ಜ್ಯೋತಿಷ್ಯ

ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

58

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ದೊಡ್ಡ ಪ್ರಮಾಣದ ಉಳಿತಾಯ ಯೋಜನೆ ಇದ್ದಲ್ಲಿ ಎಲ್ಲಾ ರೀತಿಯ ಸಾಧಕಬಾಧಕಗಳ ಬಗ್ಗೆ ಯೋಚಿಸಿ ನಿರ್ಧರಿಸಿ. ನೆರೆಹೊರೆಯವರೊಂದಿಗೆ ಉತ್ತಮ ಸ್ನೇಹ ಸಂಬಂಧ ಇರಿಸಿಕೊಳ್ಳುವುದು ಒಳ್ಳೆಯದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ದಿನದ ಅಂತ್ಯದವರೆಗೂ ಸರಿಯಾದುದನ್ನು ಚರ್ಚಿಸಿ, ವಿಮರ್ಶಿಸಿಯೇ ಕಾರ್ಯೋನ್ಮುಖರಾಗುವುದು ಒಳಿತು. ದಿಢೀರನೆ ತೆಗೆದುಕೊಳ್ಳುವ ನಿರ್ಧಾರ ಕೆಲವೊಮ್ಮೆ ನಿಮಗೆ ಮಾರಕವಾಗುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಹೊಸಬರ ಪೂರ್ವಾಪರ ತಿಳಿದುಕೊಳ್ಳದೆ ಅವರ ಜತೆ ವ್ಯವಹರಿಸದಿರಿ. ಕೆಲವು ಅನುಮಾನಗಳು ನಿಮ್ಮಲ್ಲಿ ಮೂಡುವವು. ಆ ಅನುಮಾನಗಳನ್ನು ತಾರ್ಕಿಕವಾಗಿ ಚಿಂತಿಸಿ ಅದಕ್ಕೆ ವಿರಾಮ ಹಾಕಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಒಳದನಿಯ ಜತೆಯಲ್ಲಿ ಸದ್ಗುರುವಿನ ಹಿತನುಡಿಗಳಿಗೆ ಮಹತ್ವ ನೀಡಿ ಕಾರ್ಯ ಪ್ರವೃತ್ತರಾಗಿ. ಇದರಿಂದ ಒಂದು ಮಹತ್ತರವಾದ ಕಾರ್ಯವನ್ನು ಮಾಡಲು ಪ್ರೇರಣೆ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಅನೇಕ ದಿನಗಳಿಂದ ರೂಢಿಸಿಕೊಳ್ಳಬೇಕು ಎಂದುಕೊಂಡ ಯೋಜನೆಗಳನ್ನು ಸೂಕ್ತವಾಗಿ ನೆರವೇರಿಸಿಕೊಳ್ಳುವಿರಿ. ಇದರಿಂದ ಸಮಾಜದಲ್ಲಿ ಗೌರವ ಸಂಪಾದಿಸುವಿರಿ. ಹಣಕಾಸಿನ ಚಿಂತೆ ಬೇಡ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ನಿಮ್ಮ ಗೆಳೆಯರೇ ನಿಮ್ಮ ವಿರುದ್ಧ ತಿರುಗಿ ಬೀಳುವ ಸಾಧ್ಯತೆ ಇದೆ. ಅವರನ್ನು ಜಾಗರೂಕತೆಯಿಂದ ಎದುರಿಸಿ. ಧನಸ್ಥಾನದ ಗುರು ವಿವಿಧ ರೀತಿಯಿಂದ ಹಣ ಸಹಾಯ ಮಾಡುವ ಸಾಧ್ಯತೆ ಇದೆ. ಮನೆಯ ಹಿರಿಯರೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ನಿಮ್ಮಲ್ಲಿ ಬೆಟ್ಟವನ್ನೇ ತಂದು ಪುಡಿಮಾಡುವ ಶಕ್ತಿ ಇದೆ. ಆದರೆ ಏಕೋ ಮಂಕಾಗಿರುವಿರಿ. ಹೊರನೋಟಕ್ಕೆ ಉತ್ಸಾಹ ತುಂಬಿ ತುಳುಕುತ್ತಿದ್ದರೂ ಕ್ರಿಯಾಶೀಲತೆಗೆ ಬೇಕಾದ ತುಡಿತ ಮಾತ್ರ ಕಾಣುತ್ತಿಲ್ಲ. ಆದಷ್ಟು ಕುಲದೇವರನ್ನು ಪ್ರಾರ್ಥಿಸಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ನಿಮ್ಮ ನಿಲುವಿನಲ್ಲಿನ ಅತಿಯಾದ ಆತ್ಮವಿಶ್ವಾಸ ನಿಮಗೆ ಮುಳುವಾಗುವ ಸಾಧ್ಯತೆಗಳು ಗೋಚರಿಸುತ್ತಿವೆ. ಇದರ ಬಗ್ಗೆ ಸ್ನೇಹಿತರ ಬಳಿ ಚರ್ಚಿಸಿ, ಅವರಿಂದ ಕೆಲ ಉಪಯುಕ್ತ ಸಲಹೆಗಳನ್ನು ಪಡೆಯಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಸೂಕ್ತ ತಯಾರಿ ಇಲ್ಲದೆಯೇ ವಿಚಿತ್ರವಾದ ನಿರ್ಧಾರಗಳನ್ನು ಮಾಡಿ ಕೆಲಸ ಮುಗಿಸಲು ಮುಂದಾಗುವಿರಿ. ಆದರೆ ಅಂತಿಮವಾಗಿ ಇದರಲ್ಲಿ ನಷ್ಟ ಅನುಭವಿಸುವಿರಿ. ಕೆಲಸ ಕೈಗೆತ್ತಿಕೊಳ್ಳುವ ಮುನ್ನ ಎರಡು ಬಾರಿ ಚಿಂತಿಸಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ನೀವು ಸವೆಸುತ್ತಿರುವ ದಾರಿ ಬಗ್ಗೆ ಅನುಮಾನ ಬೇಡ. ನಿಮಗೆ ಮುಂದೆ ಉತ್ತಮವಾದ ಕಾಲಾವಕಾಶ ಇರುವುದರಿಂದ ನೀವು ಕೆಲ ಪರೀಕ್ಷೆಗಳನ್ನು ಎದುರಿಸಬೇಕಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಮಂಗಳ ಕಾರ್ಯಗಳಲ್ಲಿ ಭಾಗವಹಿಸಲು ಹೋಗುವಾಗ ನೀವು ಧರಿಸಿರುವ ಆಭರಣಗಳ ಬಗ್ಗೆ ಗಮನ ನೀಡಿ. ಬೆಲೆಬಾಳುವ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಉತ್ತಮ ತರಕಾರಿಗಳಲ್ಲಿ ಒಂದಾದ ಬೆಂಡೆಕಾಯಿ ಬಗ್ಗೆ ನಿಮಗೆಷ್ಟು ಗೊತ್ತು….?

    ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಸುದ್ದಿ

    ನಾನು ಸಾಯುವ ಮುನ್ನ. ಅಯೋಧ್ಯಾ ತೀರ್ಪು ಕೊನೆಗೊಳ್ಳಬೇಕೆಂದು ಪಣ ತೊಟ್ಟು ಗೆದ್ದುಬಿಟ್ಟ 92 ರ ಇಳಿವಯಸ್ಸಿನ ಪರಸರನ್.

    ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ  ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…

  • ಸುದ್ದಿ

    ಚಳಿಗಾಲದಲ್ಲಿಯೂ ಸಹ ನೀವು ಬೆಚ್ಚಗಿನ ವಾತಾವರಣದಲ್ಲಿರಲು ಬಯಸುವಿರಾ, ಹಾಗಾದರೆ ನೀವು ಇಲ್ಲಿಗೆ ಒಮ್ಮೆ ಭೇಟಿ ನೀಡಿ…

    ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ  ಆರಂಭವಾಗಿದೆ. ಚಳಿಯಿ೦ದ ಕೂಡಿದ  ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…

  • ಸುದ್ದಿ

    ಬ್ರಾಹ್ಮಣ ರೂಪದಲ್ಲಿರುವ ಪಾಲಿಯ ಗಣೇಶ, ಬಲ್ಲಾಲೇಶ್ವರನನ್ನು ನೋಡಿದ್ದೀರಾ?ಇದರ ಇತಿಹಾಸವೇನು ಗೊತ್ತ.?

    ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್‌ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…