವಿಶೇಷವಾಗಿದೆ .

ದರ್ಶನ್ ಸದ್ಯ, ‘ಒಡೆಯ’ ಹಾಗೂ ‘ರಾಬರ್ಟ್’ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಎರಡೂ ಸಿನಿಮಾಗಳು ಭಾರೀ ನಿರೀಕ್ಷೆ ಹುಟ್ಟು ಹಾಕಿವೆ. ಇದಲ್ಲದೆ, ಪ್ರಜ್ವಲ್ ದೇವರಾಜ್ ಅಭಿನಯದ ‘ಇನ್ಸ್ಪೆಕ್ಟರ್ ವಿಕ್ರಂ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…