ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

221

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:-ಇಲಿ ಹೋಯಿತು ಎಂದರೆ ಹುಲಿ ಹೋಯಿತು ಎಂದು ಗಾಬರಿ ಪಟ್ಟುಕೊಳ್ಳುವ ನೀವು ನಿಜ ಸ್ಥಿತಿ ಅರ್ಥಮಾಡಿಕೊಳ್ಳಬೇಕು. ನೀವು ಗಾಬರಿಯಾಗುವುದರ ಜೊತೆ ನಿಮ್ಮ ಜೊತೆಯಲ್ಲಿದ್ದವರಿಗೂ ಗಾಬರಿ ಉಂಟು ಮಾಡುವಿರಿ. ಇದರಿಂದ ನಗೆಪಾಟಲಿಗೆ ಈಡಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:-ಪೊಳ್ಳು ಭರವಸೆಗಳನ್ನು ನಂಬಿ ಹಣವನ್ನು ವಿವಿಧ ರಂಗದಲ್ಲಿ ಹೂಡಬೇಡಿ. ಆದಷ್ಟು ನಂಬಿಕಸ್ಥ ಜನರೊಡನೆ ವ್ಯವಹರಿಸಿ ನಿಮ್ಮ ಹಣಕಾಸಿನ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಿ. ಆಹಾರ ದಾನ ಮಾಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:-ನಿಮ್ಮಲ್ಲಿ ಮನೋಬಲ ಭದ್ರವಾಗಿದೆ. ಸಂಕಲ್ಪಿತ ಕಾರ್ಯಗಳಿಗೆ ಮುಂದಡಿ ಇಡಿ. ನಿಮ್ಮ ಮನೋಕಾಮನೆಗಳು ಶೀಘ್ರದಲ್ಲಿಯೇ ಈಡೇರುವವು. ಹೆಚ್ಚಿನ ತೊಂದರೆ ಇಲ್ಲ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಹಣಕಾಸಿನ ವಿಷಯದಲ್ಲಿ ಯಶಸ್ಸು ಹೊಂದಲು ಕುಲದೇವರನ್ನು ಪ್ರಾರ್ಥಿಸಿ. ಹಸಿದವರಿಗೆ ಊಟ ನೀಡಿ. ಈ ಹಿಂದೆ ಸ್ನೇಹಿತರಿಗೆ ಕೊಟ್ಟ ಹಣ ಹಿಂತಿರುಗಿ ಬರುವ ಸಾಧ್ಯತೆ ಇದೆ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:-ಎಲ್ಲವನ್ನೂ ಅನುಮಾನದಿಂದ ನೋಡುತ್ತ ಹೋದರೆ ಜೀವನದಲ್ಲಿ ಯಶಸ್ಸು ಕಾಣಲು ತಡವಾಗಬಹುದು. ಕೆಲವು ವಿಚಾರಗಳಲ್ಲಿ ನಂಬಿಕೆಯಿಟ್ಟು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಿದರೆ ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ನಿಮ್ಮ ಮಾತಿನ ಶಕ್ತಿಗೆ ಅಪರೂಪದ ಚುಂಬಕ ಶಕ್ತಿಯಿದೆ. ಹಾಗಾಗಿ ಜನರು ನಿಮ್ಮ ವಿಚಾರಧಾರೆಗಳನ್ನು ಹಿಂದೆ ಮುಂದೆ ಯೋಚಿಸದೆ ಒಪ್ಪಿಕೊಳ್ಳುವರು. ಇದರಿಂದ ನಿಮ್ಮ ಕೆಲಸಗಳನ್ನು ಈಡೇರಿಸಿಕೊಳ್ಳಲು ಅನುಕೂಲವಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:-ಭಗವಂತನ ನಾಮಸ್ಮರಣೆಯೊಂದೇ ಭವಸಾಗರ ದಾಟಲು ಇರುವ ಏಕೈಕ ಮಾರ್ಗ. ಇತರರು ಸಹಾಯ ಮಾಡುತ್ತಾರೆ ಎಂದು ನಂಬಿ ಕೂಡದಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಸಮಸ್ಯೆಗಳು ಒಂದರ ಹಿಂದೆ ಒಂದು ಬರುತ್ತಲೇ ಇರುತ್ತದೆ. ಆ ಅಲೆಗಳಲ್ಲಿಯೇ ಮಿಂದು ಪುನೀತರಾಗುವ ಆಸ್ತಿಕ ಜನರಂತೆ ನೀವು ಕೂಡಾ ಭಗವಂತನಿಗೆ ಶರಣಾಗಿ. ಇದರಿಂದ ನಿಮಗೆ ಅನುಕೂಲವಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:-ಹೆಚ್ಚು ಶ್ರದ್ಧೆ ವಹಿಸಿ ನಿಮ್ಮ ಪಾಲಿನ ಕರ್ತವ್ಯವನ್ನು ಮಾಡಲೇ ಬೇಕಾಗುವುದು. ಧೈರ್ಯಶಾಲಿಗೆ ಭಗವಂತ ಸಹಾಯ ಮಾಡುವನು. ಬಂದ ಅವಕಾಶಗಳನ್ನು ಕಳೆದುಕೊಳ್ಳಬೇಡಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಕನಸು ಕಾಣದೆ ಕಾಯಕವೇ ಕೈಲಾಸ ಎಂಬುದನ್ನು ನಂಬಿ ಕೆಲಸದಲ್ಲಿ ಮಗ್ನರಾಗಿ. ಕ್ರಮೇಣ ನಿಮ್ಮ ಕಾರ್ಯದಲ್ಲಿ ಯಶಸ್ಸು ಹೊಂದುವಿರಿ. ಗುರು ಹಿರಿಯರ ಆಶೀರ್ವಾದ ಪಡೆಯಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನಿಮ್ಮ ಸಂಭ್ರಮ ಕಂಡು ಹೊಟ್ಟೆ ಉರಿದುಕೊಳ್ಳುವವರ ಬಳಿ ಯಾವುದೇ ರೀತಿಯ ಮಾತುಕತೆ ಬೇಡ. ನಿಮ್ಮ ಖರ್ಚಿಗೆ ತಕ್ಕಷ್ಟು ಹಣ ಕೈ ಸೇರುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಅಲ್ಪ ಹಿನ್ನಡೆ ಕಂಡುಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…

  • ಜ್ಯೋತಿಷ್ಯ

    ರೈತರ ಗಮನಕ್ಕೆ: ‘ಕಿಸಾನ್ ಸಮ್ಮಾನ್’ ಗೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ

    ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌ ಲಲಿತಾ ಅನಾಪುರ್‌, ಬೀದರ್-‌ ಈಶ್ವರ್‌ ಸಿಂಗ್‌ ಠಾಕೂರ್‌, ಭಾಲ್ಕಿ- ಪ್ರಕಾಶ್‌ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…

  • ಸುದ್ದಿ

    ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

    ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…

  • ಸುದ್ದಿ

    ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

    ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…