News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ ಭವಿಷ್ಯ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

90

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನಡೆಯುವವು. ಸಂಗಾತಿಯ ಸಕಾಲಿಕ ಸಹಕಾರವು ನಿಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸುವುವು. ಬಂಧುಗಳು ನಿಮ್ಮನ್ನು ಕುರಿತು ಪ್ರಶಂಸೆಯ ಮಾತುಗಳನ್ನು ಆಡುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಸಣ್ಣಪುಟ್ಟ ವಿಚಾರಗಳೇ ಬೃಹದಾಕಾರವಾಗಿ ಬೆಳೆದು ತಲೆನೋವು ಉಂಟು ಮಾಡುವುವು. ಹಾಗಾಗಿ ಸಣ್ಣ ವಿಚಾರಗಳನ್ನು ಕೆದಕಿ ದೊಡ್ಡ ರಂಪ ಮಾಡಿಕೊಳ್ಳದೆ ಅದನ್ನು ಮೂಲದಲ್ಲಿಯೇ ಚಿವುಟಿ ಹಾಕಿ. ಇದರಿಂದ ಒಳಿತಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಧೈರ್ಯವಾಗಿ ಮುನ್ನುಗ್ಗಿ, ಕಾರ್ಯ ಪ್ರವೃತ್ತರಾಗಿ. ಯಾವ ಭಯವೂ ಇಲ್ಲ. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆ ಮೀರಿ ಆದಾಯ ಬರುವ ಸಾಧ್ಯತೆ ಇದೆ. ಗುರು ಹಿರಿಯರ ಆಶೀರ್ವಾದ ಪಡೆಯಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನೇರವಾಗಿ ಬರುವ ಅನಿಷ್ಠಗಳನ್ನು ಎದುರಿಸಬಹುದು. ಆದರೆ ಹಿಂದಿನಿಂದ ಬರುವುದನ್ನು ತಪ್ಪಿಸಿಕೊಳ್ಳಲಾರಿರಿ. ಆದಾಗ್ಯೂ ದೈವಬಲದಿಂದ ನಿಮಗೆ ಕಾಲಕಾಲಕ್ಕೆ ಉತ್ತಮ ಪರಿಹಾರ ಮಾರ್ಗಗಳು ಗೋಚರಿಸುವುದರಿಂದ ಅನುಕೂಲವಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಬರುತ್ತಿರುವ ನಿರಂತರ ಆದಾಯಕ್ಕೊಂದು ಅಡೆತಡೆ ಉಂಟಾಗುವ ಸಾಧ್ಯತೆ ಇದೆ. ಆದರೆ ಗುರು ಹಿರಿಯರ ಆಶೀರ್ವಾದ ಇರುವುದರಿಂದ ನಿಮ್ಮ ಜೀವನದ ಮೇಲೆ ಹೆಚ್ಚಿನ ದುಷ್ಟ ಪ್ರಭಾವ ಬೀರುವುದಿಲ್ಲ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ವಿಶೇಷವಾದ ಕಾರ್ಯ ಒಂದನ್ನು ರೂಪಿಸಿಕೊಳ್ಳಲು ಹಿರಿಯರಿಂದ ಬೆಂಬಲ ದೊರೆಯುವುದು. ದುಡಿದ ಹಣದಲ್ಲಿ ಸ್ವಲ್ಪ ಉಳಿತಾಯ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳುವುದು ಒಳ್ಳೆಯದು. ಇಲ್ಲವೆ ಮುಂದಿನ ದಿನಗಳು ಕಷ್ಟಪಡಬೇಕಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎಂಬ ಗಾದೆಯ ಅರ್ಥ ನಿಮ್ಮ ಅರಿವಿಗೆ ಬರುವುದು. ಕಷ್ಟಕಾಲದಲ್ಲಿ ಸಹಾಯ ಮಾಡುತ್ತೇನೆಂದು ಹೇಳಿದ್ದ ಶ್ರೀಮಂತ ಸ್ನೇಹಿತ ನಿಮ್ಮಿಂದ ದೂರ ಸರಿಯುವನು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಸದಾಕಾಲ ಕಷ್ಟವೇ ಇರುವುದಿಲ್ಲ. ನಿಮ್ಮ ತಿಳಿವಳಿಕೆಗೆ ಮೀರಿದ ಉತ್ತಮ ಶಕ್ತಿಯೊಂದು ನಿಮ್ಮನ್ನು ಅನುಗ್ರಹಿಸಲಿದೆ. ಇದರಿಂದ ನಿಮಗೆ ಮಾನಸಿಕ ನೆಮ್ಮದಿ, ಸಂತೋಷ ದೊರೆಯುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಗೆಳೆಯರ ಜೊತೆಯಲ್ಲಿ ಕಷ್ಟ ಹಂಚಿಕೊಳ್ಳಿ. ಆದರೆ ಸ್ವಾಭಿಮಾನಕ್ಕೆ ಧಕ್ಕೆ ಬಾರದಂತೆ ಇರಲಿ. ಪರೀಕ್ಷೆಯ ಕಾಲ. ಭಗವಂತನ ಅನುಗ್ರಹದಿಂದ ಎದುರಾಗುವ ಸಂಕಟದಿಂದ ಪಾರಾಗುವಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ನಿಮ್ಮ ಕುಟುಂಬದವರ ಜೊತೆ ಸಂತೋಷದಿಂದಿರಲು ಕಾಲ ಸಹಕಾರಿಯಾಗಿದೆ. ನಿಮ್ಮ ಮನೋಕಾಮನೆಗಳು ಒಂದರ ನಂತರ ಮತ್ತೊಂದು ಪೂರ್ಣವಾಗುವವು. ಈ ಬಗ್ಗೆ ಚಿಂತೆ ಬೇಡ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಮನುಜ ಬಯಸುವುದು ಒಂದು ಆದರೆ ದೈವ ಬಗೆಯುವುದು ಮತ್ತೊಂದು ಎನ್ನುವಂತೆ ಎಲ್ಲವೂ ಸರಿ ಇದೆ ಎನ್ನುವಾಗಲೇ ದಿಢೀರನೇ ಸಂಕಟವೊಂದು ಎದುರಾಗುವುದು. ಧೈರ್ಯಗೆಡದಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ…

  • ರಾಜಕೀಯ

    ಉಪ್ಪಿ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ..!ತಿಳಿಯಲು ಇದನ್ನು ಓದಿ ..

    ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.

  • ಆರೋಗ್ಯ

    10 ಆರೋಗ್ಯ ಸೂಚನೆಗಳು/ ಸಲಹೆ

    ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್‌ಗಳು: 220 10. ದೇಹದಲ್ಲಿನ ರಕ್ತದ…

  • ದೇಶ-ವಿದೇಶ

    ಈ ಪುಟ್ಟ ದೇಶ ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ!ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ರೆ ನಾನು ನಿಮ್ಮ ಸ್ನೇಹಿತ ಎಂಬುದು ಈ ದೇಶದ ನಿಯಮ!ಮುಂದೆ ಓದಿ ಶೇರ್ ಮಾಡಿ..

    ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…

  • ಸುದ್ದಿ

    ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

    ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ..ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…