ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

159

 

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು. ಬೆಂಬಲಿಗರು ನಿಮ್ಮನ್ನು ಭೇದಭಾವವಿಲ್ಲದೆ ಬೆಂಬಲಿಸುವರು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಯಾರನ್ನು ನಂಬುವುದು, ಯಾರನ್ನು ನಂಬದೇ ಇರುವುದು ಎಂಬ ಗೊಂದಲಕ್ಕೆ ಅತಿ ಶೀಘ್ರದಲ್ಲಿಯೇ ತೆರೆ ಬೀಳಲಿದೆ. ಸಣ್ಣಪುಟ್ಟ ತೊಂದರೆಗಳನ್ನು ಭೂತಗನ್ನಡಿಯಲ್ಲಿ ನೋಡಿದಾಗ ಸಹಜವಾಗಿಯೇ ದೊಡ್ಡದಾಗಿ ಕಾಣುತ್ತದೆ. ಅನಗತ್ಯ ಭಯ ನಿಮ್ಮ ಅನಾರೋಗ್ಯಕ್ಕೆ ಕಾರಣವಾಗುವುದು. ಈ ಬಗ್ಗೆ ಎಚ್ಚರಿಕೆ ಇರಲಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಕಷ್ಟ ಯಾರಿಗಿಲ್ಲ ಹೇಳಿ. ಆನೆ ತೂಕ ಆನೆಗೆ, ಆಡಿನ ತೂಕ ಆಡಿಗೆ. ನನ್ನನ್ನು ಹೊರತು ಎಲ್ಲರೂ ಸುಖಿಗಳು ಎನ್ನುವ ಭಾವನೆ ಬಿಡಿ. ನನ್ನಷ್ಟು ಸುಖಿ ಬೇರೆ ಯಾರೂ ಇಲ್ಲ ಎಂದುಕೊಂಡರೆ ಜೀವನದಲ್ಲಿ ಎಲ್ಲವನ್ನೂ ಪಡೆಯಬಲ್ಲಿರಿ. ತಾಳ್ಮೆ, ಸಹನೆ ನಿಮ್ಮ ಮಂತ್ರವಾಗಿರಲಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಕೈಗೆ ಕೈ, ದ್ವೇಷಕ್ಕೆ ದ್ವೇಷ ಸಾಧಿಸುವೆನು ಎಂಬ ಹುಂಬತನದ ಪ್ರಯತ್ನ ಬೇಡ. ಶಿಕ್ಷೆ ನೀಡಲು ಕಾನೂನಿನ ವ್ಯವಸ್ಥೆ ದೇಶದಲ್ಲಿದೆ. ಕಾನೂನನ್ನು ಕೈಗೆ ಎತ್ತಿಕೊಳ್ಳುವುದು ಸೂಕ್ತವಲ್ಲ. ಎಲ್ಲವೂ ಸುಗಮವಾಗುವುದು. ತಾಳ್ಮೆಯಿಂದಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನೀವು ತೆಗೆದುಕೊಳ್ಳುವ ನಿರ್ಧಾರಗಳು ಎಲ್ಲಾ ಸಮಯದಲ್ಲೂ ಸರಿ ಇರಲಾರವು ಎಂಬುದನ್ನು ಮನಗಾಣುವಿರಿ. ಆದಷ್ಟು ಗುರು ಹಿರಿಯರ ಹಿತವಚನಗಳನ್ನು ಆಲಿಸಿ. ಇಲ್ಲವೆ ಹಿತೈಷಿ ಬಂಧುಗಳ ಸಲಹೆ ಪಡೆದು ಮುಂದೆ ಹೆಜ್ಜೆ ಇಡಿ. ಯಶಸ್ಸು ನಿಮ್ಮದಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಹಲವಾರು ಮಂದಿಯನ್ನು ಭೇಟಿ ಮಾಡುವಿರಿ. ಮಹತ್ತರ ವಿಷಯದ ಬಗ್ಗೆ ಚರ್ಚೆ ನಡೆಯುವುದು. ಆದರೆ ಅದು ಕಾರ್ಯರೂಪಕ್ಕೆ ಬರಲು ವಿಳಂಬವಾಗುತ್ತಿರುವುದು ನಿಮಗೆ ಬೇಸರ ತರಿಸುವ ಸಾಧ್ಯತೆ ಇದೆ. ಹರಿ ನಿನ್ನೊಲುಮೆ ಆಗುವತನಕ ಅರಿತು ಸುಮ್ಮನಿರುವುದು ಲೇಸು ಎಂಬುದನ್ನು ತಿಳಿಯಿರಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ನಿಮ್ಮನ್ನು ಸುತ್ತ ಹತ್ತು ನಿಟ್ಟಿನಿಂದ ಜನರು ಪರೀಕ್ಷಿಸುತ್ತಿದ್ದಾರೆ. ಮಾಡುವ ಕೆಲಸ 2 ಕೈಗಳಿಂದಾದರೂ ನೋಡುವ ಕಣ್ಣುಗಳು ಹತ್ತಾರು ಇರುತ್ತವೆ. ಹಾಗಾಗಿ ಜಾಗರೂಕತೆಯಿಂದ ಕೆಲಸ ಮಾಡಿ. ದೈವಕೃಪೆಯಿಂದ ಎಲ್ಲಾ ಕೆಲಸಗಳು ಪ್ರಗತಿಯತ್ತ ಸಾಗುವವು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ಪ್ರಗತೀಶೀಲರ ಹಾಗೆ ಹೆಜ್ಜೆ ಇರಿಸುವ ನಿಮ್ಮ ನಿರ್ಧಾರ ಸರಿಯಾದುದೆ. ಆದರೆ ಈ ಹಿಂದೆ ಸಹಾಯ ಮಾಡಿದ ಜನರನ್ನು ಮರೆಯಬಾರದು. ಹಳೆ ಬೇರು ಹೊಸ ಚಿಗುರು ಕೂಡಿರಲು ಮರ ಸೊಗಸು ಎಂಬ ಕವಿವಾಣಿ ಮರೆಯದೇ ನಿಮ್ಮ ಜೊತೆಯಲ್ಲಿ ಎಲ್ಲರನ್ನು ಕರೆದುಕೊಂಡು ಹೋಗಬೇಕಿದೆ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಮನೋ ಸಂಕಲ್ಪದಲ್ಲಿ ದಾಢ್ರ್ಯತೆ ಹೊಂದುವುದು ಅನಿವಾರ್ಯ. ಯಾವುದು ಸಲೀಸಾಗಿ ದೊರೆಯುವುದಿಲ್ಲ ಎಂಬ ಮಾತು ಸರ್ವಕಾಲಿಕ ಸತ್ಯ. ಬೆವರು ಸುರಿಸಿ ದುಡಿದ ಹಣದ ಮಹತ್ವವನ್ನು ಬಲ್ಲವನೇ ಬಲ್ಲ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಸಕಲ ಇಷ್ಟಾರ್ಥಗಳ ಸಿದ್ಧಿಗೆ ದಾರಿಯಾಗುವುದು. ಮನೋ ನಿಯಾಮಕ ರುದ್ರದೇವರನ್ನು ಅನನ್ಯ ಭಕ್ತಿಯಿಂದ ಭಜಿಸಿ. ಶಿವ ಒಲಿದರೆ ಭಯವಿಲ್ಲ. ಶಿವನಾಮಕೆ ಸಾಟಿ ಬೇರಿಲ್ಲ ಎಂಬುದು ನಿಮಗೆ ಅರಿವಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಅನೇಕ ಕೆಲಸಗಳನ್ನು ಸೂಕ್ತ ಯೋಜನೆಗಳೊಂದಿಗೆ ಸಿದ್ಧವಾಗಿ ಇಟ್ಟುಕೊಂಡಿರುವಿರಿ. ಇದಕ್ಕೆ ನಿಮ್ಮ ಮೇಲಧಿಕಾರಿಗಳ ಸಲಹೆ ಸಹಕಾರಗಳು ದೊರೆಯಲಿವೆ. ನಿಮ್ಮ ಮನೋಕಾಮನೆಗಳು ಶೀಘ್ರದಲ್ಲಿಯೇ ಪೂರ್ಣಗೊಳ್ಳುವವು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನೀರು ಕುಡಿದಷ್ಟು ಸುಲಭದ ಕೆಲಸ ಹೌದಾದರೂ ಪ್ರಾರಂಭಿಕ ಹಂತದ ತಯಾರಿಯನ್ನು ಮಾತ್ರ ನೀವು ಅಲಕ್ಷ್ಯ ಮಾಡಬಾರದು. ದುರ್ಗಾ ಜಪ ಮಾಡಿ. ನಿಮ್ಮ ಕಾಯಕವನ್ನು ಶ್ರದ್ಧೆಯಿಂದ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ

    ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್‌ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್‌ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್‌ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …

    Loading

  • ಗ್ಯಾಜೆಟ್

    ಈ ಫೋನ್ ಗಳಲ್ಲಿ ಹೊಸ ವರ್ಷಕ್ಕೆ ಕೊನೆಗೊಳ್ಳಲಿದೆ ವಾಟ್ಸಾಪ್ ಸೇವೆ..!ತಿಳಿಯಲು ಈ ಲೇಖನ ಓದಿ..

    ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.

  • ಸುದ್ದಿ

    ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

  • ಸಿನಿಮಾ

    ತನ್ನ ಹೆತ್ತ ತಾಯಿ ಮಾಡಿದ್ದ ಶೋಷಣೆಯನ್ನ ಬಹಿರಂಗ ಮಾಡಿದ ಫೇಮಸ್ ನಟಿ..!

    ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…

  • ಸುದ್ದಿ

    ದೊಡ್ಡಗೌಡರ ಎದುರೆ ಕುರ್ಚಿಗಾಗಿ ಕಚ್ಚಾಟ..!

    ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್​ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…

  • ಸುದ್ದಿ

    ಕನ್ನಡಿಗರಿಗೆ ಹೆಚ್ಚು ಉದ್ಯೋಗ ಆದ್ಯತೆ ಸಿಎಂ ಯಡಿಯೂರಪ್ಪ ಭರವಸೆ…!

    ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…