ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ.

ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈಗ ಪೈಲ್ವಾನ್ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಆಗಸ್ಟ್ 29ಕ್ಕೆ ಪೈಲ್ವಾನ್ ರಿಲೀಸ್ ಮಾಡಲು ನಿರ್ದೇಶಕ ಕೃಷ್ಣ ನಿರ್ಧರಿಸಿದ್ದಾರೆ. ಸೆ.2ರಂದು ಸುದೀಪ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಈ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವಿಷಯ ಕೇಳಿ ಸುದೀಪ್ ಅಭಿಮಾನಿಗಳು ಖುಷಿ ಆಗಿದ್ದಾರೆ.

ಕುರುಕ್ಷೇತ್ರ ಹಾಗೂ ಪೈಲ್ವಾನ್ ಚಿತ್ರ ಒಟ್ಟಿಗೆ ರಿಲೀಸ್ ಆಗಿದ್ದರೆ, 13 ವರ್ಷಗಳ ನಂತರ ಸುದೀಪ್ ಹಾಗೂ ದರ್ಶನ್ ಮುಖಾಮುಖಿ ಆಗುತ್ತಿದ್ದರು. 2006ರ ಫೆಬ್ರವರಿ 17ರಂದು ಕಿಚ್ಚನ ಮೈ ಆಟೋಗ್ರಾಫ್’ ಹಾಗೂ ದರ್ಶನ್ ಅವರಸುಂಟರಗಾಳಿ’ ಸಿನಿಮಾ ಒಂದೇ ದಿನ ತೆರೆಕಂಡು ಚಿತ್ರಮಂದಿರದ ಅಖಾಡದಲ್ಲಿ ಧೂಳೆಬ್ಬಿಸಿತ್ತು.

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿ ಬಂದಿದೆ.

ಪೈಲ್ವಾನ್ ಚಿತ್ರ ಗಜಕೇಸರಿ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ಚಿತ್ರದ ಮೇಕಿಂಗ್ ನೋಡಿ ತೆಲುಗು, ತಮಿಳು, ಮಲೆಯಾಳಂ, ಪಂಜಾಬಿ, ಬೆಂಗಾಲಿ, ಮರಾಠಿ, ಭೋಜ್ಪುರಿ ವಿತರಕರು ಡಬ್ಬಿಂಗ್ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸುದೀಪ್ ಆಪ್ತ ರಿತೇಶ್ ದೇಶಮುಖ್ ಹಿಂದಿಯಲ್ಲಿ ಪೈಲ್ವಾನ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರೆ. ಒಟ್ಟು 30ರಿಂದ 40 ಕೋಟಿ ರೂ. ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…