ಜ್ಯೋತಿಷ್ಯ

ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

403

ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672

ಸೂರ್ಯೋದಯ : 06:14
ಸೂರ್ಯಾಸ್ತ : 18:43
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ಪಕ್ಷ : ಕೃಷ್ಣ ಪಕ್ಷ
ತಿಥಿ : ಸಪ್ತಮಿ
ನಕ್ಷತ್ರ : ಪೂರ್ವಷಾಡ
ಯೋಗ : ಶಿವ
ಪ್ರಥಮ ಕರಣ : ಬಾಳುವ ಕೌಳವ
ಸೂರ್ಯ ರಾಶಿ : ಮೀನ

ಮುಹೂರ್ತ
ರಾಹು ಕಾಲ= 17:10 – 18:44(ಅಶುಭ)
ಯಮಘಂಡ ಕಾಲ1=2:29 – 14:03(ಅಶುಭ)
ಗುಳಿಕ ಕಾಲ=15:36 – 17:10
ಅಭಿಜಿತ್=12:04 -12:54(ಶುಭ)
ದುರ್ಮುಹೂರ್ತ=17:04 – 17:54(ಅಶುಭ)

ಮೇಷ:

ಕೆಲಸದ ವಾತವರಣದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರ?  ? ನ್ನುಗೌರವಿಸಿ ಮುಂದೆ ಉತ್ತಮ ದಿನಗಳು ನಿಮ್ಮ ಸಿಗಲಿವೆ.

ವೃಷಭ:-

ಆರೋಗ್ಯದ ವಿಚಾರದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಯೋಚನೆ ಬೇಡ. ಹಣಖಾಸಿನ ಸ್ಥಿತಿ ಉತ್ತಮವಾಗಿರುವುದು.

ಮಿಥುನ:

ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ನಿಮ್ಮದಾಗುವುದು. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಸಮೃದ್ದಿಯಾಗಿರುವುದು.

ಕಟಕ :-

ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳ್ಳೆಯ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಪ್ರತಿ ಶನಿವಾರ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.

 ಸಿಂಹ:

ಆರೋಗ್ಯದ ವಿಚಾರದಲ್ಲಿ ಬಹಳ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.

ಕನ್ಯಾ :-

ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನು ಜನರಿಂದ ಗುರುತಿಸಲ್ಪಡುವುದು.

ತುಲಾ:

ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ದೇವಾಲಯ ಮತ್ತು ಬಡವರಿಗೆ ಪ್ರಸಾದದ ರೂಪದಲ್ಲಿಚಿತ್ರಾನ್ನ ನೀಡಿ. ಒಳಿತಾಗುವುದು.

ವೃಶ್ಚಿಕ :-

ವರಮಾನ ತೆರಿಗೆ ಬಗೆಗಿನ ಎಲ್ಲಾ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ. ಹಣಕಾಸು ವ್ಯವಹಾರಗಳಲ್ಲಿ ಜಾಗೂರತೆ ಇರಲಿ.

ಧನಸ್ಸು:

ಒಡವೆ, ಚಿನ್ನ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ಮಕರ :-

ನಿಮ್ಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.

ಕುಂಭ:-

ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.

ಮೀನ:-

ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಆದ್ದರಿಂದ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.

ಪಂಡಿತ್ ಸುದರ್ಶನ್ ಭಟ್

ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು  ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…

  • ಜ್ಯೋತಿಷ್ಯ

    ಹಾಸನ ಮೊದಲ ಸ್ಥಾನ ಬರಲು ನಾನೇ ಕಾರಣ ಎಂದ ಭವಾನಿ ರೇವಣ್ಣ!ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದೇನು ಗೊತ್ತಾ?

    ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….

  • ಆಧ್ಯಾತ್ಮ

    ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

    ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…

  • ಸುದ್ದಿ

    ಬೆಂಗಳೂರು ಅಲ್ಲ ರಾಜ್ಯವ್ಯಾಪಿ ಐ ಎಂ ಎ ಇಂದ ಮೋಸ ಹೋದಂತಹ ಪ್ರಜೆಗಳು…!

    ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…

  • ಸುದ್ದಿ, ಸ್ಪೂರ್ತಿ

    ಗಂಗೆ ಮಲೀನವಾಗಬಾರದೆಂದು ಪ್ರತಿದಿನ ನದಿಯಲ್ಲಿ ತೇಲುವ ಪ್ಲಾಸ್ಟಿಕ್ ಬಾಟಲಿಗಳನ್ನು ಎತ್ತುತ್ತಿರುವ ಮೀನುಗಾರ. ಈ ಸುದ್ದಿ ನೋಡಿ.

    ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು  ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…