ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ.

ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ. ಉನ್ನತ ವ್ಯಾಸಂಗದ ವಿಚಾರದಲ್ಲಿ ಚರ್ಚೆ, ಅನುಕೂಲಕರ ವಾತಾವರಣ ಮೂಡಲಿದೆ. ಸಂಪನ್ಮೂಲ ಕೂಡಿಬರಲಿದೆ.

ಹೊಸ ಮನೆ ಕಟ್ಟುವ ಯತ್ನ ಈಡೇರಲಿದೆ. ಮಕ್ಕಳ ಜೊತೆ ಸಂತೋಷದಿಂದ ಕಾಲ ಕಳೆಯುವ ನಿರ್ಧಾರ ಮಾಡಲಿದ್ದೀರಿ. ದೇವತಾ ದರ್ಶನಕ್ಕಾಗಿ ಪ್ರಯಾಣ ಮಾಡುವ ಸಾಧ್ಯತೆ ಕಂಡುಬರುವುದು. ವೃತ್ತಿರಂಗದಲ್ಲಿ ಪ್ರಗತಿ ಮುನ್ನಡೆಯಲಿದೆ. ನವದಂಪತಿಗಳಿಗೆ ಹನಿಮೂನ್ ಭಾಗ್ಯ ವಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ ವಿರುತ್ತದೆ. ಭೂ, ಗೃಹ ಖರೀದಿಗಳಿಗೆ ಅನುಕೂಲವಾದೀತು.

ವಿವಾಹ ಸಂಬಂಧಿ ವರಾನ್ವೇಷಣೆಗೆ ತೊಡಗುವುದಕ್ಕೆ ಸೂಕ್ತ ದಿನ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಾಧನೆಗೆ ಅವಕಾಶಗಳು ದೊರಕಲಿವೆ. ದೇವತಾನುಗ್ರಹದಿಂದ ಸರ್ವಕಾರ್ಯ ಸಿದ್ಧಿಯಾಗಲಿದೆ. ಮಿತ್ರರ ಸಹವಾಸದಿಂದ ಅಪವಾದ ಭೀತಿ ತಂದೀತು. ದಂಪತಿಗಳಿಗೆ ಸಂತಾನಕ್ಕೆ ಸಮಸ್ಯೆ ಬರುವ ಸಾಧ್ಯತೆ ಇರುತ್ತದೆ. ವ್ಯಾಪಾರ, ವ್ಯವಹಾರಗಳನ್ನು ಜಾಗ್ರತೆಯಿಂದ ವ್ಯವಹರಿಸಬೇಕಾಗುತ್ತದೆ.

ಹಣದ ಹೂಡಿಕೆಯಲ್ಲಿ ಜಾಗ್ರತೆ ಇರಲಿ. ದಾಯಾದಿಗಳ ಕಿರಿಕಿರಿಯಿಂದ ಕೆಲಸಕಾರ್ಯಗಳು ವಿಳಂಬಗತಿಯಲ್ಲಿ ನಡೆಯಲಿವೆ. ಸಮಾಜ ಸೇವೆಯಲ್ಲಿ ಧನವಿನಿಯೋಗವಾದೀತು. ದಿನಾಂತ್ಯ ಶುಭವಿದೆ. ಸಲಹೆ ಬಯಸಿ ಬಂದವರಿಗೆ ಉತ್ತಮ ಸಲಹೆಗಳನ್ನು ನೀಡಿ ಅನುಕೂಲ ಹೊಂದಲಿದ್ದೀರಿ. ಮನೆಯ ವಹಿವಾಟಿನತ್ತ ವಿಶೇಷ ಗಮನ ಹರಿಸಲಿದ್ದೀರಿ. ಪಿತ್ರಾರ್ಜಿತ ಆಸ್ತಿಯು ಲಭ್ಯವಾಗಲಿದೆ.

