ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು. ಬೆಂಬಲಿಗರು ನಿಮ್ಮನ್ನು ಭೇದಭಾವವಿಲ್ಲದೆ ಬೆಂಬಲಿಸುವರು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ಯಾರನ್ನು ನಂಬುವುದು, ಯಾರನ್ನು ನಂಬದೇ ಇರುವುದು ಎಂಬ ಗೊಂದಲಕ್ಕೆ ಅತಿ ಶೀಘ್ರದಲ್ಲಿಯೇ ತೆರೆ ಬೀಳಲಿದೆ. ಸಣ್ಣಪುಟ್ಟ ತೊಂದರೆಗಳನ್ನು ಭೂತಗನ್ನಡಿಯಲ್ಲಿ ನೋಡಿದಾಗ ಸಹಜವಾಗಿಯೇ ದೊಡ್ಡದಾಗಿ ಕಾಣುತ್ತದೆ. ಅನಗತ್ಯ ಭಯ ನಿಮ್ಮ ಅನಾರೋಗ್ಯಕ್ಕೆ ಕಾರಣವಾಗುವುದು. ಈ ಬಗ್ಗೆ ಎಚ್ಚರಿಕೆ ಇರಲಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ಕಷ್ಟ ಯಾರಿಗಿಲ್ಲ ಹೇಳಿ. ಆನೆ ತೂಕ ಆನೆಗೆ, ಆಡಿನ ತೂಕ ಆಡಿಗೆ. ನನ್ನನ್ನು ಹೊರತು ಎಲ್ಲರೂ ಸುಖಿಗಳು ಎನ್ನುವ ಭಾವನೆ ಬಿಡಿ. ನನ್ನಷ್ಟು ಸುಖಿ ಬೇರೆ ಯಾರೂ ಇಲ್ಲ ಎಂದುಕೊಂಡರೆ ಜೀವನದಲ್ಲಿ ಎಲ್ಲವನ್ನೂ ಪಡೆಯಬಲ್ಲಿರಿ. ತಾಳ್ಮೆ, ಸಹನೆ ನಿಮ್ಮ ಮಂತ್ರವಾಗಿರಲಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ಕೈಗೆ ಕೈ, ದ್ವೇಷಕ್ಕೆ ದ್ವೇಷ ಸಾಧಿಸುವೆನು ಎಂಬ ಹುಂಬತನದ ಪ್ರಯತ್ನ ಬೇಡ. ಶಿಕ್ಷೆ ನೀಡಲು ಕಾನೂನಿನ ವ್ಯವಸ್ಥೆ ದೇಶದಲ್ಲಿದೆ. ಕಾನೂನನ್ನು ಕೈಗೆ ಎತ್ತಿಕೊಳ್ಳುವುದು ಸೂಕ್ತವಲ್ಲ. ಎಲ್ಲವೂ ಸುಗಮವಾಗುವುದು. ತಾಳ್ಮೆಯಿಂದಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ನೀವು ತೆಗೆದುಕೊಳ್ಳುವ ನಿರ್ಧಾರಗಳು ಎಲ್ಲಾ ಸಮಯದಲ್ಲೂ ಸರಿ ಇರಲಾರವು ಎಂಬುದನ್ನು ಮನಗಾಣುವಿರಿ. ಆದಷ್ಟು ಗುರು ಹಿರಿಯರ ಹಿತವಚನಗಳನ್ನು ಆಲಿಸಿ. ಇಲ್ಲವೆ ಹಿತೈಷಿ ಬಂಧುಗಳ ಸಲಹೆ ಪಡೆದು ಮುಂದೆ ಹೆಜ್ಜೆ ಇಡಿ. ಯಶಸ್ಸು ನಿಮ್ಮದಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ಹಲವಾರು ಮಂದಿಯನ್ನು ಭೇಟಿ ಮಾಡುವಿರಿ. ಮಹತ್ತರ ವಿಷಯದ ಬಗ್ಗೆ ಚರ್ಚೆ ನಡೆಯುವುದು. ಆದರೆ ಅದು ಕಾರ್ಯರೂಪಕ್ಕೆ ಬರಲು ವಿಳಂಬವಾಗುತ್ತಿರುವುದು ನಿಮಗೆ ಬೇಸರ ತರಿಸುವ ಸಾಧ್ಯತೆ ಇದೆ. ಹರಿ ನಿನ್ನೊಲುಮೆ ಆಗುವತನಕ ಅರಿತು ಸುಮ್ಮನಿರುವುದು ಲೇಸು ಎಂಬುದನ್ನು ತಿಳಿಯಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ನಿಮ್ಮನ್ನು