ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ದೊಡ್ಡ ಪ್ರಮಾಣದ ಉಳಿತಾಯ ಯೋಜನೆ ಇದ್ದಲ್ಲಿ ಎಲ್ಲಾ ರೀತಿಯ ಸಾಧಕಬಾಧಕಗಳ ಬಗ್ಗೆ ಯೋಚಿಸಿ ನಿರ್ಧರಿಸಿ. ನೆರೆಹೊರೆಯವರೊಂದಿಗೆ ಉತ್ತಮ ಸ್ನೇಹ ಸಂಬಂಧ ಇರಿಸಿಕೊಳ್ಳುವುದು ಒಳ್ಳೆಯದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ದಿನದ ಅಂತ್ಯದವರೆಗೂ ಸರಿಯಾದುದನ್ನು ಚರ್ಚಿಸಿ, ವಿಮರ್ಶಿಸಿಯೇ ಕಾರ್ಯೋನ್ಮುಖರಾಗುವುದು ಒಳಿತು. ದಿಢೀರನೆ ತೆಗೆದುಕೊಳ್ಳುವ ನಿರ್ಧಾರ ಕೆಲವೊಮ್ಮೆ ನಿಮಗೆ ಮಾರಕವಾಗುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ಹೊಸಬರ ಪೂರ್ವಾಪರ ತಿಳಿದುಕೊಳ್ಳದೆ ಅವರ ಜತೆ ವ್ಯವಹರಿಸದಿರಿ. ಕೆಲವು ಅನುಮಾನಗಳು ನಿಮ್ಮಲ್ಲಿ ಮೂಡುವವು. ಆ ಅನುಮಾನಗಳನ್ನು ತಾರ್ಕಿಕವಾಗಿ ಚಿಂತಿಸಿ ಅದಕ್ಕೆ ವಿರಾಮ ಹಾಕಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ಒಳದನಿಯ ಜತೆಯಲ್ಲಿ ಸದ್ಗುರುವಿನ ಹಿತನುಡಿಗಳಿಗೆ ಮಹತ್ವ ನೀಡಿ ಕಾರ್ಯ ಪ್ರವೃತ್ತರಾಗಿ. ಇದರಿಂದ ಒಂದು ಮಹತ್ತರವಾದ ಕಾರ್ಯವನ್ನು ಮಾಡಲು ಪ್ರೇರಣೆ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ಅನೇಕ ದಿನಗಳಿಂದ ರೂಢಿಸಿಕೊಳ್ಳಬೇಕು ಎಂದುಕೊಂಡ ಯೋಜನೆಗಳನ್ನು ಸೂಕ್ತವಾಗಿ ನೆರವೇರಿಸಿಕೊಳ್ಳುವಿರಿ. ಇದರಿಂದ ಸಮಾಜದಲ್ಲಿ ಗೌರವ ಸಂಪಾದಿಸುವಿರಿ. ಹಣಕಾಸಿನ ಚಿಂತೆ ಬೇಡ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ನಿಮ್ಮ ಗೆಳೆಯರೇ ನಿಮ್ಮ ವಿರುದ್ಧ ತಿರುಗಿ ಬೀಳುವ ಸಾಧ್ಯತೆ ಇದೆ. ಅವರನ್ನು ಜಾಗರೂಕತೆಯಿಂದ ಎದುರಿಸಿ. ಧನಸ್ಥಾನದ ಗುರು ವಿವಿಧ ರೀತಿಯಿಂದ ಹಣ ಸಹಾಯ ಮಾಡುವ ಸಾಧ್ಯತೆ ಇದೆ. ಮನೆಯ ಹಿರಿಯರೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ನಿಮ್ಮಲ್ಲಿ ಬೆಟ್ಟವನ್ನೇ ತಂದು ಪುಡಿಮಾಡುವ ಶಕ್ತಿ ಇದೆ. ಆದರೆ ಏಕೋ ಮಂಕಾಗಿರುವಿರಿ. ಹೊರನೋಟಕ್ಕೆ ಉತ್ಸಾಹ ತುಂಬಿ ತುಳುಕುತ್ತಿದ್ದರೂ ಕ್ರಿಯಾಶೀಲತೆಗೆ ಬೇಕಾದ ತುಡಿತ ಮಾತ್ರ ಕಾಣುತ್ತಿಲ್ಲ. ಆದಷ್ಟು ಕುಲದೇವರನ್ನು ಪ್ರಾರ್ಥಿಸಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ನಿಮ್ಮ ನಿಲುವಿನಲ್ಲಿನ ಅತಿಯಾದ ಆತ್ಮವಿಶ್ವಾಸ ನಿಮಗೆ ಮುಳುವಾಗುವ ಸಾಧ್ಯತೆಗಳು ಗೋಚರಿಸುತ್ತಿವೆ. ಇದರ ಬಗ್ಗೆ ಸ್ನೇಹಿತರ ಬಳಿ ಚರ್ಚಿಸಿ, ಅವರಿಂದ ಕೆಲ ಉಪಯುಕ್ತ ಸಲಹೆಗಳನ್ನು ಪಡೆಯಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ಸೂಕ್ತ ತಯಾರಿ ಇಲ್ಲದೆಯೇ ವಿಚಿತ್ರವಾದ ನಿರ್ಧಾರಗಳನ್ನು ಮಾಡಿ ಕೆಲಸ ಮುಗಿಸಲು ಮುಂದಾಗುವಿರಿ. ಆದರೆ ಅಂತಿಮವಾಗಿ ಇದರಲ್ಲಿ ನಷ್ಟ ಅನುಭವಿಸುವಿರಿ. ಕೆಲಸ ಕೈಗೆತ್ತಿಕೊಳ್ಳುವ ಮುನ್ನ ಎರಡು ಬಾರಿ ಚಿಂತಿಸಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ನೀವು ಸವೆಸುತ್ತಿರುವ ದಾರಿ ಬಗ್ಗೆ ಅನುಮಾನ ಬೇಡ. ನಿಮಗೆ ಮುಂದೆ ಉತ್ತಮವಾದ ಕಾಲಾವಕಾಶ ಇರುವುದರಿಂದ ನೀವು ಕೆಲ ಪರೀಕ್ಷೆಗಳನ್ನು ಎದುರಿಸಬೇಕಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ಮಂಗಳ ಕಾರ್ಯಗಳಲ್ಲಿ ಭಾಗವಹಿಸಲು ಹೋಗುವಾಗ ನೀವು ಧರಿಸಿರುವ ಆಭರಣಗಳ ಬಗ್ಗೆ ಗಮನ ನೀಡಿ. ಬೆಲೆಬಾಳುವ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್ಇಡಿ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…
ಫೇಸ್ ಬುಕ್ ಮೆಸೆಂಜರ್ನಲ್ಲಿ ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್ಬುಕ್, ವಾಟ್ಸ್ಆ್ಯಪ್ ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ. ಈಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್ಬುಕ್ ಮೆಸೆಂಜರ್ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್ಬುಕ್ ಮೆಸೆಂಜರ್ನಲ್ಲಿಕಳುಹಿಸುವ ವಾಯ್ಸ್ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್ಬುಕ್ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್ ಮೆಸೇಜ್ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ ಸಂಗ್ರಹಿಸಿದ್ದಫೇಸ್ಬುಕ್ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.
ಇದೊಂದು ಪಾಗಲ್ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್ವೇರ್ ಎಂಜಿನಿಯರ್ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…