ಉದ್ಯೋಗದ ಸ್ಥಳದಲ್ಲಿ ಅಧಿಕಾರಿಗಳಿಂದ ಹೆಚ್ಚಿನ ಬೆಂಬಲ ದೊರೆತು ಕಾರ್ಯ ಸುಗಮವಾಗಲಿದೆ. ಪ್ರೀತಿಪಾತ್ರರೊಂದಿಗೆ ಅನಿಸಿಕೆಗಳನ್ನು ಹಂಚಿಕೊಳ್ಳುವಿರಿ. ಸಮಸ್ಯೆಗಳಿಂದ ಮುಕ್ತರಾಗಿ ನೆಮ್ಮದಿ ಹೊಂದುವಿರಿ. ವಿವಿಧ ರೀತಿಯಲ್ಲಿ ಧನಾಗಮನವಿದೆ. ಶುಭಮಂಗಲ ಕಾರ್ಯಗಳಿಗಾಗಿ ಆಗಾಗ ಸಂಭ್ರಮಿಸುವಂತಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಭವಿಷ್ಯಕ್ಕಾಗಿ ಪರದೇಶಕ್ಕೆ ಹೋಗುವ ಸಾಧ್ಯತೆ ಇದೆ.

ತನ್ನವರ ಅಭಿವೃದ್ಧಿ ಇದ್ದರೂ ಎಲ್ಲದರಲ್ಲೂ ಆಲಸ್ಯ, ನಿರಾಸಕ್ತಿ ಇರುವುದು. ಸಂಚಾರದಲ್ಲಿ ಆಗಾಗ ಅಡಚಣೆಗಳು ಕಂಡು ಬಂದಾವು. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲದ ಸಾರ್ಥಕ್ಯ ಪಡೆದಾರು. ಜೀವನ ಶೈಲಿಯಲ್ಲಿ ಬದಲಾವಣೆ ಕಂಡುಕೊಳ್ಳುವಿರಿ. ಸ್ವಂತ ವ್ಯವಹಾರ ನಡೆಸಲು ತೀರ್ಮಾನ ಕೈಗೊಂಡು ಉದ್ಯುಕ್ತರಾಗುವಿರಿ. ತಂದೆ ಸಹಕಾರದಿಂದಾಗಿ ವ್ಯವಹಾರದಲ್ಲಿ ಯಶಸ್ಸನ್ನು ಹೊಂದುವಿರಿ.

ಚಿತ್ರಕಲೆಯಲ್ಲಿ ತೊಡಗಿಕೊಂಡವರಿಗೆ ಸೃಜನಶೀಲತೆಯ ಉತ್ತುಂಗಕ್ಕೇರುವ ಅವಕಾಶ. ಮನಸ್ಸಿಗೆ ಮುದ ನೀಡುವ ಸಂಗತಿಗಳು ಜರುಗಲಿವೆ. ಜಟಿಲ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲಿದ್ದೀರಿ. ವಾದೀತು. ಹಿಂದಿನಿಂದ ನಿಂದಿಸುವವರು ಇದ್ದರೂ ತಾಳ್ಮೆ-ಸಮಾಧಾನದಿಂದ ಮುಂದುವರಿಯಬೇಕಾದೀತು. ಮಾತಿನಿಂದ ಕಾರ್ಯಸಾಧಿಸಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ತುಸು ಸಮಾಧಾನಕರ

ಉನ್ನತ ಹುದ್ದೆಯ ಲಾಭ ಅಧಿಕಾರಿ ವರ್ಗದವರಿಗೆ ಸಿಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ಯಶಸ್ಸನ್ನು ತರಲಿವೆ. ಆಗಾಗ ದೇಹಾರೋಗ್ಯದ ಬಗ್ಗೆ ಗಮನ ಹರಿಸಿರಿ. ದಿನಾಂತ್ಯ ಸಿಹಿವಾರ್ತೆ ಇದೆ. ನಿತ್ಯದ ಕೆಲಸ ಕಾರ್ಯಗಳ ಬಗೆಗೆ ನಿಗಾ ವಹಿಸಲಿದ್ದೀರಿ. ನೆನೆಗುದಿಗೆ ಬಿದ್ದಿರುವ ಕೆಲಸವೊಂದು ಪೂರ್ಣಗೊಂಡು ನೆಮ್ಮದಿ. ಜೀವನದಲ್ಲಿ ಬದಲಾವಣೆ ನಿರೀಕ್ಷಿಸಬಹುದು.

ಕಾನೂನು ಕಾಯ್ದೆ ವಿಚಾರದಲ್ಲಿ ಯಶಸ್ಸು. ನೇರ ನಡೆ ನುಡಿಯಿಂದಾಗಿ ಇತರರ ಮನಗೆದ್ದು ಸಂತಸ ಅನುಭವಿಸಲಿದ್ದೀರಿ. ಹೆಣೆದಿರುವ ತಂತ್ರಗಾರಿಕೆ ಫಲ ನೀಡಲಿದೆ. ದೇವಾಲಯ ದರ್ಶನ ಸಾಧ್ಯತೆ. ಹಿತವಾದ ಮಾತಿನಿಂದ ಗೌರವವನ್ನು ಸಂಪಾದಿಸಲಿದ್ದೀರಿ. ಅನಾರೋಗ್ಯದ ಬಗ್ಗೆ ದೂರ ಸಂಚಾರದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ. ನಿರುದ್ಯೋಗಿಗಳಿಗೆ ಆಗಾಗ ಕಾಯುವ ಪರಿಸ್ಥಿತಿಯಿಂದ ಸಮಾಧಾನ ಸಿಗದು.

ಹಣಕಾಸು ಸಮಸ್ಯೆಗಳು ಪರಿಹಾರವಾಗುವ ಲಕ್ಷಣ ಗೋಚರವಾಗುತ್ತಿವೆ. ಕೂಡಿಟ್ಟ ಬಂಡವಾಳದಿಂದಾಗಿ ನಿರೀಕ್ಷೆ ಮೀರಿದ ಲಾಭ. ಸಂಗಾತಿಯೊಂದಿಗೆ ಸಂತಸ ಹಂಚಿಕೊಳ್ಳಲಿದ್ದೀರಿ. ಹಸಿರು ಬಣ್ಣ ಶುಭ ತರಲಿದೆ. ನಿಶ್ಶಕ್ತಿ ತೋರಿ ಬಂದರೂ ಆರೋಗ್ಯ ಭಾಗ್ಯ ಸುಧಾರಿಸಲಿದೆ. ದೂರ ಸಂಚಾರದಲ್ಲಿ ಕಾಳಜಿ ವಹಿಸಬೇಕು. ಹೆಂಡತಿಯಿಂದ ಶುಭವನ್ನು ಕೇಳುವಿರಿ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ.

ಕಚೇರಿಯಲ್ಲಿ ನಿಮ್ಮಮೇಲಿನ ಭರವಸೆಗಳನ್ನು ದೃಢಪಡಿಸುವಿರಿ. ಬಂಧುಗಳ ಆಗಮನದಿಂದಾಗಿ ಮನೆಯಲ್ಲಿ ಸಂತಸ. ಆರೋಗ್ಯದ ನಿಮಿತ್ತ ದೇವರ ಆರಾಧನೆ ಮಾಡಲಿದ್ದೀರಿ. ಕುಲದೇವರ ದರ್ಶನ ಭಾಗ್ಯ. ಆರ್ಥಿಕ ಕೊರತೆಗಳು ಕಂಡು ಬಂದರೂ ಧನಾಗಮನದಿಂದ ಉಪಶಮನವಾಗುತ್ತವೆ. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲಕ್ಕೆ ವಿಶ್ವಾಸವಿಡಬೇಕಾಗುತ್ತದೆ. ಶ್ರೀದೇವತಾದರ್ಶನ ಭಾಗ್ಯವಿರುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.