ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಬ್ಯಾಟ್ಸ್ಮನ್ಗಳಿಗೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಲಂಡನ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆದ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಈ ದಾಖಲೆ ನಿರ್ಮಿಸಿದ್ದು, ತಮ್ಮ 175ನೇ ಇನ್ನಿಂಗ್ಸ್ ನಲ್ಲಿ 8 ಸಾವಿರ ಪೂರೈಸಿದ ವಿಶ್ವದ ಮೊದಲ ಆಟಗಾರ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ. ಆ ಮೂಲಕ ಕೊಹ್ಲಿ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.
2008ರಲ್ಲಿ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದರಾದರೂ, ಬಳಿಕ ತಮ್ಮ ಅದ್ಬುತ ಫಾರ್ಮ್ ನಿಂದಾಗಿ ಟೀಂ ಇಂಡಿಯಾದಲ್ಲಿ ಸುಧೀರ್ಘವಾಗಿ ಸ್ಥಾನ ಕಾಯ್ದುಕೊಂಡಿದ್ದರು. ಇದೀಗ ಅದೇ ಅದ್ಭುತ ಪ್ರದರ್ಶನದಿಂದಾಗಿ ಕೊಹ್ಲಿ ಟೀಂ ಇಂಡಿಯಾ ನಾಯಕ ಸ್ಥಾನಕ್ಕೇರಿದ್ದು, ಏಕದಿನದಲ್ಲಿ ಕೊಹ್ಲಿ ಅವರ ಬ್ಯಾಟಿಂಗ್ ಸರಾಸರಿ ಬರೊಬ್ಬರಿ 92.37ರಷ್ಟಿದೆ. ಕಳೆದ ವರ್ಷ ಕೊಹ್ಲಿ 85.50 ಬ್ಯಾಟಿಂಗ್ ಸರಾಸರಿ ಹೊಂದಿದ್ದರು.

ಸಚಿನ್, ಗಂಗೂಲಿ, ಲಾರಾ ದಾಖಲೆ ಧೂಳಿಪಟ
ಇದೇ ವೇಳೆ ವಿರಾಟ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯನ್ನೂ ಕೂಡ ಹಿಂದಿಕ್ಕಿದ್ದಾರೆ. ಸಚಿನ್ 8 ಸಾವಿರ ರನ್ ಪೂರೈಸಲು 210 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡಿದ್ದರೆ, ಗಂಗೂಲಿ 200 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಪೂರೈಸಿದ್ದರು. ಅಂತೆಯೇ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಲೆಜೆಂಡ್ಸ ಬ್ರಿಯಾನ್ ಲಾರಾ 211 ಇನ್ನಿಂಗ್ಸ್ ಗಳಲ್ಲಿ 8 ಸಾವಿರ ರನ್ ಪೂರೈಸಿದ್ದರು.
ಕೊಹ್ಲಿ, ಡಿ ವಿಲ್ಲಿಯರ್ಸ್ ಮತ್ತು ವಾರ್ನರ್ ವಿರುದ್ಧ ಅಗ್ರ ಸ್ಥಾನ ಪಡೆದರು. ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ಭಾರತ ತಂಡದ ನಾಯಕತ್ವದಲ್ಲಿ ಎರಡು ಸ್ಥಾನಗಳನ್ನು ಏರಿಸಿದ್ದಾರೆ. 2017 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಮೂರನೇ ಶ್ರೇಯಾಂಕಿತ ಕೊಹ್ಲಿ – ಎಬಿ ಡಿ ವಿಲಿಯರ್ಸ್ನ 22 ನೇ ಸ್ಥಾನ ಮತ್ತು ಡೇವಿಡ್ ವಾರ್ನರ್ ಅವರ ಹಿಂದೆ 19 ಪಾಯಿಂಟ್ಗಳನ್ನು ಗಳಿಸಿದರು.
ಜೂನ್ 13 ರಂತೆ ಐಸಿಸಿ ಏಕದಿನ ತಂಡಗಳ ಶ್ರೇಯಾಂಕಗಳು
1. ದಕ್ಷಿಣ ಆಫ್ರಿಕಾ (119 ಅಂಕಗಳು) 2. ಆಸ್ಟ್ರೇಲಿಯಾ (117)
3. ಭಾರತ (117) | 4. ಇಂಗ್ಲೆಂಡ್ (114)
5. ನ್ಯೂಜಿಲೆಂಡ್ (111) | 6. ಬಾಂಗ್ಲಾದೇಶ (95)
7. ಶ್ರೀಲಂಕಾ (93) | 8. ಪಾಕಿಸ್ತಾನ (91)
9. ವೆಸ್ಟ್ ಇಂಡೀಸ್ (77) | 10. ಅಫ್ಘಾನಿಸ್ತಾನ (54)
11. ಜಿಂಬಾಬ್ವೆ (46) | 12. ಐರ್ಲೆಂಡ್ (41).
1. ವಿರಾಟ್ ಕೊಹ್ಲಿ (862 ಅಂಕಗಳು)
2. ಡೇವಿಡ್ ವಾರ್ನರ್ (861)
3. ಎಬಿ ಡಿ ವಿಲಿಯರ್ಸ್ (847)
4. ಜೋ ರೂಟ್ (798)
5. ಕೇನ್ ವಿಲಿಯಮ್ಸನ್ (779)
6. ಕ್ವಿಂಟನ್ ಡಿ ಕೊಕ್ (769)
7. ಫಾಫ್ ಡು ಪ್ಲೆಸಿಸ್ (768)
8. ಬಾಬರ್ ಅಜಮ್ (763)
9. ಮಾರ್ಟಿನ್ ಗುಪ್ಟಿಲ್ (749)
10. ಶಿಖರ್ ಧವನ್ (746)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…
ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…