ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

ಮುಖ್ಯವಾಗಿ ಇಂದಿನ ಯಾಂತ್ರಿಕ ಲೋಕದಲ್ಲಿ ಬಲು ಸಹಜವಾಗಿ ಬರುವ ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುವ ಜೀವಶಕ್ತಿಯನ್ನು ಈ ದಾಳಿಂಬೆ ಹಣ್ಣು ಹೊಂದಿದೆ. ದಾಳಿಂಬೆಯು ನಿಮ್ಮ ಚರ್ಮ, ದೇಹ ಹಾಗೂ ಕೂದಲಿನ ರಕ್ಷಣೆಯಲ್ಲೂ ಮಹತ್ತರ ಪಾತ್ರ ವಹಿಸುತ್ತದೆ. ದಾಳಿಂಬೆಯಲ್ಲಿ ವಿಟಮಿನ್ ಎ, ಸಿ ಹಾಗೂ ಇ ಅಂಶಗಳು ಹೇರಳವಾಗಿದ್ದು ಇವು ರೋಗಗಳ ವಿರುದ್ಧದ ಹೋರಾಡುವ ಶಕ್ತಿಯನ್ನು ಮನುಷ್ಯನ ದೇಹಕ್ಕೆ ನೀಡುತ್ತದೆ. ಅಲ್ಲದೆ ಗ್ರೀನ್ ಟೀಯಲ್ಲಿ ಇರುವ ಆರೋಗ್ಯವರ್ಧನೆ ಲಕ್ಷಣಗಳು ಕೂಡ ದಾಳಿಂಬೆಯಲ್ಲಿ ಕಂಡು ಬರುತ್ತದೆ. ದಾಳಿಂಬೆಯಿಂದ ಆಗುವ ಕೆಲವು ಪ್ರಯೋಜನಗಳು ಈ ಕೆಳಕಂಡಂತಿದೆ.
ಹೊಟ್ಟೆ ನೋವು ಉಪಶಮನ:-

ಮನುಷ್ಯನಲ್ಲಿ ಉಂಟಾಗುವ ಯಾವುದೇ ತೆರವಾದ ಹೊಟ್ಟೆನೋವಿಗೆ ದಾಳಿಂಬೆ ಹಣ್ಣು ರಾಮಬಾಣವಾಗಿದೆ. ಇದರ ಎಲೆಗಳಿಂದ ತಯಾರಿಸುವ ಜ್ಯೂಸ್ ಕುಡಿದರೆ ಹೊಟ್ಟೆ ನೋವು ಉಪಶಮನವಾಗುತ್ತದೆ . ಅಲ್ಲದೆ ಕಾಲರಾದಂತಹ ಮಾರಕ ರೋಗವನ್ನು ಕೂಡ ನಿಯಂತ್ರಿಸಬಹುದು.
ಕ್ಯಾನ್ಸರ್ ರೋಗ ನಿಯಂತ್ರಣ:
ವಿಟಮ್ ಎ, ಸಿ ಮತ್ತು ಕಬ್ಬಿಣ ಅಂಶಗಳು ಸಮೃದ್ಧವಾಗಿರುವ ದಾಳಿಂಬೆಯು ಕ್ಯಾನ್ಸರ್ ರೋಗವನ್ನು ನಿಯಂತ್ರಿಸಬಲ್ಲದು.

ಮುಖ್ಯವಾಗಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ವಿವಿಧ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡಿ ರೋಗವನ್ನು ಶೀಘ್ರ ಗುಣಮುಖಗೊಳಿಸುತ್ತದೆ. ದಾಳಿಂಬೆಯಲ್ಲಿರುವ ವಿಟಮನ್ ಅಂಶಗಳು ಕ್ಯಾನ್ಸರ್ ಉಂಟು ಮಾಡುವ ರೋಗಾಣುಗಳ ವಿರುದ್ಧ ಹೋರಾಡುವ ಚೈತನ್ಯವನ್ನು ಹೆಚ್ಚಿಸುತ್ತದೆ.
ಹೃದಯ ರೋಗಗಳು ಶಮನ:-
ಅಮೆರಿಕದ ಜರ್ನಲ್ ಆಫ್ ಕ್ಲಿನಿಕಲ್ ನ್ಯುಟ್ರಿಶನ್ ಸಂಸ್ಥೆ ನಡೆಸಿದ ಸಂಶೋಧನೆಯ ಪ್ರಕಾರ ದಾಳಿಂಬೆಯಲ್ಲಿ ಹೇರಳವಾಗಿ ಆ್ಯಂಟಿಆ್ಯಕ್ಸಿಡೆಂಟ್ಸ್ (ಉತ್ಕರ್ಷಣಗಳ) ಅಂಶದ ಪ್ರಮಾಣ ಕಂಡು ಬಂದಿದ್ದು ಇದು ಮನುಷ್ಯನಲ್ಲಿ ಉತ್ಪತ್ತಿಯಾಗುವ ಕೊಬ್ಬಿನ ಅಂಶವನ್ನು ನಿಯಂತ್ರಿಸುವ ಮೂಲಕ ಹೃದಯಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟಲು ಸಹಕರಿಸುತ್ತದೆ.

