ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು. ಬೆಂಬಲಿಗರು ನಿಮ್ಮನ್ನು ಭೇದಭಾವವಿಲ್ಲದೆ ಬೆಂಬಲಿಸುವರು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ಯಾರನ್ನು ನಂಬುವುದು, ಯಾರನ್ನು ನಂಬದೇ ಇರುವುದು ಎಂಬ ಗೊಂದಲಕ್ಕೆ ಅತಿ ಶೀಘ್ರದಲ್ಲಿಯೇ ತೆರೆ ಬೀಳಲಿದೆ. ಸಣ್ಣಪುಟ್ಟ ತೊಂದರೆಗಳನ್ನು ಭೂತಗನ್ನಡಿಯಲ್ಲಿ ನೋಡಿದಾಗ ಸಹಜವಾಗಿಯೇ ದೊಡ್ಡದಾಗಿ ಕಾಣುತ್ತದೆ. ಅನಗತ್ಯ ಭಯ ನಿಮ್ಮ ಅನಾರೋಗ್ಯಕ್ಕೆ ಕಾರಣವಾಗುವುದು. ಈ ಬಗ್ಗೆ ಎಚ್ಚರಿಕೆ ಇರಲಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ಕಷ್ಟ ಯಾರಿಗಿಲ್ಲ ಹೇಳಿ. ಆನೆ ತೂಕ ಆನೆಗೆ, ಆಡಿನ ತೂಕ ಆಡಿಗೆ. ನನ್ನನ್ನು ಹೊರತು ಎಲ್ಲರೂ ಸುಖಿಗಳು ಎನ್ನುವ ಭಾವನೆ ಬಿಡಿ. ನನ್ನಷ್ಟು ಸುಖಿ ಬೇರೆ ಯಾರೂ ಇಲ್ಲ ಎಂದುಕೊಂಡರೆ ಜೀವನದಲ್ಲಿ ಎಲ್ಲವನ್ನೂ ಪಡೆಯಬಲ್ಲಿರಿ. ತಾಳ್ಮೆ, ಸಹನೆ ನಿಮ್ಮ ಮಂತ್ರವಾಗಿರಲಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ಕೈಗೆ ಕೈ, ದ್ವೇಷಕ್ಕೆ ದ್ವೇಷ ಸಾಧಿಸುವೆನು ಎಂಬ ಹುಂಬತನದ ಪ್ರಯತ್ನ ಬೇಡ. ಶಿಕ್ಷೆ ನೀಡಲು ಕಾನೂನಿನ ವ್ಯವಸ್ಥೆ ದೇಶದಲ್ಲಿದೆ. ಕಾನೂನನ್ನು ಕೈಗೆ ಎತ್ತಿಕೊಳ್ಳುವುದು ಸೂಕ್ತವಲ್ಲ. ಎಲ್ಲವೂ ಸುಗಮವಾಗುವುದು. ತಾಳ್ಮೆಯಿಂದಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ನೀವು ತೆಗೆದುಕೊಳ್ಳುವ ನಿರ್ಧಾರಗಳು ಎಲ್ಲಾ ಸಮಯದಲ್ಲೂ ಸರಿ ಇರಲಾರವು ಎಂಬುದನ್ನು ಮನಗಾಣುವಿರಿ. ಆದಷ್ಟು ಗುರು ಹಿರಿಯರ ಹಿತವಚನಗಳನ್ನು ಆಲಿಸಿ. ಇಲ್ಲವೆ ಹಿತೈಷಿ ಬಂಧುಗಳ ಸಲಹೆ ಪಡೆದು ಮುಂದೆ ಹೆಜ್ಜೆ ಇಡಿ. ಯಶಸ್ಸು ನಿಮ್ಮದಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ಹಲವಾರು ಮಂದಿಯನ್ನು ಭೇಟಿ ಮಾಡುವಿರಿ. ಮಹತ್ತರ ವಿಷಯದ ಬಗ್ಗೆ ಚರ್ಚೆ ನಡೆಯುವುದು. ಆದರೆ ಅದು ಕಾರ್ಯರೂಪಕ್ಕೆ ಬರಲು ವಿಳಂಬವಾಗುತ್ತಿರುವುದು ನಿಮಗೆ ಬೇಸರ ತರಿಸುವ ಸಾಧ್ಯತೆ ಇದೆ. ಹರಿ ನಿನ್ನೊಲುಮೆ ಆಗುವತನಕ ಅರಿತು ಸುಮ್ಮನಿರುವುದು