ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನಡೆಯುವವು. ಸಂಗಾತಿಯ ಸಕಾಲಿಕ ಸಹಕಾರವು ನಿಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸುವುವು. ಬಂಧುಗಳು ನಿಮ್ಮನ್ನು ಕುರಿತು ಪ್ರಶಂಸೆಯ ಮಾತುಗಳನ್ನು ಆಡುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ಸಣ್ಣಪುಟ್ಟ ವಿಚಾರಗಳೇ ಬೃಹದಾಕಾರವಾಗಿ ಬೆಳೆದು ತಲೆನೋವು ಉಂಟು ಮಾಡುವುವು. ಹಾಗಾಗಿ ಸಣ್ಣ ವಿಚಾರಗಳನ್ನು ಕೆದಕಿ ದೊಡ್ಡ ರಂಪ ಮಾಡಿಕೊಳ್ಳದೆ ಅದನ್ನು ಮೂಲದಲ್ಲಿಯೇ ಚಿವುಟಿ ಹಾಕಿ. ಇದರಿಂದ ಒಳಿತಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ಧೈರ್ಯವಾಗಿ ಮುನ್ನುಗ್ಗಿ, ಕಾರ್ಯ ಪ್ರವೃತ್ತರಾಗಿ. ಯಾವ ಭಯವೂ ಇಲ್ಲ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆ ಮೀರಿ ಆದಾಯ ಬರುವ ಸಾಧ್ಯತೆ ಇದೆ. ಗುರು ಹಿರಿಯರ ಆಶೀರ್ವಾದ ಪಡೆಯಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ನೇರವಾಗಿ ಬರುವ ಅನಿಷ್ಠಗಳನ್ನು ಎದುರಿಸಬಹುದು. ಆದರೆ ಹಿಂದಿನಿಂದ ಬರುವುದನ್ನು ತಪ್ಪಿಸಿಕೊಳ್ಳಲಾರಿರಿ. ಆದಾಗ್ಯೂ ದೈವಬಲದಿಂದ ನಿಮಗೆ ಕಾಲಕಾಲಕ್ಕೆ ಉತ್ತಮ ಪರಿಹಾರ ಮಾರ್ಗಗಳು ಗೋಚರಿಸುವುದರಿಂದ ಅನುಕೂಲವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ಬರುತ್ತಿರುವ ನಿರಂತರ ಆದಾಯಕ್ಕೊಂದು ಅಡೆತಡೆ ಉಂಟಾಗುವ ಸಾಧ್ಯತೆ ಇದೆ. ಆದರೆ ಗುರು ಹಿರಿಯರ ಆಶೀರ್ವಾದ ಇರುವುದರಿಂದ ನಿಮ್ಮ ಜೀವನದ ಮೇಲೆ ಹೆಚ್ಚಿನ ದುಷ್ಟ ಪ್ರಭಾವ ಬೀರುವುದಿಲ್ಲ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ವಿಶೇಷವಾದ ಕಾರ್ಯ ಒಂದನ್ನು ರೂಪಿಸಿಕೊಳ್ಳಲು ಹಿರಿಯರಿಂದ ಬೆಂಬಲ ದೊರೆಯುವುದು. ದುಡಿದ ಹಣದಲ್ಲಿ ಸ್ವಲ್ಪ ಉಳಿತಾಯ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳುವುದು ಒಳ್ಳೆಯದು. ಇಲ್ಲವೆ ಮುಂದಿನ ದಿನಗಳು ಕಷ್ಟಪಡಬೇಕಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎಂಬ ಗಾದೆಯ ಅರ್ಥ ನಿಮ್ಮ ಅರಿವಿಗೆ ಬರುವುದು. ಕಷ್ಟಕಾಲದಲ್ಲಿ ಸಹಾಯ ಮಾಡುತ್ತೇನೆಂದು ಹೇಳಿದ್ದ ಶ್ರೀಮಂತ ಸ್ನೇಹಿತ ನಿಮ್ಮಿಂದ ದೂರ ಸರಿಯುವನು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ಸದಾಕಾಲ ಕಷ್ಟವೇ ಇರುವುದಿಲ್ಲ. ನಿಮ್ಮ ತಿಳಿವಳಿಕೆಗೆ ಮೀರಿದ ಉತ್ತಮ ಶಕ್ತಿಯೊಂದು ನಿಮ್ಮನ್ನು ಅನುಗ್ರಹಿಸಲಿದೆ. ಇದರಿಂದ ನಿಮಗೆ ಮಾನಸಿಕ ನೆಮ್ಮದಿ, ಸಂತೋಷ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ಗೆಳೆಯರ ಜೊತೆಯಲ್ಲಿ ಕಷ್ಟ ಹಂಚಿಕೊಳ್ಳಿ. ಆದರೆ ಸ್ವಾಭಿಮಾನಕ್ಕೆ ಧಕ್ಕೆ ಬಾರದಂತೆ ಇರಲಿ. ಪರೀಕ್ಷೆಯ ಕಾಲ. ಭಗವಂತನ ಅನುಗ್ರಹದಿಂದ ಎದುರಾಗುವ ಸಂಕಟದಿಂದ ಪಾರಾಗುವಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ನಿಮ್ಮ ಕುಟುಂಬದವರ ಜೊತೆ ಸಂತೋಷದಿಂದಿರಲು ಕಾಲ ಸಹಕಾರಿಯಾಗಿದೆ. ನಿಮ್ಮ ಮನೋಕಾಮನೆಗಳು ಒಂದರ ನಂತರ ಮತ್ತೊಂದು ಪೂರ್ಣವಾಗುವವು. ಈ ಬಗ್ಗೆ ಚಿಂತೆ ಬೇಡ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ಮನುಜ ಬಯಸುವುದು ಒಂದು ಆದರೆ ದೈವ ಬಗೆಯುವುದು ಮತ್ತೊಂದು ಎನ್ನುವಂತೆ ಎಲ್ಲವೂ ಸರಿ ಇದೆ ಎನ್ನುವಾಗಲೇ ದಿಢೀರನೇ ಸಂಕಟವೊಂದು ಎದುರಾಗುವುದು. ಧೈರ್ಯಗೆಡದಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…