ನಿಯಮಿತವಾಗಿ ದಾಳಿಂಬೆ ಜ್ಯೂಸ್ ಅನ್ನು ಕುಡಿಯುತ್ತಿದ್ದರೆ ರಕ್ತವು ತೆಳುವಾಗುವ ಮೂಲಕ ಆಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ನಿಯಂತ್ರಿಸಿ ಹೃದಯಾಘಾತ ಹಾಗೂ ಸ್ಟ್ರೋಕ್ (ಪಾಶ್ರ್ವವಾಯು ಅಥವಾ ಲಕ್ವ) ಬರದಂತೆ ನಿಯಂತ್ರಿಸುತ್ತದೆ.
ದಂತ ರಕ್ಷಣೆಗೆ ಸಹಕಾರಿ:-
ಇಂದಿನ ವೈಜ್ಞಾನಿಕ ಯುಗದಲ್ಲಿ ಹಲ್ಲುಗಳ ರಕ್ಷಣೆಗಾಗಿ ನಾನಾ ನಮೂನೆಯ ಟೂತ್ಪೇಸ್ಟ್ ಗಳನ್ನು ಬಳಸುತ್ತೇವೆ, ಅದರೂ ಕೆಲವೊಮ್ಮೆ ಹಲ್ಲುಗಳು ಹುಳುಕಾಗುತ್ತದೆ.

ಆದರೆ ದಿನನಿತ್ಯ ದಾಳಿಂಬೆ ಸೇವನೆಯಿಂದ ಆ ತೊಂದರೆಯನ್ನು ಸರಿಪಡಿಸಿಕೊಳ್ಳಬಹುದು.
ನವಚೈತನ್ಯ:-
ಕ್ವೀನ್ ಮಾರ್ಗೆಟ್ ಯುನಿವರ್ಸಿಟಿಯು ನಡೆಸಿದ ಅಧ್ಯಯನದ ಪ್ರಕಾರ ದಾಳಿಂಬೆಯು ಮನುಷ್ಯನಿಗೆ ನವಚೈತನ್ಯವನ್ನು ಹೆಚ್ಚಿಸುವ ಅಂಶಗಳನ್ನು ಹೊಂದಿದೆ ಎಂದು ತಿಳಿದು ಬಂದಿದೆ. ಸಾಮಾನ್ಯವಾಗಿ ನಾವು ಖಾಯಿಲೆ ಬಿದ್ದರೆ ವೈದ್ಯರು ಸೇಬಿನ ಜತೆಗೆ ದಾಳಿಂಬೆ ರಸವನ್ನು ಸೇವಿಸಲು ಸೂಚಿಸುತ್ತಾರೆ.

ಈ ಮೇಲ್ಕಂಡ ಎಲ್ಲ ಕಾಯಿಲೆಗಳಿಗೆ ರಾಮಬಾಣದಂತಿರುವ ದಾಳಿಂಬೆ ಹಾಗೂ ದಾಳಿಂಬೆ ಉತ್ಪನ್ನಗಳಿಂದ ತಯಾರಿಸುವ ಜ್ಯೂಸ್ ಕುಡಿಯುವುದರಿಂದ ಚರ್ಮದ ಕಾಂತಿಯು ಹೆಚ್ಚುತ್ತದೆ. ಮುಖ್ಯವಾಗಿ ಖಿನ್ನತೆ ತಡೆಯುವ ಶಕ್ತಿಯೂ ದಾಳಿಂಬೆಗಿದೆ ಇದೆ. ಇನ್ನೇಕೆ ತಡ ದಿನಕ್ಕೊಂದು ದಾಳಿಂಬೆಯನ್ನು ತಿನ್ನುವ ಮೂಲಕ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…
ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…