News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ದರ್ಶನ್ ಈಗ ಮಾಲಿವುಡ್​ನಲ್ಲಿ ತೆರೆಕಾಣಲಿದ್ದಾರೆ,…

32

ಚಾಲೆಂಜಿಂಗ್​ ಸ್ಟಾರ್​ ದರ್ಶನ್​  ಅಂದರೆ ಯಾರಿಗೆ  ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್​ವುಡ್​ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ  ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ.

ದರ್ಶನ್​, ಹಿರಿಯ ನಟ ಅಂಬರೀಶ್​, ನಟ ನಿಖಿಲ್​ ಕುಮಾರಸ್ವಾಮಿ, ರವಿಚಂದ್ರನ್​ ಸೇರಿ ಅನೇಕರು ಈ ಸಿನಿಮಾಗಳಲ್ಲಿ ನಟಿಸಿದ್ದಾರೆ . ಈಗ ಈ ಒಂದು  ಸಿನಿಮಾ ಮಲಯಾಳಂಗೆ ಡಬ್​​ ಆಗಿ ತೆರೆಕಾಣಲಿದೆ . ‘ಕುರಕ್ಷೇತ್ರ’ ಸಿನಿಮಾ ಕನ್ನಡದಲ್ಲಿ ಭಾರೀ ಜನಮನ್ನಣೆ ಪಡೆದುಕೊಂಡಿತ್ತು. ಈ ಸಿನಿಮಾ ಒಟ್ಟು 100 ಕೋಟಿ ರೂ. ಗಿಂತ ಅಧಿಕ ಕಲೆಕ್ಷನ್​ ಮಾಡಿದೆ ಎನ್ನಲಾಗುತ್ತಿದೆ. ಮಲಯಾಳಂನಲ್ಲಿ ಈ ಸಿನಿಮಾವನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎನ್ನುವುದೇ ಎಲ್ಲರಿಗೂ  ಕುತೂಹಲವನ್ನು  ಉಂಟು ಮಾಡಿದೆ.

ದರ್ಶನ್​ ನಟಿಸಿರುವ  ಸಾಕಷ್ಟು ಸಿನಿಮಾಗಳು ಈಗಾಗಲೇ ಮಲಯಾಳಂಗೆ ಡಬ್​ ಆಗಿ ಯೂಟ್ಯುಬ್​ನಲ್ಲಿ ಹರಿದಾಡುತ್ತಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ . ಹೀಗಾಗಿ ದರ್ಶನ್​ಗೆ
ಮಲಯಾಳಂನಲ್ಲಿಯೂ  ಸಹ  ದೊಡ್ಡ ಅಭಿಮಾನಿ ಬಳಗವಿದೆ ಎನ್ನಲಾಗಿದೆ . ಹೀಗಾಗಿ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುವ ನಿರೀಕ್ಷೆಯೂ  ಇದೆ. ಕುರುಕ್ಷೇತ್ರ ಮಹಾ ಕಾವ್ಯ ಮಹಾಭಾರತದ ಕ್ಲೈಮ್ಯಾಕ್ಸ್ ಆಗಿರುವ ಕಾರಣ,  ಜನರಿಗೆ ಈ ಸಿನಿಮಾ ಹೆಚ್ಚು ಇಷ್ಟವಾಗಿತ್ತು. ಈ ಸಿನಿಮಾ 3ಡಿ ಯಲ್ಲಿಯೂ  ತೆರೆಕಂಡಿದ್ದು ಮತ್ತೊಂದು ವಿಶೇಷವಾಗಿದೆ .

ದರ್ಶನ್​ ಸದ್ಯ, ‘ಒಡೆಯ’ ಹಾಗೂ ‘ರಾಬರ್ಟ್​’ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಎರಡೂ ಸಿನಿಮಾಗಳು ಭಾರೀ ನಿರೀಕ್ಷೆ ಹುಟ್ಟು ಹಾಕಿವೆ. ಇದಲ್ಲದೆ, ಪ್ರಜ್ವಲ್​ ದೇವರಾಜ್​ ಅಭಿನಯದ ‘ಇನ್ಸ್​​ಪೆಕ್ಟರ್​ ವಿಕ್ರಂ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದಾರಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಿಂಚಣಿಗಾಗಿ ರೈಲ್ವೆ ಸಿಬ್ಬಂದಿ ಮಗ ಲಿಂಗ ಬದಲಿಸಿಕೊಂಡ…!

    ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌ ಲಲಿತಾ ಅನಾಪುರ್‌, ಬೀದರ್-‌ ಈಶ್ವರ್‌ ಸಿಂಗ್‌ ಠಾಕೂರ್‌, ಭಾಲ್ಕಿ- ಪ್ರಕಾಶ್‌ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…

  • ಸುದ್ದಿ

    ಹೊರಬಿತ್ತು ರಾಮ ಸೇತುವಿನ ನಿಗೂಡ ರಹಸ್ಯ..!ಅಮೇರಿಕಾದ ನಾಸಾ ವಿಜ್ಞಾನಿಗಳು ಹೇಳಿದ ಸತ್ಯ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.

  • ವಿಸ್ಮಯ ಜಗತ್ತು

    ಹೊಸ ದೇಶ ಸ್ಥಾಪಿಸಿ ತಾನೇ ಅಧ್ಯಕ್ಷನೆಂದು ಘೋಷಿಸಿಕೊಂಡ ಭೂಪತಿ!ಹೀಗೂ ಇರ್ತಾರೆ ನೋಡಿ…

    ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..

  • ಸುದ್ದಿ

    ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

    ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…

  • ಸಿನಿಮಾ

    32 ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲಸ ಮಾಡಿ, ಇಪ್ಪತ್ತೈದು ವರ್ಷಗಳಿಂದ ಥಿಯೇಟರ್ಗೆ ಕಾಲಿಟ್ಟಿಲ್ಲದ ನಟ..!ತಿಳಿಯಲು ಇದನ್ನು ಓದಿ ..

    ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್​ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..