ಜ್ಯೋತಿಷ್ಯ

ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

146

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಕೆಲವು ಕಾಲದಿಂದ ತಟಸ್ಥಗೊಂಡಿದ್ದ ನಿಮ್ಮ ವ್ಯಾಪಾರ, ಸ್ವಉದ್ಯೋಗ ಯೋಜನೆಗಳಿಗೆ ಚಾಲನೆ ದೊರೆಯುವುದು ಮತ್ತು ಅದರಿಂದ ಸಾಕಾರಸಿದ್ದಿಯು ಲಭಿಸುವುದು. ಆಂಜನೇಯ ಸ್ತೋತ್ರ ಪಠಿಸಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಬಯಸಿದ ಕಾರ್ಯವು ಈಡೇರಲು ಅಧಿಕ ಶ್ರಮ ಪಡುತ್ತಿದ್ದೀರಿ. ಆದರೆ ಯಶಸ್ಸು ಮರೀಚಿಕೆ ಆಗುತ್ತಿದೆ. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ ಒಳಿತಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ನೂತನ ಮಿತ್ರರು ಸೇರ್ಪಡೆ ಆಗುವರು. ಅವರೊಂದಿಗಿನ ಮಾತುಕತೆಯು ಹೊಸ ಉದ್ಯಮಕ್ಕೆ ನಾಂದಿ ಹಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ. ಶಿವನ ಮಂತ್ರವನ್ನು ಪಠಿಸಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಮನುಜನು ಮಾಡುವ ಕೆಲಸ ಯಶಸ್ವಿಯಾಗುವುದಕ್ಕೆ ಕೇವಲ ಲೌಕಿಕ ಪ್ರಯತ್ನ ಸಾಲದು. ದೈವದ ಆಶೀರ್ವಾದವೂ ಬೇಕು. ಹಾಗಾಗಿ ಗ್ರಹಗಳ ಒಲುಮೆಗಾಗಿ ಕುಲದೇವತಾ ಪ್ರಾರ್ಥನೆ ಮಾಡಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ನಿನ್ನೆ ಬಿದ್ದ ಕೆಟ್ಟ ಕನಸುಗಳಿಂದಾಗಿ ನಿಮ್ಮಲ್ಲಿ ಲವಲವಿಕೆ ಕಂಡು ಬರುವುದಿಲ್ಲ. ನಿದ್ದೆಗೇಡು ಬುದ್ಧಿಗೇಡು ಎನ್ನುವಂತೆ ಸಣ್ಣಪುಟ್ಟ ವಿಷಯಗಳ ಮೇಲೆ ಕೂಗಾಡುವಿರಿ. ಆದಷ್ಟು ತಾಳ್ಮೆ ಇರಲಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಕೋರ್ಟು ಕಚೇರಿಯ ಕೆಲಸಗಳು ಸರಾಗವಾಗಿ ನಡೆಯುವವು. ತೀರ್ಪು ಕೂಡಾ ನಿಮ್ಮ ಪರವಾಗಿ ಬರುವುದರಿಂದ ಮನಸ್ಸಿಗೆ ಸಂತಸವಾಗುವುದು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಕಾಡಿನ ಸಿಂಹಕ್ಕೆ ಹಸಿವಿದ್ದರೂ ಅದು ಹುಲ್ಲು ತಿನ್ನುವುದಿಲ್ಲ. ಅಂತೆಯೇ ಕೆಲವೊಮ್ಮೆ ನಿಮ್ಮಿಂದ ತಪ್ಪಾದರೂ ನೀವು ಕ್ಷ ಮೆಯಾಚಿಸುವುದಿಲ್ಲ. ಇದರಿಂದಾಗಿ ಜನರು ನಿಮ್ಮನ್ನು ಅಪಾರ್ಥ ಮಾಡಿಕೊಳ್ಳುವರು. ನಡೆನುಡಿಯಲ್ಲಿ ಸೌಮ್ಯತೆ ಇರಲಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಇದುವರೆಗೂ ನಿಮ್ಮನ್ನು ವಿರೋಧಿಸುತ್ತಿದ್ದ ಜನರೇ ನಿಮ್ಮ ಗೆಳೆತನವನ್ನು ಬಯಸಿ ನಿಮ್ಮ ಬಳಿಬರುವರು. ಅವರು ನಿಜವಾದ ಕಾಳಜಿಯನ್ನು ತೋರಿದಲ್ಲಿ ಮಾತ್ರ ಸ್ನೇಹ ಸಂಬಂಧವನ್ನು ಮುಂದುವರೆಸಬಹುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ನಿಮ್ಮ ಮತ್ತು ನಿಮ್ಮ ಗ್ರಾಹಕರ ನಡುವೆ ಇದ್ದ ಭಿನ್ನಾಭಿಪ್ರಾಯಗಳಿಗೆ ಮುಕ್ತಿ ದೊರೆಯುವುದು. ಈ ಹಿಂದೆ ಮಾಡಿದ ತಪ್ಪನ್ನೇ ಪುನಃ ಮಾಡುವುದು ಬುದ್ಧಿವಂತರ ಲಕ್ಷ ಣವಲ್ಲ. ಗುರು ಹಿರಿಯರ ಸಲಹೆ ಪಡೆಯಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ವ್ಯಾಪಾರ-ವ್ಯವಹಾರಗಳು ನಿಮ್ಮ ಮನಸ್ಸಿನಂತೆ ಆಗುವುದು ಹಾಗೂ ನೀವು ಹಾಕಿದ ಬಂಡವಾಳಕ್ಕೂ ಮಿಗಿಲಾಗಿ ಲಾಭಾಂಶ ದೊರೆಯುವುದು. ಬಂದ ಲಾಭಾಂಶಗಳಲ್ಲಿ ಶೇಕಡ 10ರಷ್ಟು ದಾನ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

    ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…

  • ಸಿನಿಮಾ

    ನಮ್ಮ ಸರ್ಕಾರ ಇದೆ ಎಂದು ಧಮಕಿ ಹಾಕಿದ ಶಾಸಕನಿಗೆ ತಿರುಗೇಟು ನೀಡಿದ ದರ್ಶನ್…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…

  • ಸೌಂದರ್ಯ

    ನಿಮ್ಮ ಸುಂದರ ಕೂದಲಿಗಾಗಿ ಇಲ್ಲಿದೆ ಸುಲಭೋಪಾಯಗಳು….

    ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.

  • ವಿಸ್ಮಯ ಜಗತ್ತು

    ಗರ್ಭಿಣಿಯೊಬ್ಬರು ಸ್ಕ್ಯಾನ್ ಮಾಡಿಸಿಕೊಂಡಾಗ ಅಲ್ಲಿ ನಿಜಕ್ಕೂ ಕಂಡಿದ್ದು ಏನು ಗೊತ್ತಾ..?ಶಾಕ್ ಆಗ್ತೀರಾ..!ಮುಂದೆ ಓದಿ…

    ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • ಉಪಯುಕ್ತ ಮಾಹಿತಿ

    ವೀಳ್ಯದೆಲೆಯಾ ಬಗ್ಗೆ ನಿಮ್ಗೆ ಗೊತ್ತಿಲ್ಲದಿರೋ ಮಾಹಿತಿ…ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ..

    ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…