News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

51

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಸಹನೆ ಮತ್ತು ಸಮಯಾವಧಾನಗಳಿಂದ ಕೆಲ ಸ್ಥಳಗಳಲ್ಲಿ ವಿಶೇಷ ಜನಪ್ರಿಯತೆಯನ್ನು ಗಳಿಸುವಿರಿ. ಹಾಗಾಗಿ ಬರಬೇಕಾಗಿದ್ದ ಹಣವು ಶೀಘ್ರದಲ್ಲಿ ದೊರೆಯುವುದು. ಆಂಜನೇಯ ಸ್ತೋತ್ರವನ್ನು ತಪ್ಪದೆ ಪಠಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ವೃಥಾ ಸುಮ್ಮನೆ ಖರ್ಚಿನ ದಾರಿಗಳನ್ನು ಹುಡುಕಲು ಹೋಗದಿರಿ. ಇದರಿಂದ ನಿಮಗೆ ತೊಂದರೆ ಎದುರಾಗುವುದು. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಗ ನಿಮಗೆ ಭಗವಂತನು ದುಪ್ಪಟ್ಟು ಹಣವನ್ನು ಕೊಡುವನು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ನೀವು ಹಳೆಯ ಗೆಳೆಯರನ್ನು ಭೇಟಿ ಮಾಡುವಿರಿ. ಅವರ ಮಾತಿನ ಪ್ರಭಾವದಿಂದ ಹಣಕಾಸಿನ ವಿಚಾರದಲ್ಲಿ ಅನುಕೂಲವಾಗುವುದು ಮತ್ತು ಬೇರೊಂದು ಕಡೆ ನೌಕರಿ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತೆ ನೀವು ಶ್ರಮಪಟ್ಟು ಮಾಡಿದ ಕೆಲಸದ ಲಾಭಾಂಶವು ಪರರ ಪಾಲಾಗುವುದು. ದುರ್ಗಾದೇವಿಯ ಪ್ರಾರ್ಥನೆ ಮಾಡಿ ಮತ್ತು ಶಿವ ಪಂಚಾಕ್ಷರಿ ಮಂತ್ರ ಪಠಿಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ನಿಮ್ಮ ಉತ್ಕರ್ಷವನ್ನು ಕಂಡು ಸಹಿಸಲು ಕಷ್ಟಪಡುತ್ತಿರುವವರು ನಿಮ್ಮ ಮೇಲೆ ವಿನಾಕಾರಣ ಆರೋಪಗಳನ್ನು ಮಾಡುವರು. ಭಗವಂತನ ಅನುಗ್ರಹ ನಿಮ್ಮ ಕಡೆ ಇರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ಹಲವು ತಾಪತ್ರಯಗಳ ನಡುವೆಯೂ ಹಿಡಿದ ಕೆಲಸವನ್ನು ಮುಗಿಸುವ ಆತುರತೆ ತೋರುವಿರಿ. ಸ್ನೇಹಿತರು ನಿಜವಾಗಿಯೂ ಈ ಸಂದರ್ಭದಲ್ಲಿ ಸಹಾಯ ಮಾಡುವರು. ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರಿ. ಬ್ಯಾಂಕಿನಲ್ಲಿ ವ್ಯವಹರಿಸುವಾಗ ಬ್ಯಾಂಕಿಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿಯಾಗಿಟ್ಟು ಕೊಳ್ಳಿ. ನಿಮ್ಮ ಗಮನವನ್ನು ಬೇರೆಡೆ ಸೆಳೆದು ಹಣ ದೋಚುವವರಿಂದ ಎಚ್ಚರದಿಂದಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಹೆಚ್ಚಿನ ವೇಗದ ಅಥವಾ ನಿರ್ಲಕ್ಷ್ಯದ ವಾಹನ ಚಾಲನೆಯು ಅಪಘಾತವನ್ನು ಉಂಟುಮಾಡುತ್ತದೆ. ಪ್ರಯಾಣದಲ್ಲಿ ರಸ್ತೆ ನಿಯಮಗಳನ್ನು ಪಾಲಿಸಿ ಮತ್ತು ಸಂಗಾತಿಯ ಜತೆ ವಾದವಿವಾದವನ್ನು ಮಾಡಿಕೊಳ್ಳದಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಹಳೆಯ ಕಡತಗಳನ್ನು ಸೂಕ್ಷ ಮವಾಗಿಯೇ ಪರಿಶೀಲಿಸಿ ವಿಲೇವಾರಿ ಮಾಡಿ. ಸ್ನೇಹಿತರ ಇಲ್ಲವೆ ಬಂಧುಗಳ ಸಹಕಾರವನ್ನು ಪಡೆಯಿರಿ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿಲ್ಲದ ಕಾರಣ ಹಣವನ್ನು ಮಿತವಾಗಿ ಬಳಸಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಪ್ರತಿದಿನದಂತೆ ಈ ದಿನವೂ ಎಲ್ಲಾ ಸರಿಯಾಗಿದೆ ಎಂದುಕೊಳ್ಳತ್ತಿರುವಾಗಲೇ ಮನೆಯ ಕೆಲಸಗಾರರು ಇಲ್ಲವೆ ನಿಮ್ಮ ಕೈಕೆಳಗೆ ಕೆಲಸ ಮಾಡುವವರು ದಿಢೀರನೆ ರಜಾ ಹಾಕುವುದರಿಂದ ಎಲ್ಲಾ ಕೆಲಸವೂ ಒಟ್ಟಿಗೆ ಮೈಮೇಲೆ ಬಂದಂತೆ ಆಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

    ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…

  • inspirational

    ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?

    0

    ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…

  • ಆರೋಗ್ಯ

    ಮನೆಯಲ್ಲಿರುವ ಇದನ್ನು ದಿನಕ್ಕೊಂದು ತಿಂದರೆ ಏನೆಲ್ಲಾ ಆಗುತ್ತೆ ಗೊತ್ತಾ!!!

    ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.

  • ಸುದ್ದಿ

    ನಮ್ಗೆ ಪ್ರಚಾರ ನಿಲ್ಲಿಸುವಂತೆ ಹೇಳುತ್ತಾರೆ..ಅವರಿಗೆ ಅವಧಿ ಮೀರಿದ್ರೂ ಪ್ರಚಾರ ಮಾಡಲು ಅವಕಾಶ ಕೊಡುತ್ತಾರೆ ಎಂದು ದೂರು ಕೊಟ್ಟ ಸುಮಲತಾ…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…

  • ಆರೋಗ್ಯ

    ನೀವು ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವುದರಿಂದ ಆಗುವ ಸಮಸ್ಯೆ ..!ತಿಳಿಯಲು ಈ ಲೇಖನ ಓದಿ..

    ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.