ಜ್ಯೋತಿಷ್ಯ

ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

40

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಬೇಕಾಗಿರದ ಖರ್ಚನ್ನು ಮೈಮೇಲೆ ಎಳೆದುಕೊಳ್ಳದಿರಿ. ಅನವಶ್ಯಕ ವ್ಯಂಗ್ಯಮಾತುಗಳು ನಿಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಇರುವುದರಿಂದ ಯಾರನ್ನೂ ಅಪಹಾಸ್ಯ ಮಾಡದಿರಿ. ಈ ರೀತಿ ಮಾತುಗಳಿಂದ ಇತರರಿಗೆ ನೋವು ಉಂಟು ಮಾಡದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಪರಿಣಾಮಕಾರಿಯಾದ ಮಾತುಗಳಿಂದ ಜನರ ಗಮನ ಸೆಳೆಯಬಲ್ಲಿರಿ. ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು ಎನ್ನುವಂತೆ ಕೆಲವರನ್ನು ನಿಯಂತ್ರಿಸಲು ಮಾತಿನ ವರಸೆ ಬದಲಿಸಬೇಕಿದೆ. ಇದರಿಂದ ನಿಮ್ಮ ಗೌರವ, ಘನತೆಗೆ ಧಕ್ಕೆ ಬರುವುದಿಲ್ಲ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಸುತ್ತಲಿನ ಜನರನ್ನು ಮಾತನಾಡಿಸಿ ಆದರಿಸುವ, ಗುಣವನ್ನು ತೋರುವುದರಿಂದ ವಿಶ್ವಾಸ ಗಳಿಸಿಕೊಳ್ಳುವಿರಿ. ಸಂಜೆಯ ವೇಳೆಗೆ ಏಕೋ ಶಿರೋವೇದನೆ ಎನಿಸುವುದು. ಸ್ವಲ್ಪ ರಿಲ್ಯಾಕ್ಸ್‌ ಆಗಿರಿ. ಬೆಳಗಿನಿಂದ ನಡೆದ ಶುಭ ಘಟನೆಗಳನ್ನು ಮೆಲುಕು ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ನಿಮ್ಮಿಂದಲೇ ಎಲ್ಲವೂ ಸಾಧ್ಯವಾದದ್ದು ಎಂಬುದನ್ನು ನೀವೇ ಹೇಳಬೇಡಿ. ಯಶಸ್ಸಿನ ಸಂಭ್ರಮಕ್ಕೆ ಅನೇಕರು ಕಾರಣರಿದ್ದಾರೆ. ಅವರೆಲ್ಲರನ್ನು ನೆನಪು ಮಾಡಿಕೊಂಡು ಅವರಿಗೆ ಧನ್ಯವಾದ ತಿಳಿಸಿ. ಇದರಿಂದ ನೀವು ಸಾಮಾಜಿಕವಾಗಿ ಎತ್ತರಕ್ಕೆ ಏರುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಅನೇಕ ದಿನಗಳಿಂದ ಶ್ರಮವಿರದ ಧನಲಾಭಕ್ಕಾಗಿ ಕಾತರಿಸಿ ಸೋತಿದ್ದೀರಿ. ಹಾಗಂತ ನಿರಾಶರಾಗುವುದು ಬೇಡ. ಯಾವ ಸಮಯದಲ್ಲಿ ಭಗವಂತ ನಿಮಗೆ ನೀಡಬೇಕೆಂದಿರುವನೋ ಆಗಷ್ಟೇ ಅದು ನಿಮಗೆ ದಕ್ಕಲು ಸಾಧ್ಯ. ಸದ್ಯಕ್ಕೆ ಆಕಾಶಕ್ಕೆ ಏಣಿ ಹಾಕುವ ಪ್ರಯತ್ನ ಬೇಡ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ತಾಂತ್ರಿಕ ತಜ್ಞರು, ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಶುಭದಿನ. ನಿಮ್ಮ ಕಾರ್ಯಗಳನ್ನು ಮೇಲಧಿಕಾರಿಗಳು ಪ್ರಶಂಸಿಸುವರು. ಇದರಿಂದ ಮತ್ತಷ್ಟು ಕೆಲಸಗಳು ನಿಮ್ಮನ್ನು ಕೈಬೀಸಿ ಕರೆಯುವವು. ಹಣವನ್ನು ಹಿತಮಿತವಾಗಿ ಬಳಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ದೂರದೂರಿನ ಗೆಳೆಯರ ಆಗಮನದಿಂದ ಸಂತೋಷಕ್ಕೆ ಕಾರಣವಿದೆ. ಆ ಸಂತೋಷದ ಭರದಲ್ಲಿ ನಿತ್ಯ ನೈಮಿತ್ತಿಕ ಕೆಲಸ ಕಾರ್ಯಗಳನ್ನು ಬದಿಗೊತ್ತದಿರಿ. ನಿಮ್ಮ ದೈನಂದಿನ ಕೆಲಸಗಳಿಗೆ ಸಹಾಯ ಮಾಡಲೆಂದೇ ಆ ಗೆಳೆಯರು ನಿಮ್ಮನ್ನು ಸೇರಿಕೊಳ್ಳುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಈಚಲು ಮರದ ಕೆಳಗೆ ಮಜ್ಜಿಗೆ ಕುಡಿಯುವ ಸಾಹಸ ಬೇಡ. ನೀವು ಎಷ್ಟೇ ಪ್ರಾಮಾಣಿಕರಿದ್ದರೂ ನಿಮ್ಮನ್ನು ಅಪಾರ್ಥ ಮಾಡಿಕೊಳ್ಳುವ ಮಂದಿಯೇ ಜಾಸ್ತಿ. ಕೆಲವೊಮ್ಮೆ ನಾವು ಸಮಾಜಕ್ಕೆ ಹೆದರಿಯಾದರೂ ಕಾಪಟ್ಯ ಪ್ರದರ್ಶಿಸಬೇಕಾಗುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳಲು ನಿಮ್ಮ ಸಂಗಾತಿಯ ಸಕಾಲಿಕ ಸಲಹೆಗಳು ಸಹಕಾರಿಯಾಗಲಿವೆ. ಹಾಗಾಗಿ ಮನೆಯಲ್ಲಿ ನೆಮ್ಮದಿ ಮತ್ತು ಸಂತೋಷಭರಿತ ವಾತಾವರಣ ನಿರ್ಮಾಣವಾಗಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಅಂದುಕೊಂಡ ಕಾರ್ಯಗಳಲ್ಲಿ ಪದೇಪದೆ ಹಿನ್ನಡೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿಘ್ನನಾಶಕ ವಿನಾಯಕನನ್ನು ಭಜಿಸುವುದು ಒಳ್ಳೆಯದು. ಅದರ ಜತೆಯಲ್ಲಿ ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಮನೆಗೆದ್ದು ಮಾರುಗೆಲ್ಲು ಎಂದರು ಹಿರಿಯರು. ಮಡದಿಯ ಕೋಪತಾಪಗಳನ್ನು ಅರ್ಥಮಾಡಿಕೊಂಡು ಅವರ ಬೇಕು ಬೇಡಗಳತ್ತ ಗಮನ ಹರಿಸಿ. ಮಕ್ಕಳು ಕೆಲ ವಿಷಯಗಳಲ್ಲಿ ಬೇಸರ ತರಿಸುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೆಚ್ಚಿನವರಿಗೆ ಕಣ್ಣಿನ ಸಮಸ್ಯೆ ಕಾಡುತ್ತಿದಿಯಾ..?ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ ..

    ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.

  • ವಿಚಿತ್ರ ಆದರೂ ಸತ್ಯ

    ಈ ಪ್ರದೇಶದಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ..!ತಿಳಿಯಲು ಈ ಲೇಖನ ಓದಿ..

    ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • ವಿಸ್ಮಯ ಜಗತ್ತು

    ಇದು ಮತ್ಸ್ಯ ಕನ್ಯಯೋ, ಜಲಚರ ಪ್ರಾಣಿಯೋ ಗೊತ್ತಾಗ್ತಿಲ್ಲಾ..!ನಿಮಗೆನಾದ್ರೂ ಗೊತ್ತಾ ನೋಡಿ…???

    ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….

  • ಸುದ್ದಿ

    ಪೂರ್ಣ ಯುದ್ಧ ಸಂಭವ:ಭಾರತಕ್ಕೆ ಪಾಕ್ ಎಚ್ಚರ…..!

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…

  • ಸುದ್ದಿ

    ಬಾಕ್ಸ್ ಆಫೀಸ್ ಸುಲ್ತಾನ್,ಚಾಲೆಂಜಿಂಗ್ ಸ್ಟಾರ್ ದರ್ಶನ್ ​​ಫ್ಯಾನ್ಸ್​ ಗೆ ಸಿಹಿ ಸುದ್ದಿ​..!

    ಸ್ವಿಟ್ಜರ್ಲೆಂಡ್​ನಲ್ಲಿ ನಟ ದರ್ಶನ್​. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್​ ಸ್ಟಾರ್​. ಎಂ.ಡಿ ಶ್ರೀಧರ್​ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್​ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್​ 26ರಂದು ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ ದಚ್ಚು ಆ್ಯಂಡ್​ ಟೀಮ್​. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್​ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…