ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.

ಹಿಮಾಚಲ ಪ್ರದೇಶದ 18ರ ತರುಣಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಏನೂ ಆಗದೆ ಆರಾಮವಾಗಿದ್ದಾಳೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಅಂತ ಹೇಳುತ್ತಾರೆ.
ಕಳೆದ ಮೂರು ವರ್ಷಗಳ ಅಂತರದಲ್ಲಿ30ಕ್ಕೂ ಹೆಚ್ಚು ಬಾರಿ ನನಗೆ ಹಾವು ಕಚ್ಚಿದೆ.ನಾನು ಹಾವು ಕಂಡ ತಕ್ಷಣ ಅದರ ಜತೆ ಆಟವಾಡಲು ಆರಂಭಿಸುತ್ತೇನೆ. ತಕ್ಷಣ ಹಾವು ನನಗೆ ಕಚ್ಚುತ್ತದೆ. ನಾನು ಶಾಲಾ ದಿನಗಳಲ್ಲಿ ಓದುತ್ತಿದ್ದಾಗ ಹಲವು ಹಾವುಗಳು ನನಗೆ ಕಚ್ಚಿವೆ.
ಒಮ್ಮೊಮ್ಮೆ ದಿನಕ್ಕೆ ಎರಡು ಮೂರು ಬಾರಿ ಹಾವುಗಳೂ ಕಚ್ಚಿದ್ದಿದೆ. ಜ್ಯೋತಿಷಿಗಳು ನನಗೆ ದೇವರ ಜತೆ ಸಂಬಂಧ ಇದೆ ಎನ್ನುತ್ತಾರೆ,” ಎಂದು ಹೇಳುತ್ತಾಳೆ ಯುವತಿ.

ವಿವಿಧ ಆಸ್ಪತ್ರೆಗಳಲ್ಲಿರುವ ದಾಖಲೆಗಳ ಪ್ರಕಾರ ಇದೇ ಫೆಬ್ರವರಿ 18ಕ್ಕೆ ಆಕೆ 34ನೇ ಬಾರಿ ಹಾವಿನಿಂದ ಕಚ್ಚಿಸಕೊಂಡಿದ್ದಾಳೆ ಎಂಬ ಮಾಹಿತಿ ಸಿಗುತ್ತದೆ. ಆದರೆ ಇದಕ್ಕೆ ವೈದ್ಯರು ಹೇಳುವುದೇ ಬೇರೆ. ಹಲವು ಬಾರಿ ವಿಷವಿಲ್ಲದ ಹಾವುಗಳು ಆಕೆಗೆ ಕಚ್ಚಿವೆ.
ಕೆಲವೊಮ್ಮೆ ವಿಷ ಕಡಿಮೆ ಇರುವ ಹಾವುಗಳು ಕಚ್ಚಿದ್ದರಿಂದ ಯುವತಿಗೆ ಏನೂ ಆಗಿಲ್ಲ ಎಂದು ವೈದ್ಯರು ಮಾಹಿತಿ ನೀಡುತ್ತಾರೆ.ಇನ್ನು ಕೆಲವರು ನಿರಂತರವಾಗಿ ಹಾವು ಕಚ್ಚುತ್ತಿರುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಉತ್ಪತ್ತಿಯಾಗಿ.ಮುಂದಿನ ಬಾರಿ ಕಚ್ಚಿದಾಗ ಏನೂ ಆಗದಂತೆ ತಡೆಯುತ್ತದೆ. ಇದರಿಂದ ಆಕೆಗೆ ಏನೂ ಆಗುತ್ತಿಲ್ಲ ಎನ್ನುತ್ತಿದ್ದಾರೆ.
ಅದರೆ ಮಾತ್ರ ಇನ್ನೂ ಬದುಕಿದ್ದಾಳೆ. ವೈದ್ಯಕೀಯ ದಾಖಲೆಗಳ ಪ್ರಕಾರ ಆಕೆಗೆ 34 ಬಾರಿ ಹಾವು ಕಚ್ಚಿದ್ದಂತೂ ನೂರಕ್ಕೆ ನೂರು ಸತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…