News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ವಿಸ್ಮಯ ಜಗತ್ತು

ದಿನಕ್ಕೆ ಎರಡು ಮೂರು ಬಾರಿ ಹಾವುಗಳು ಕಚ್ಚಿದ್ರೂ ಸಹ, ಈ ಯುವತಿಗೆ ಏನೂ ಹಾಗಿಲ್ಲ..!ಇಲ್ಲಿವರೆಗೂ ಈಕೆ ಎಷ್ಟು ಬಾರಿ ಹಾವುಗಳಿಂದ ಕಚ್ಚಿಸಿಕೊಂಡಿದ್ದಾಳೆ ಗೊತ್ತಾ..?

177

ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.

ಹಿಮಾಚಲ ಪ್ರದೇಶದ 18ರ ತರುಣಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಏನೂ ಆಗದೆ ಆರಾಮವಾಗಿದ್ದಾಳೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಅಂತ ಹೇಳುತ್ತಾರೆ.

ಕಳೆದ ಮೂರು ವರ್ಷಗಳ ಅಂತರದಲ್ಲಿ30ಕ್ಕೂ ಹೆಚ್ಚು ಬಾರಿ ನನಗೆ ಹಾವು ಕಚ್ಚಿದೆ.ನಾನು ಹಾವು ಕಂಡ ತಕ್ಷಣ ಅದರ ಜತೆ ಆಟವಾಡಲು ಆರಂಭಿಸುತ್ತೇನೆ. ತಕ್ಷಣ ಹಾವು ನನಗೆ ಕಚ್ಚುತ್ತದೆ. ನಾನು ಶಾಲಾ ದಿನಗಳಲ್ಲಿ ಓದುತ್ತಿದ್ದಾಗ ಹಲವು ಹಾವುಗಳು ನನಗೆ ಕಚ್ಚಿವೆ.

ಒಮ್ಮೊಮ್ಮೆ ದಿನಕ್ಕೆ ಎರಡು ಮೂರು ಬಾರಿ ಹಾವುಗಳೂ ಕಚ್ಚಿದ್ದಿದೆ. ಜ್ಯೋತಿಷಿಗಳು ನನಗೆ ದೇವರ ಜತೆ ಸಂಬಂಧ ಇದೆ ಎನ್ನುತ್ತಾರೆ,” ಎಂದು ಹೇಳುತ್ತಾಳೆ ಯುವತಿ.

ವಿವಿಧ ಆಸ್ಪತ್ರೆಗಳಲ್ಲಿರುವ ದಾಖಲೆಗಳ ಪ್ರಕಾರ ಇದೇ ಫೆಬ್ರವರಿ 18ಕ್ಕೆ ಆಕೆ 34ನೇ ಬಾರಿ ಹಾವಿನಿಂದ ಕಚ್ಚಿಸಕೊಂಡಿದ್ದಾಳೆ ಎಂಬ ಮಾಹಿತಿ ಸಿಗುತ್ತದೆ. ಆದರೆ ಇದಕ್ಕೆ ವೈದ್ಯರು ಹೇಳುವುದೇ ಬೇರೆ. ಹಲವು ಬಾರಿ ವಿಷವಿಲ್ಲದ ಹಾವುಗಳು ಆಕೆಗೆ ಕಚ್ಚಿವೆ.

ಕೆಲವೊಮ್ಮೆ ವಿಷ ಕಡಿಮೆ ಇರುವ ಹಾವುಗಳು ಕಚ್ಚಿದ್ದರಿಂದ ಯುವತಿಗೆ ಏನೂ ಆಗಿಲ್ಲ ಎಂದು ವೈದ್ಯರು ಮಾಹಿತಿ ನೀಡುತ್ತಾರೆ.ಇನ್ನು ಕೆಲವರು ನಿರಂತರವಾಗಿ ಹಾವು ಕಚ್ಚುತ್ತಿರುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಉತ್ಪತ್ತಿಯಾಗಿ.ಮುಂದಿನ ಬಾರಿ ಕಚ್ಚಿದಾಗ ಏನೂ ಆಗದಂತೆ ತಡೆಯುತ್ತದೆ. ಇದರಿಂದ ಆಕೆಗೆ ಏನೂ ಆಗುತ್ತಿಲ್ಲ ಎನ್ನುತ್ತಿದ್ದಾರೆ.

ಅದರೆ ಮಾತ್ರ ಇನ್ನೂ ಬದುಕಿದ್ದಾಳೆ. ವೈದ್ಯಕೀಯ ದಾಖಲೆಗಳ ಪ್ರಕಾರ ಆಕೆಗೆ 34 ಬಾರಿ ಹಾವು ಕಚ್ಚಿದ್ದಂತೂ ನೂರಕ್ಕೆ ನೂರು ಸತ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

    ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…

  • ಸುದ್ದಿ

    ‘ಸರ್ಕಾರಿ ಆಸ್ಪತ್ರೆ’ ವೈದ್ಯರಿಗೆ ಖಡಕ್ ಹೆಚ್ಚರಿಕೆ ನೀಡಿದ ಬಿ.ಶ್ರೀರಾಮುಲು…!

    ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…

  • ತಂತ್ರಜ್ಞಾನ

    ಜಗತ್ತಿನ ಅತೀ ಸಣ್ಣ ಉಪಗ್ರಹವನ್ನು ತಯಾರಿಸಿದ ಈ ಬಾಲಕನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್‍ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್‍ಲೈಟ್‍ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್‍ಲೈಟ್‍ ಎಂಬ ಹಿರಿಮೆಗೆ ಪಾತ್ರವಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…

  • ಸುದ್ದಿ

    ವಿಸ್ಮಯಕಾರಿ ಘಟನೆಗಳಿಗೆ ಸಾಕ್ಷಿಯಾಗಿರುವ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾಗಿರುವ ಬೆಟ್ಟದಲ್ಲಿ ಈ ಬಾರಿ ಮತ್ತೊಂದು ಪವಾಡ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…