ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

ಮುಖ್ಯವಾಗಿ ಇಂದಿನ ಯಾಂತ್ರಿಕ ಲೋಕದಲ್ಲಿ ಬಲು ಸಹಜವಾಗಿ ಬರುವ ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುವ ಜೀವಶಕ್ತಿಯನ್ನು ಈ ದಾಳಿಂಬೆ ಹಣ್ಣು ಹೊಂದಿದೆ. ದಾಳಿಂಬೆಯು ನಿಮ್ಮ ಚರ್ಮ, ದೇಹ ಹಾಗೂ ಕೂದಲಿನ ರಕ್ಷಣೆಯಲ್ಲೂ ಮಹತ್ತರ ಪಾತ್ರ ವಹಿಸುತ್ತದೆ. ದಾಳಿಂಬೆಯಲ್ಲಿ ವಿಟಮಿನ್ ಎ, ಸಿ ಹಾಗೂ ಇ ಅಂಶಗಳು ಹೇರಳವಾಗಿದ್ದು ಇವು ರೋಗಗಳ ವಿರುದ್ಧದ ಹೋರಾಡುವ ಶಕ್ತಿಯನ್ನು ಮನುಷ್ಯನ ದೇಹಕ್ಕೆ ನೀಡುತ್ತದೆ. ಅಲ್ಲದೆ ಗ್ರೀನ್ ಟೀಯಲ್ಲಿ ಇರುವ ಆರೋಗ್ಯವರ್ಧನೆ ಲಕ್ಷಣಗಳು ಕೂಡ ದಾಳಿಂಬೆಯಲ್ಲಿ ಕಂಡು ಬರುತ್ತದೆ. ದಾಳಿಂಬೆಯಿಂದ ಆಗುವ ಕೆಲವು ಪ್ರಯೋಜನಗಳು ಈ ಕೆಳಕಂಡಂತಿದೆ.
ಹೊಟ್ಟೆ ನೋವು ಉಪಶಮನ:-

ಮನುಷ್ಯನಲ್ಲಿ ಉಂಟಾಗುವ ಯಾವುದೇ ತೆರವಾದ ಹೊಟ್ಟೆನೋವಿಗೆ ದಾಳಿಂಬೆ ಹಣ್ಣು ರಾಮಬಾಣವಾಗಿದೆ. ಇದರ ಎಲೆಗಳಿಂದ ತಯಾರಿಸುವ ಜ್ಯೂಸ್ ಕುಡಿದರೆ ಹೊಟ್ಟೆ ನೋವು ಉಪಶಮನವಾಗುತ್ತದೆ . ಅಲ್ಲದೆ ಕಾಲರಾದಂತಹ ಮಾರಕ ರೋಗವನ್ನು ಕೂಡ ನಿಯಂತ್ರಿಸಬಹುದು.
ಕ್ಯಾನ್ಸರ್ ರೋಗ ನಿಯಂತ್ರಣ:
ವಿಟಮ್ ಎ, ಸಿ ಮತ್ತು ಕಬ್ಬಿಣ ಅಂಶಗಳು ಸಮೃದ್ಧವಾಗಿರುವ ದಾಳಿಂಬೆಯು ಕ್ಯಾನ್ಸರ್ ರೋಗವನ್ನು ನಿಯಂತ್ರಿಸಬಲ್ಲದು.

ಮುಖ್ಯವಾಗಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ವಿವಿಧ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡಿ ರೋಗವನ್ನು ಶೀಘ್ರ ಗುಣಮುಖಗೊಳಿಸುತ್ತದೆ. ದಾಳಿಂಬೆಯಲ್ಲಿರುವ ವಿಟಮನ್ ಅಂಶಗಳು ಕ್ಯಾನ್ಸರ್ ಉಂಟು ಮಾಡುವ ರೋಗಾಣುಗಳ ವಿರುದ್ಧ ಹೋರಾಡುವ ಚೈತನ್ಯವನ್ನು ಹೆಚ್ಚಿಸುತ್ತದೆ.
ಹೃದಯ ರೋಗಗಳು ಶಮನ:-
ಅಮೆರಿಕದ ಜರ್ನಲ್ ಆಫ್ ಕ್ಲಿನಿಕಲ್ ನ್ಯುಟ್ರಿಶನ್ ಸಂಸ್ಥೆ ನಡೆಸಿದ ಸಂಶೋಧನೆಯ ಪ್ರಕಾರ ದಾಳಿಂಬೆಯಲ್ಲಿ ಹೇರಳವಾಗಿ ಆ್ಯಂಟಿಆ್ಯಕ್ಸಿಡೆಂಟ್ಸ್ (ಉತ್ಕರ್ಷಣಗಳ) ಅಂಶದ ಪ್ರಮಾಣ ಕಂಡು ಬಂದಿದ್ದು ಇದು ಮನುಷ್ಯನಲ್ಲಿ ಉತ್ಪತ್ತಿಯಾಗುವ ಕೊಬ್ಬಿನ ಅಂಶವನ್ನು ನಿಯಂತ್ರಿಸುವ ಮೂಲಕ ಹೃದಯಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟಲು ಸಹಕರಿಸುತ್ತದೆ.

