ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ.

ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈಗ ಪೈಲ್ವಾನ್ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಆಗಸ್ಟ್ 29ಕ್ಕೆ ಪೈಲ್ವಾನ್ ರಿಲೀಸ್ ಮಾಡಲು ನಿರ್ದೇಶಕ ಕೃಷ್ಣ ನಿರ್ಧರಿಸಿದ್ದಾರೆ. ಸೆ.2ರಂದು ಸುದೀಪ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ ಈ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ವಿಷಯ ಕೇಳಿ ಸುದೀಪ್ ಅಭಿಮಾನಿಗಳು ಖುಷಿ ಆಗಿದ್ದಾರೆ.

ಕುರುಕ್ಷೇತ್ರ ಹಾಗೂ ಪೈಲ್ವಾನ್ ಚಿತ್ರ ಒಟ್ಟಿಗೆ ರಿಲೀಸ್ ಆಗಿದ್ದರೆ, 13 ವರ್ಷಗಳ ನಂತರ ಸುದೀಪ್ ಹಾಗೂ ದರ್ಶನ್ ಮುಖಾಮುಖಿ ಆಗುತ್ತಿದ್ದರು. 2006ರ ಫೆಬ್ರವರಿ 17ರಂದು ಕಿಚ್ಚನ ಮೈ ಆಟೋಗ್ರಾಫ್’ ಹಾಗೂ ದರ್ಶನ್ ಅವರಸುಂಟರಗಾಳಿ’ ಸಿನಿಮಾ ಒಂದೇ ದಿನ ತೆರೆಕಂಡು ಚಿತ್ರಮಂದಿರದ ಅಖಾಡದಲ್ಲಿ ಧೂಳೆಬ್ಬಿಸಿತ್ತು.

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದಾರೆ. ಈ ಮೊದಲು ದರ್ಶನ್ ಅಭಿನಯದ `ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ನೂತನ ತಂತ್ರಜ್ಞಾನದಲ್ಲಿ ಬಾಹುಬಲಿ ಚಿತ್ರಕ್ಕಾಗಿ ದುಡಿದ ತಂತ್ರಜ್ಞಾನಿಗಳ ಕೈಚಳಕದಲ್ಲಿ ಕನ್ನಡದ ಕುರುಕ್ಷೇತ್ರ ಮೂಡಿ ಬಂದಿದೆ.

ಪೈಲ್ವಾನ್ ಚಿತ್ರ ಗಜಕೇಸರಿ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ಚಿತ್ರದ ಮೇಕಿಂಗ್ ನೋಡಿ ತೆಲುಗು, ತಮಿಳು, ಮಲೆಯಾಳಂ, ಪಂಜಾಬಿ, ಬೆಂಗಾಲಿ, ಮರಾಠಿ, ಭೋಜ್ಪುರಿ ವಿತರಕರು ಡಬ್ಬಿಂಗ್ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸುದೀಪ್ ಆಪ್ತ ರಿತೇಶ್ ದೇಶಮುಖ್ ಹಿಂದಿಯಲ್ಲಿ ಪೈಲ್ವಾನ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರೆ. ಒಟ್ಟು 30ರಿಂದ 40 ಕೋಟಿ ರೂ. ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…
ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…