News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

26

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ

ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ

ಕಚೇರಿಯ ಕೆಲಸಕಾರ್ಯಗಳನ್ನು ವಿವೇಚನೆಯಿಲ್ಲದೆ ಸರ್ರನೆ ಮಾಡಬೇಡಿ. ಇದರಿಂದ ಹೊಸ ಸಮಸ್ಯೆಯೊಂದು ಉದ್ಭವ ಆಗುವ ಸಾಧ್ಯತೆ ಇದೆ ಹಾಗಾಗಿ ಇಂದು ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ

ಅಧಿಕ ಗಳಿಕೆಗೆ ಇಂದು ಶುಭದಿನವಾಗಿದೆ. ಅದು ಹಣಗಳಿಕೆಯಾಗಿರಬಹುದು. ಇಲ್ಲವೇ ವಿದ್ಯೆಯ ಗಳಿಕೆ ಆಗಿರಬಹುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ ಮತ್ತು ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕರ್ಕಾಟಕ

ಕೆಲ ಗ್ರಹಗಳ ಸಂಚಾರದಿಂದ ಇಂದಿನ ನಿಮ್ಮ ಕಾರ್ಯಗಳು ಅಡೆ-ತಡೆಯಿಲ್ಲದೆ ಮುಂದೆ ಸಾಗುವುದು. ಸಾರ್ವಜನಿಕ ಕ್ಷೇತ್ರಗಳಲ್ಲಿ ಸಂಘ ಸಂಸ್ಥೆಗಳಿಂದ ಸನ್ಮಾನ ದೊರೆಯುವ ಸಾಧ್ಯತೆ ಇರುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ

ಕೆಲವು ನಾಟಕೀಯ ಘಟನೆಗಳು ನಿಮ್ಮ ಸುತ್ತಮುತ್ತ ನಡೆಯುವ ಸಾಧ್ಯತೆ ಇದ್ದು, ಅದನ್ನೇ ನಿಜವೆನ್ನುವ ಭ್ರಮೆಗೆ ಒಳಗಾಗುವಿರಿ. ಈ ಭ್ರಮಾಲೋಕದಿಂದ ಹೊರಬಂದಲ್ಲಿ ನೈಜ ಜೀವನದ ದರ್ಶನವಾಗುವುದು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ

ಅನೇಕ ರಕ್ಷ ಣಾವ್ಯೂಹಗಳನ್ನು ಹೆಣೆದು ಬಿಡಬೇಡಿ. ದೇವಿ ಆರಾಧನೆಯ ಜೊತೆಗೆ ಆಂಜನೇಯ ಸ್ತೋತ್ರವನ್ನು ಪಠಿಸಿ. ಪ್ರಯಾಣಕಾಲದಲ್ಲಿ ಎಚ್ಚರಿಕೆ ಅಗತ್ಯ ಖರ್ಚಿಗೆ ತಕ್ಕಷ್ಟು ಹಣ ಬರುವುದರಿಂದ ಈ ದಿನ ತೊಂದರೆ ಇರುವುದಿಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ

ನೇರ ಮಾತುಗಾರರಾದ ನೀವು ಇಂದು ತಮಾಷೆಗಾಗಿ ಆಡಿದ ಮಾತಿನಿಂದ ಸಂಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಈ ಬಗ್ಗೆ ಎರಡು ಬಾರಿ ಚಿಂತಿಸಿ ಕಾರ್ಯಪ್ರವೃತ್ತರಾಗಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ

ಗತದಿನಗಳ ಅವಮಾನಗಳನ್ನು ನೆನಪಿಸಿಕೊಂಡು ಹಿಂಸೆಯನ್ನು ಅನುಭವಿಸದಿರಿ. ಹೊಸದಾದ ಸಂಕಲ್ಪ ನಿಮಗೆ ಹೊಸತನ ಮತ್ತು ಹೊಸ ಹುಮ್ಮಸ್ಸನ್ನು ಹುಟ್ಟುಹಾಕುವುದು. ಪ್ರಚಲಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನು

ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ

ಉತ್ತಮ ವಾಗ್ಮಿ ಆದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಬರುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ

ಅನೇಕ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ

ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳಿತು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸಿ. ಆದ ಅಚಾತುರ್ಯವನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…

  • ತಂತ್ರಜ್ಞಾನ

    ಜಗತ್ತಿನ ಅತೀ ಸಣ್ಣ ಉಪಗ್ರಹವನ್ನು ತಯಾರಿಸಿದ ಈ ಬಾಲಕನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್‍ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್‍ಲೈಟ್‍ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್‍ಲೈಟ್‍ ಎಂಬ ಹಿರಿಮೆಗೆ ಪಾತ್ರವಾಗಿದೆ.

  • ಸಿನಿಮಾ

    ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

    ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…

  • ಸಂಬಂಧ

    ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ ಎಂದು ಅತ್ತೆ ಮಾಡಿದ್ದು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಜ್ಯೋತಿಷ್ಯ

    ನಿಮ್ಮ ಮನೆ ಒಡೆಯದೇ ಈ ಸರಳ ಕ್ರಮಗಳಿಂದ ವಾಸ್ತುದೋಷ ನಿವಾರಣೆ ಮಾಡಿಕೊಳ್ಳಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

    ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….