ನಿಯಮಿತವಾಗಿ ದಾಳಿಂಬೆ ಜ್ಯೂಸ್ ಅನ್ನು ಕುಡಿಯುತ್ತಿದ್ದರೆ ರಕ್ತವು ತೆಳುವಾಗುವ ಮೂಲಕ ಆಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ನಿಯಂತ್ರಿಸಿ ಹೃದಯಾಘಾತ ಹಾಗೂ ಸ್ಟ್ರೋಕ್ (ಪಾಶ್ರ್ವವಾಯು ಅಥವಾ ಲಕ್ವ) ಬರದಂತೆ ನಿಯಂತ್ರಿಸುತ್ತದೆ.
ದಂತ ರಕ್ಷಣೆಗೆ ಸಹಕಾರಿ:-
ಇಂದಿನ ವೈಜ್ಞಾನಿಕ ಯುಗದಲ್ಲಿ ಹಲ್ಲುಗಳ ರಕ್ಷಣೆಗಾಗಿ ನಾನಾ ನಮೂನೆಯ ಟೂತ್ಪೇಸ್ಟ್ ಗಳನ್ನು ಬಳಸುತ್ತೇವೆ, ಅದರೂ ಕೆಲವೊಮ್ಮೆ ಹಲ್ಲುಗಳು ಹುಳುಕಾಗುತ್ತದೆ.

ಆದರೆ ದಿನನಿತ್ಯ ದಾಳಿಂಬೆ ಸೇವನೆಯಿಂದ ಆ ತೊಂದರೆಯನ್ನು ಸರಿಪಡಿಸಿಕೊಳ್ಳಬಹುದು.
ನವಚೈತನ್ಯ:-
ಕ್ವೀನ್ ಮಾರ್ಗೆಟ್ ಯುನಿವರ್ಸಿಟಿಯು ನಡೆಸಿದ ಅಧ್ಯಯನದ ಪ್ರಕಾರ ದಾಳಿಂಬೆಯು ಮನುಷ್ಯನಿಗೆ ನವಚೈತನ್ಯವನ್ನು ಹೆಚ್ಚಿಸುವ ಅಂಶಗಳನ್ನು ಹೊಂದಿದೆ ಎಂದು ತಿಳಿದು ಬಂದಿದೆ. ಸಾಮಾನ್ಯವಾಗಿ ನಾವು ಖಾಯಿಲೆ ಬಿದ್ದರೆ ವೈದ್ಯರು ಸೇಬಿನ ಜತೆಗೆ ದಾಳಿಂಬೆ ರಸವನ್ನು ಸೇವಿಸಲು ಸೂಚಿಸುತ್ತಾರೆ.

ಈ ಮೇಲ್ಕಂಡ ಎಲ್ಲ ಕಾಯಿಲೆಗಳಿಗೆ ರಾಮಬಾಣದಂತಿರುವ ದಾಳಿಂಬೆ ಹಾಗೂ ದಾಳಿಂಬೆ ಉತ್ಪನ್ನಗಳಿಂದ ತಯಾರಿಸುವ ಜ್ಯೂಸ್ ಕುಡಿಯುವುದರಿಂದ ಚರ್ಮದ ಕಾಂತಿಯು ಹೆಚ್ಚುತ್ತದೆ. ಮುಖ್ಯವಾಗಿ ಖಿನ್ನತೆ ತಡೆಯುವ ಶಕ್ತಿಯೂ ದಾಳಿಂಬೆಗಿದೆ ಇದೆ. ಇನ್ನೇಕೆ ತಡ ದಿನಕ್ಕೊಂದು ದಾಳಿಂಬೆಯನ್ನು ತಿನ್ನುವ ಮೂಲಕ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…
ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…
ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್ಗಳು, ಶಾಪಿಂಗ್ ಮಾಲ್, ಕಛೇರಿಗಳು…