News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ದಿನಕ್ಕೆ ಎರಡು ಮೂರು ಬಾರಿ ಹಾವುಗಳು ಕಚ್ಚಿದ್ರೂ ಸಹ, ಈ ಯುವತಿಗೆ ಏನೂ ಹಾಗಿಲ್ಲ..!ಇಲ್ಲಿವರೆಗೂ ಈಕೆ ಎಷ್ಟು ಬಾರಿ ಹಾವುಗಳಿಂದ ಕಚ್ಚಿಸಿಕೊಂಡಿದ್ದಾಳೆ ಗೊತ್ತಾ..?

179

ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.

ಹಿಮಾಚಲ ಪ್ರದೇಶದ 18ರ ತರುಣಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಏನೂ ಆಗದೆ ಆರಾಮವಾಗಿದ್ದಾಳೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಅಂತ ಹೇಳುತ್ತಾರೆ.

ಕಳೆದ ಮೂರು ವರ್ಷಗಳ ಅಂತರದಲ್ಲಿ30ಕ್ಕೂ ಹೆಚ್ಚು ಬಾರಿ ನನಗೆ ಹಾವು ಕಚ್ಚಿದೆ.ನಾನು ಹಾವು ಕಂಡ ತಕ್ಷಣ ಅದರ ಜತೆ ಆಟವಾಡಲು ಆರಂಭಿಸುತ್ತೇನೆ. ತಕ್ಷಣ ಹಾವು ನನಗೆ ಕಚ್ಚುತ್ತದೆ. ನಾನು ಶಾಲಾ ದಿನಗಳಲ್ಲಿ ಓದುತ್ತಿದ್ದಾಗ ಹಲವು ಹಾವುಗಳು ನನಗೆ ಕಚ್ಚಿವೆ.

ಒಮ್ಮೊಮ್ಮೆ ದಿನಕ್ಕೆ ಎರಡು ಮೂರು ಬಾರಿ ಹಾವುಗಳೂ ಕಚ್ಚಿದ್ದಿದೆ. ಜ್ಯೋತಿಷಿಗಳು ನನಗೆ ದೇವರ ಜತೆ ಸಂಬಂಧ ಇದೆ ಎನ್ನುತ್ತಾರೆ,” ಎಂದು ಹೇಳುತ್ತಾಳೆ ಯುವತಿ.

ವಿವಿಧ ಆಸ್ಪತ್ರೆಗಳಲ್ಲಿರುವ ದಾಖಲೆಗಳ ಪ್ರಕಾರ ಇದೇ ಫೆಬ್ರವರಿ 18ಕ್ಕೆ ಆಕೆ 34ನೇ ಬಾರಿ ಹಾವಿನಿಂದ ಕಚ್ಚಿಸಕೊಂಡಿದ್ದಾಳೆ ಎಂಬ ಮಾಹಿತಿ ಸಿಗುತ್ತದೆ. ಆದರೆ ಇದಕ್ಕೆ ವೈದ್ಯರು ಹೇಳುವುದೇ ಬೇರೆ. ಹಲವು ಬಾರಿ ವಿಷವಿಲ್ಲದ ಹಾವುಗಳು ಆಕೆಗೆ ಕಚ್ಚಿವೆ.

ಕೆಲವೊಮ್ಮೆ ವಿಷ ಕಡಿಮೆ ಇರುವ ಹಾವುಗಳು ಕಚ್ಚಿದ್ದರಿಂದ ಯುವತಿಗೆ ಏನೂ ಆಗಿಲ್ಲ ಎಂದು ವೈದ್ಯರು ಮಾಹಿತಿ ನೀಡುತ್ತಾರೆ.ಇನ್ನು ಕೆಲವರು ನಿರಂತರವಾಗಿ ಹಾವು ಕಚ್ಚುತ್ತಿರುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಉತ್ಪತ್ತಿಯಾಗಿ.ಮುಂದಿನ ಬಾರಿ ಕಚ್ಚಿದಾಗ ಏನೂ ಆಗದಂತೆ ತಡೆಯುತ್ತದೆ. ಇದರಿಂದ ಆಕೆಗೆ ಏನೂ ಆಗುತ್ತಿಲ್ಲ ಎನ್ನುತ್ತಿದ್ದಾರೆ.

ಅದರೆ ಮಾತ್ರ ಇನ್ನೂ ಬದುಕಿದ್ದಾಳೆ. ವೈದ್ಯಕೀಯ ದಾಖಲೆಗಳ ಪ್ರಕಾರ ಆಕೆಗೆ 34 ಬಾರಿ ಹಾವು ಕಚ್ಚಿದ್ದಂತೂ ನೂರಕ್ಕೆ ನೂರು ಸತ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಉಗ್ರ ಸಂಘಟನೆಯ ಮುಕಂಡನನ್ನು ಅಟ್ಟಾಡಿಸಿ ಕೊಂದ ನಮ್ಮ ಹೆಮ್ಮೆಯ ಭಾರತೀಯ ಸೇನೆ

    ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್‍ ಮುಜಾಹಿದ್ದೀನ್ ಮುಖಂಡ ಸಬ್ಜಾರ್‍ ಅಹ್ಮದ್‍ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್‍ ವಾನಿ ನಂತರ ಸಬ್ಜಾರ್ ಅಹ್ಮದ್‍ ಹಿಜ್ಬುಲ್‍ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.

  • ಆರೋಗ್ಯ

    ಕೊತ್ತಂಬರಿ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ.!

    ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…

  • ಸುದ್ದಿ

    ಹಳ್ಳಿ ಮತ್ತು ನಗರ ಬೈಕ್ ಸವಾರರೆ ಎಚ್ಚರ..!ನಿಮ್ಮಲ್ಲಿ ಇದು ಇಲ್ಲಂದ್ರೆ ಏನಾಗುತ್ತೆ ಗೊತ್ತಾ..?

    ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್‌’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

  • ಆರೋಗ್ಯ

    ಒಂದು ತುಂಡು ಬೆಲ್ಲ ತಿಂದ್ರೆ ಸಾಕು ಈ ಎಲ್ಲಾ ಕಾಯಿಲೆಗಳು ಮಂಗಮಾಯ !

    ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…

  • ಸುದ್ದಿ

    ಪುಟ್ಟ ಮಕ್ಕಳಿಗೆ ವಿಳ್ಯೆದೆಲೆ ಯನ್ನು ಹೊಟ್ಟೆಗೆ ಅಂಟಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ,.!ಇದನೊಮ್ಮೆ ತಿಳಿಯಿರಿ.

    ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…

  • ಸುದ್ದಿ

    ಬಿಗ್ ನ್ಯೂಸ್: ಖಡಕ್ ಐಪಿಎಸ್ ಅಧಿಕಾರಿ ರಾಜೀನಾಮೆ ನಿಡಿದ ಅಣ್ಣಾಮಲೈ…..!

    ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…