ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ.
ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ.
ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ ಎಂದು. ಈಗ ಇವರ ವಯಸ್ಸು 72. ಇವರ ಈ ಚಟದಿಂದಾಗಿಯೇ ಅಂಜು ಮಹೀಂದ್ರ ಇಡೀ ಉದ್ಯಮದಲ್ಲಿಯೇ ಹೆಸರು ಮಾಡಿದ್ದಾರೆ.
ಇವರೇ ಹೇಳಿರುವ ಹಾಗೆ ದಿನಕ್ಕೆ 40 ಕಪ್ ಟೀ ಜೊತೆಗೆ 40 ಬಾರಿ ಸಿಗರೇಟು ಸೇದ್ತಾರಂತೆ.ಇದರ ಜೊತೆಗೆ ಇವರು ಮಲಗೋದು ಬೆಳಗ್ಗೆ 4 ಘಂಟೆಗೆ ಎಂದು ಹೇಳಿದ್ದಾರೆ. ಇವರ ಜೀವನ ಶೈಲಿ ಬಗ್ಗೆ ಕೇಳಿದ್ರೆ ಯಾರಿಗಾದರೂ ಶಾಕ್ ಆಗದೆ ಇರಲ್ಲ ಅಲ್ವ.ಆದರೆ ಇದರ ಬಗ್ಗೆ ಅವರು ಹೇಳೋದೇ ಬೇರೆ.ಅವರ ಈ ಧೂಮಪಾನ ಚಟದಿಂದಾಗಿ ಅವರು ಫಿಟ್ ಆಗಿದ್ದಾರಂತೆ.
ಅಂಜು ಮಹೀಂದ್ರರವರು ಹೇಳೋ ಪ್ರಖಾರ ಧೂಮಪಾನ ಆರೋಗ್ಯಕ್ಕೆ ಹಾನಿಕರ. ಆದ್ರೆ ಅದು ನನಗೆ ಮಾತ್ರ ಶಕ್ತಿ ನೀಡುತ್ತದೆ ಎಂದು ಹೇಳಿದ್ದಾರೆ.ಎಂತಹ ವಿಚಿತ್ರ ಆಲ್ವ..ನಮ್ಮ ಕಡೆ ಹೇಳ್ತಾರೆ ಯಾವುದೇ ಚಟ ಇಲ್ದೇ ಇರೋ ವ್ಯಕ್ತಿಗೆ ಏನಾದರೊಂದು ಅನಾರೋಗ್ಯ ಕಾಡುತ್ತಲೇ ಇರುತ್ತದೆ.ಆದರೆ ಚಟಗಳಿಗೆ ದಾಸರಾದವರಿಗೆ ಏನೂ ಖಾಯಿಲೆ ಇರೋದಿಲ್ಲ ಅಂತ ಹೇಳ್ತಾರೆ.ಆದ್ರೆ ನೂರಕ್ಕೆ ನೂರು ಸತ್ಯ ಅಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್ ಮತ್ತು ಯಶ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು