ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672
ಸೂರ್ಯೋದಯ : 06:14
ಸೂರ್ಯಾಸ್ತ : 18:43
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ಪಕ್ಷ : ಕೃಷ್ಣ ಪಕ್ಷ
ತಿಥಿ : ಸಪ್ತಮಿ
ನಕ್ಷತ್ರ : ಪೂರ್ವಷಾಡ
ಯೋಗ : ಶಿವ
ಪ್ರಥಮ ಕರಣ : ಬಾಳುವ ಕೌಳವ
ಸೂರ್ಯ ರಾಶಿ : ಮೀನ
ಮುಹೂರ್ತ
ರಾಹು ಕಾಲ= 17:10 – 18:44(ಅಶುಭ)
ಯಮಘಂಡ ಕಾಲ1=2:29 – 14:03(ಅಶುಭ)
ಗುಳಿಕ ಕಾಲ=15:36 – 17:10
ಅಭಿಜಿತ್=12:04 -12:54(ಶುಭ)
ದುರ್ಮುಹೂರ್ತ=17:04 – 17:54(ಅಶುಭ)
ಕೆಲಸದ ವಾತವರಣದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರ? ? ನ್ನುಗೌರವಿಸಿ ಮುಂದೆ ಉತ್ತಮ ದಿನಗಳು ನಿಮ್ಮ ಸಿಗಲಿವೆ.

ಆರೋಗ್ಯದ ವಿಚಾರದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಯೋಚನೆ ಬೇಡ. ಹಣಖಾಸಿನ ಸ್ಥಿತಿ ಉತ್ತಮವಾಗಿರುವುದು.

ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ನಿಮ್ಮದಾಗುವುದು. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಸಮೃದ್ದಿಯಾಗಿರುವುದು.

ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳ್ಳೆಯ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಪ್ರತಿ ಶನಿವಾರ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.

ಆರೋಗ್ಯದ ವಿಚಾರದಲ್ಲಿ ಬಹಳ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.

ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನು ಜನರಿಂದ ಗುರುತಿಸಲ್ಪಡುವುದು.

ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ದೇವಾಲಯ ಮತ್ತು ಬಡವರಿಗೆ ಪ್ರಸಾದದ ರೂಪದಲ್ಲಿಚಿತ್ರಾನ್ನ ನೀಡಿ. ಒಳಿತಾಗುವುದು.

ವರಮಾನ ತೆರಿಗೆ ಬಗೆಗಿನ ಎಲ್ಲಾ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ. ಹಣಕಾಸು ವ್ಯವಹಾರಗಳಲ್ಲಿ ಜಾಗೂರತೆ ಇರಲಿ.

ಒಡವೆ, ಚಿನ್ನ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ನಿಮ್ಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.

ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.

ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಆದ್ದರಿಂದ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.

ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…