ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672
ಸೂರ್ಯೋದಯ : 06:14
ಸೂರ್ಯಾಸ್ತ : 18:43
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ಪಕ್ಷ : ಕೃಷ್ಣ ಪಕ್ಷ
ತಿಥಿ : ಸಪ್ತಮಿ
ನಕ್ಷತ್ರ : ಪೂರ್ವಷಾಡ
ಯೋಗ : ಶಿವ
ಪ್ರಥಮ ಕರಣ : ಬಾಳುವ ಕೌಳವ
ಸೂರ್ಯ ರಾಶಿ : ಮೀನ
ಮುಹೂರ್ತ
ರಾಹು ಕಾಲ= 17:10 – 18:44(ಅಶುಭ)
ಯಮಘಂಡ ಕಾಲ1=2:29 – 14:03(ಅಶುಭ)
ಗುಳಿಕ ಕಾಲ=15:36 – 17:10
ಅಭಿಜಿತ್=12:04 -12:54(ಶುಭ)
ದುರ್ಮುಹೂರ್ತ=17:04 – 17:54(ಅಶುಭ)
ಕೆಲಸದ ವಾತವರಣದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರ? ? ನ್ನುಗೌರವಿಸಿ ಮುಂದೆ ಉತ್ತಮ ದಿನಗಳು ನಿಮ್ಮ ಸಿಗಲಿವೆ.

ಆರೋಗ್ಯದ ವಿಚಾರದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಯೋಚನೆ ಬೇಡ. ಹಣಖಾಸಿನ ಸ್ಥಿತಿ ಉತ್ತಮವಾಗಿರುವುದು.

ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ನಿಮ್ಮದಾಗುವುದು. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಸಮೃದ್ದಿಯಾಗಿರುವುದು.

ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳ್ಳೆಯ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಪ್ರತಿ ಶನಿವಾರ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.

ಆರೋಗ್ಯದ ವಿಚಾರದಲ್ಲಿ ಬಹಳ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.

ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನು ಜನರಿಂದ ಗುರುತಿಸಲ್ಪಡುವುದು.

ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ದೇವಾಲಯ ಮತ್ತು ಬಡವರಿಗೆ ಪ್ರಸಾದದ ರೂಪದಲ್ಲಿಚಿತ್ರಾನ್ನ ನೀಡಿ. ಒಳಿತಾಗುವುದು.

ವರಮಾನ ತೆರಿಗೆ ಬಗೆಗಿನ ಎಲ್ಲಾ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ. ಹಣಕಾಸು ವ್ಯವಹಾರಗಳಲ್ಲಿ ಜಾಗೂರತೆ ಇರಲಿ.

ಒಡವೆ, ಚಿನ್ನ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ನಿಮ್ಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.

ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.

ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಆದ್ದರಿಂದ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.

ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…