ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಥಿ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಈ ಎರಡು ಸಿನಿಮಾಗಳು ಇವರಿಗೆ ಜನಪ್ರಿಯತೆ ತಂದುಕೊಟ್ಟವು. ಈ ಸಿನಿಮಾಗಳಿಗೆ ಹಲವು ಪ್ರಶಸ್ತಿಗಳು ಸಹ ಲಭಿಸಿವೆ. ಈಗ ಕನ್ನಡ ಚಿತ್ರರಂದಲ್ಲಿ ಬಹು ಬೇಡಿಕೆಯ ನಟರಾಗಿ ಮಿಂಚುತ್ತಿದ್ದಾರೆ.
ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾವಾಗಿದ್ದು, ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.
ಮೂಲಗಳ ಪ್ರಕಾರ ದರ್ಶನ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಲುಅಕ್ಟೋಬರ್ 18ಕ್ಕೆ ಲಂಡನ್ಗೆ ಹಾರಲಿದ್ದಾರೆ. 19ರಂದು ಪ್ರಶಸ್ತಿ ಪಡೆದು 26ಕ್ಕೆ ಹಿಂತಿರುಗಿ ಮತ್ತೆ ‘ಕುರುಕ್ಷೇತ್ರ’ ಚಿತ್ರದ ಶೂಟಿಂಗ್ನಲ್ಲಿ ಪಾಲ್ಗೊಳ್ಳಲಿದ್ದಾರೆ. ದರ್ಶನ್ಗೆ ಈ ಗೌರವ ಲಭಿಸುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಕುರುಕ್ಷೇತ್ರ ಸೆಟ್ನಲ್ಲಿ ಸಂಭ್ರಮಾಚರಣೆ ನಡೆದಿದೆ.
ಇತ್ತೀಚೆಗೆ ಮೆರೆಯುತ್ತಿರುವ ಬಾಲಿವುಡ್ ನಟ ಪ್ರಿನ್ಸ್ ಸಲ್ಮಾನ್ ಖಾನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಹೌಸ್ನಿಂದ ಗ್ಲೋಬಲ್ ಡೈವರ್ಸಿಟಿ ಅವಾರ್ಡ್ ದೊರಕಿತ್ತು. ಈಗ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬ್ರಿಟಿಷ್ ಪಾರ್ಲಿಮೆಂಟ್ ಗೌರವಕ್ಕೆ ಪಾತ್ರವಾಗುತ್ತಿದ್ದು, ಬ್ರಿಟಿಷ್ ಪಾರ್ಲಿಮೆಂಟ್ನಿಂದ ಪಶಸ್ತಿ ಪಡೆಯುತ್ತಿರುವ 5ನೇ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತಿದ್ದಾರೆ. ಹೀಗೆ ಲಂಡನಲ್ಲಿ ಕನ್ನಡಿಗರ ಹೆಮ್ಮೆಗೆ ಪಾತ್ರರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….
ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….