ಸುತ್ತ ಹತ್ತು ನಿಟ್ಟಿನಿಂದ ಜನರು ಪರೀಕ್ಷಿಸುತ್ತಿದ್ದಾರೆ. ಮಾಡುವ ಕೆಲಸ 2 ಕೈಗಳಿಂದಾದರೂ ನೋಡುವ ಕಣ್ಣುಗಳು ಹತ್ತಾರು ಇರುತ್ತವೆ. ಹಾಗಾಗಿ ಜಾಗರೂಕತೆಯಿಂದ ಕೆಲಸ ಮಾಡಿ. ದೈವಕೃಪೆಯಿಂದ ಎಲ್ಲಾ ಕೆಲಸಗಳು ಪ್ರಗತಿಯತ್ತ ಸಾಗುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ಪ್ರಗತೀಶೀಲರ ಹಾಗೆ ಹೆಜ್ಜೆ ಇರಿಸುವ ನಿಮ್ಮ ನಿರ್ಧಾರ ಸರಿಯಾದುದೆ. ಆದರೆ ಈ ಹಿಂದೆ ಸಹಾಯ ಮಾಡಿದ ಜನರನ್ನು ಮರೆಯಬಾರದು. ಹಳೆ ಬೇರು ಹೊಸ ಚಿಗುರು ಕೂಡಿರಲು ಮರ ಸೊಗಸು ಎಂಬ ಕವಿವಾಣಿ ಮರೆಯದೇ ನಿಮ್ಮ ಜೊತೆಯಲ್ಲಿ ಎಲ್ಲರನ್ನು ಕರೆದುಕೊಂಡು ಹೋಗಬೇಕಿದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ಮನೋ ಸಂಕಲ್ಪದಲ್ಲಿ ದಾಢ್ರ್ಯತೆ ಹೊಂದುವುದು ಅನಿವಾರ್ಯ. ಯಾವುದು ಸಲೀಸಾಗಿ ದೊರೆಯುವುದಿಲ್ಲ ಎಂಬ ಮಾತು ಸರ್ವಕಾಲಿಕ ಸತ್ಯ. ಬೆವರು ಸುರಿಸಿ ದುಡಿದ ಹಣದ ಮಹತ್ವವನ್ನು ಬಲ್ಲವನೇ ಬಲ್ಲ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ಸಕಲ ಇಷ್ಟಾರ್ಥಗಳ ಸಿದ್ಧಿಗೆ ದಾರಿಯಾಗುವುದು. ಮನೋ ನಿಯಾಮಕ ರುದ್ರದೇವರನ್ನು ಅನನ್ಯ ಭಕ್ತಿಯಿಂದ ಭಜಿಸಿ. ಶಿವ ಒಲಿದರೆ ಭಯವಿಲ್ಲ. ಶಿವನಾಮಕೆ ಸಾಟಿ ಬೇರಿಲ್ಲ ಎಂಬುದು ನಿಮಗೆ ಅರಿವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ಅನೇಕ ಕೆಲಸಗಳನ್ನು ಸೂಕ್ತ ಯೋಜನೆಗಳೊಂದಿಗೆ ಸಿದ್ಧವಾಗಿ ಇಟ್ಟುಕೊಂಡಿರುವಿರಿ. ಇದಕ್ಕೆ ನಿಮ್ಮ ಮೇಲಧಿಕಾರಿಗಳ ಸಲಹೆ ಸಹಕಾರಗಳು ದೊರೆಯಲಿವೆ. ನಿಮ್ಮ ಮನೋಕಾಮನೆಗಳು ಶೀಘ್ರದಲ್ಲಿಯೇ ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ನೀರು ಕುಡಿದಷ್ಟು ಸುಲಭದ ಕೆಲಸ ಹೌದಾದರೂ ಪ್ರಾರಂಭಿಕ ಹಂತದ ತಯಾರಿಯನ್ನು ಮಾತ್ರ ನೀವು ಅಲಕ್ಷ್ಯ ಮಾಡಬಾರದು. ದುರ್ಗಾ ಜಪ ಮಾಡಿ. ನಿಮ್ಮ ಕಾಯಕವನ್ನು ಶ್ರದ್ಧೆಯಿಂದ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್ಗಳು. ಮತ್ತೇಕೆ ತಡ? ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….
ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.