ಲೇಸು ಎಂಬುದನ್ನು ತಿಳಿಯಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ನಿಮ್ಮನ್ನು ಸುತ್ತ ಹತ್ತು ನಿಟ್ಟಿನಿಂದ ಜನರು ಪರೀಕ್ಷಿಸುತ್ತಿದ್ದಾರೆ. ಮಾಡುವ ಕೆಲಸ 2 ಕೈಗಳಿಂದಾದರೂ ನೋಡುವ ಕಣ್ಣುಗಳು ಹತ್ತಾರು ಇರುತ್ತವೆ. ಹಾಗಾಗಿ ಜಾಗರೂಕತೆಯಿಂದ ಕೆಲಸ ಮಾಡಿ. ದೈವಕೃಪೆಯಿಂದ ಎಲ್ಲಾ ಕೆಲಸಗಳು ಪ್ರಗತಿಯತ್ತ ಸಾಗುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ಪ್ರಗತೀಶೀಲರ ಹಾಗೆ ಹೆಜ್ಜೆ ಇರಿಸುವ ನಿಮ್ಮ ನಿರ್ಧಾರ ಸರಿಯಾದುದೆ. ಆದರೆ ಈ ಹಿಂದೆ ಸಹಾಯ ಮಾಡಿದ ಜನರನ್ನು ಮರೆಯಬಾರದು. ಹಳೆ ಬೇರು ಹೊಸ ಚಿಗುರು ಕೂಡಿರಲು ಮರ ಸೊಗಸು ಎಂಬ ಕವಿವಾಣಿ ಮರೆಯದೇ ನಿಮ್ಮ ಜೊತೆಯಲ್ಲಿ ಎಲ್ಲರನ್ನು ಕರೆದುಕೊಂಡು ಹೋಗಬೇಕಿದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ಮನೋ ಸಂಕಲ್ಪದಲ್ಲಿ ದಾಢ್ರ್ಯತೆ ಹೊಂದುವುದು ಅನಿವಾರ್ಯ. ಯಾವುದು ಸಲೀಸಾಗಿ ದೊರೆಯುವುದಿಲ್ಲ ಎಂಬ ಮಾತು ಸರ್ವಕಾಲಿಕ ಸತ್ಯ. ಬೆವರು ಸುರಿಸಿ ದುಡಿದ ಹಣದ ಮಹತ್ವವನ್ನು ಬಲ್ಲವನೇ ಬಲ್ಲ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ಸಕಲ ಇಷ್ಟಾರ್ಥಗಳ ಸಿದ್ಧಿಗೆ ದಾರಿಯಾಗುವುದು. ಮನೋ ನಿಯಾಮಕ ರುದ್ರದೇವರನ್ನು ಅನನ್ಯ ಭಕ್ತಿಯಿಂದ ಭಜಿಸಿ. ಶಿವ ಒಲಿದರೆ ಭಯವಿಲ್ಲ. ಶಿವನಾಮಕೆ ಸಾಟಿ ಬೇರಿಲ್ಲ ಎಂಬುದು ನಿಮಗೆ ಅರಿವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ಅನೇಕ ಕೆಲಸಗಳನ್ನು ಸೂಕ್ತ ಯೋಜನೆಗಳೊಂದಿಗೆ ಸಿದ್ಧವಾಗಿ ಇಟ್ಟುಕೊಂಡಿರುವಿರಿ. ಇದಕ್ಕೆ ನಿಮ್ಮ ಮೇಲಧಿಕಾರಿಗಳ ಸಲಹೆ ಸಹಕಾರಗಳು ದೊರೆಯಲಿವೆ. ನಿಮ್ಮ ಮನೋಕಾಮನೆಗಳು ಶೀಘ್ರದಲ್ಲಿಯೇ ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ನೀರು ಕುಡಿದಷ್ಟು ಸುಲಭದ ಕೆಲಸ ಹೌದಾದರೂ ಪ್ರಾರಂಭಿಕ ಹಂತದ ತಯಾರಿಯನ್ನು ಮಾತ್ರ ನೀವು ಅಲಕ್ಷ್ಯ ಮಾಡಬಾರದು. ದುರ್ಗಾ ಜಪ ಮಾಡಿ. ನಿಮ್ಮ ಕಾಯಕವನ್ನು ಶ್ರದ್ಧೆಯಿಂದ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…