ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

166

 

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು. ಬೆಂಬಲಿಗರು ನಿಮ್ಮನ್ನು ಭೇದಭಾವವಿಲ್ಲದೆ ಬೆಂಬಲಿಸುವರು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಯಾರನ್ನು ನಂಬುವುದು, ಯಾರನ್ನು ನಂಬದೇ ಇರುವುದು ಎಂಬ ಗೊಂದಲಕ್ಕೆ ಅತಿ ಶೀಘ್ರದಲ್ಲಿಯೇ ತೆರೆ ಬೀಳಲಿದೆ. ಸಣ್ಣಪುಟ್ಟ ತೊಂದರೆಗಳನ್ನು ಭೂತಗನ್ನಡಿಯಲ್ಲಿ ನೋಡಿದಾಗ ಸಹಜವಾಗಿಯೇ ದೊಡ್ಡದಾಗಿ ಕಾಣುತ್ತದೆ. ಅನಗತ್ಯ ಭಯ ನಿಮ್ಮ ಅನಾರೋಗ್ಯಕ್ಕೆ ಕಾರಣವಾಗುವುದು. ಈ ಬಗ್ಗೆ ಎಚ್ಚರಿಕೆ ಇರಲಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಕಷ್ಟ ಯಾರಿಗಿಲ್ಲ ಹೇಳಿ. ಆನೆ ತೂಕ ಆನೆಗೆ, ಆಡಿನ ತೂಕ ಆಡಿಗೆ. ನನ್ನನ್ನು ಹೊರತು ಎಲ್ಲರೂ ಸುಖಿಗಳು ಎನ್ನುವ ಭಾವನೆ ಬಿಡಿ. ನನ್ನಷ್ಟು ಸುಖಿ ಬೇರೆ ಯಾರೂ ಇಲ್ಲ ಎಂದುಕೊಂಡರೆ ಜೀವನದಲ್ಲಿ ಎಲ್ಲವನ್ನೂ ಪಡೆಯಬಲ್ಲಿರಿ. ತಾಳ್ಮೆ, ಸಹನೆ ನಿಮ್ಮ ಮಂತ್ರವಾಗಿರಲಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಕೈಗೆ ಕೈ, ದ್ವೇಷಕ್ಕೆ ದ್ವೇಷ ಸಾಧಿಸುವೆನು ಎಂಬ ಹುಂಬತನದ ಪ್ರಯತ್ನ ಬೇಡ. ಶಿಕ್ಷೆ ನೀಡಲು ಕಾನೂನಿನ ವ್ಯವಸ್ಥೆ ದೇಶದಲ್ಲಿದೆ. ಕಾನೂನನ್ನು ಕೈಗೆ ಎತ್ತಿಕೊಳ್ಳುವುದು ಸೂಕ್ತವಲ್ಲ. ಎಲ್ಲವೂ ಸುಗಮವಾಗುವುದು. ತಾಳ್ಮೆಯಿಂದಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನೀವು ತೆಗೆದುಕೊಳ್ಳುವ ನಿರ್ಧಾರಗಳು ಎಲ್ಲಾ ಸಮಯದಲ್ಲೂ ಸರಿ ಇರಲಾರವು ಎಂಬುದನ್ನು ಮನಗಾಣುವಿರಿ. ಆದಷ್ಟು ಗುರು ಹಿರಿಯರ ಹಿತವಚನಗಳನ್ನು ಆಲಿಸಿ. ಇಲ್ಲವೆ ಹಿತೈಷಿ ಬಂಧುಗಳ ಸಲಹೆ ಪಡೆದು ಮುಂದೆ ಹೆಜ್ಜೆ ಇಡಿ. ಯಶಸ್ಸು ನಿಮ್ಮದಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಹಲವಾರು ಮಂದಿಯನ್ನು ಭೇಟಿ ಮಾಡುವಿರಿ. ಮಹತ್ತರ ವಿಷಯದ ಬಗ್ಗೆ ಚರ್ಚೆ ನಡೆಯುವುದು. ಆದರೆ ಅದು ಕಾರ್ಯರೂಪಕ್ಕೆ ಬರಲು ವಿಳಂಬವಾಗುತ್ತಿರುವುದು ನಿಮಗೆ ಬೇಸರ ತರಿಸುವ ಸಾಧ್ಯತೆ ಇದೆ. ಹರಿ ನಿನ್ನೊಲುಮೆ ಆಗುವತನಕ ಅರಿತು ಸುಮ್ಮನಿರುವುದು ಲೇಸು ಎಂಬುದನ್ನು ತಿಳಿಯಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ನಿಮ್ಮನ್ನು ಸುತ್ತ ಹತ್ತು ನಿಟ್ಟಿನಿಂದ ಜನರು ಪರೀಕ್ಷಿಸುತ್ತಿದ್ದಾರೆ. ಮಾಡುವ ಕೆಲಸ 2 ಕೈಗಳಿಂದಾದರೂ ನೋಡುವ ಕಣ್ಣುಗಳು ಹತ್ತಾರು ಇರುತ್ತವೆ. ಹಾಗಾಗಿ ಜಾಗರೂಕತೆಯಿಂದ ಕೆಲಸ ಮಾಡಿ. ದೈವಕೃಪೆಯಿಂದ ಎಲ್ಲಾ ಕೆಲಸಗಳು ಪ್ರಗತಿಯತ್ತ ಸಾಗುವವು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಪ್ರಗತೀಶೀಲರ ಹಾಗೆ ಹೆಜ್ಜೆ ಇರಿಸುವ ನಿಮ್ಮ ನಿರ್ಧಾರ ಸರಿಯಾದುದೆ. ಆದರೆ ಈ ಹಿಂದೆ ಸಹಾಯ ಮಾಡಿದ ಜನರನ್ನು ಮರೆಯಬಾರದು. ಹಳೆ ಬೇರು ಹೊಸ ಚಿಗುರು ಕೂಡಿರಲು ಮರ ಸೊಗಸು ಎಂಬ ಕವಿವಾಣಿ ಮರೆಯದೇ ನಿಮ್ಮ ಜೊತೆಯಲ್ಲಿ ಎಲ್ಲರನ್ನು ಕರೆದುಕೊಂಡು ಹೋಗಬೇಕಿದೆ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಮನೋ ಸಂಕಲ್ಪದಲ್ಲಿ ದಾಢ್ರ್ಯತೆ ಹೊಂದುವುದು ಅನಿವಾರ್ಯ. ಯಾವುದು ಸಲೀಸಾಗಿ ದೊರೆಯುವುದಿಲ್ಲ ಎಂಬ ಮಾತು ಸರ್ವಕಾಲಿಕ ಸತ್ಯ. ಬೆವರು ಸುರಿಸಿ ದುಡಿದ ಹಣದ ಮಹತ್ವವನ್ನು ಬಲ್ಲವನೇ ಬಲ್ಲ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಸಕಲ ಇಷ್ಟಾರ್ಥಗಳ ಸಿದ್ಧಿಗೆ ದಾರಿಯಾಗುವುದು. ಮನೋ ನಿಯಾಮಕ ರುದ್ರದೇವರನ್ನು ಅನನ್ಯ ಭಕ್ತಿಯಿಂದ ಭಜಿಸಿ. ಶಿವ ಒಲಿದರೆ ಭಯವಿಲ್ಲ. ಶಿವನಾಮಕೆ ಸಾಟಿ ಬೇರಿಲ್ಲ ಎಂಬುದು ನಿಮಗೆ ಅರಿವಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಅನೇಕ ಕೆಲಸಗಳನ್ನು ಸೂಕ್ತ ಯೋಜನೆಗಳೊಂದಿಗೆ ಸಿದ್ಧವಾಗಿ ಇಟ್ಟುಕೊಂಡಿರುವಿರಿ. ಇದಕ್ಕೆ ನಿಮ್ಮ ಮೇಲಧಿಕಾರಿಗಳ ಸಲಹೆ ಸಹಕಾರಗಳು ದೊರೆಯಲಿವೆ. ನಿಮ್ಮ ಮನೋಕಾಮನೆಗಳು ಶೀಘ್ರದಲ್ಲಿಯೇ ಪೂರ್ಣಗೊಳ್ಳುವವು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನೀರು ಕುಡಿದಷ್ಟು ಸುಲಭದ ಕೆಲಸ ಹೌದಾದರೂ ಪ್ರಾರಂಭಿಕ ಹಂತದ ತಯಾರಿಯನ್ನು ಮಾತ್ರ ನೀವು ಅಲಕ್ಷ್ಯ ಮಾಡಬಾರದು. ದುರ್ಗಾ ಜಪ ಮಾಡಿ. ನಿಮ್ಮ ಕಾಯಕವನ್ನು ಶ್ರದ್ಧೆಯಿಂದ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

    ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…

  • ಹಣ ಕಾಸು

    ಈ ಕಾನೂನು ಜಾರಿಗೆ ಬಂದ್ರೆ ಎಲ್ಲ ಕಾರ್ಮಿಕರಿಗೂ ಸಿಗಲಿದೆ, ಕನಿಷ್ಟ 18,000ರೂ ಸಂಬಳ !

    ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ

  • ಸಿನಿಮಾ

    ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

    ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…

  • ರಾಜಕೀಯ, ಸುದ್ದಿ

    ಪ್ರಧಾನಿ ಮೋದಿ ಕುರಿತು, ನಿಮ್ಗೆ ಸೌಟ್‍ನಿಂದ ಹೊಡಿಬೇಕಾ?ಗ್ಯಾಸ್‍ನಿಂದ ಹೊಡಿಬೇಕಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ..!

    ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್‍ನಿಂದ ಹೊಡಿಬೇಕಾ? ಅಥವಾ ಗ್ಯಾಸ್‍ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸಿಗರೇಟ್ ಚಟದಿಂದ ಹೊರಗೆ ಬರಲು ಈ ಜ್ಯೂಸ್ ಕುಡಿಯಿರಿ ಸಾಕು.

    ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…

  • ಆರೋಗ್ಯ

    ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

    ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…