News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

411

ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672

ಸೂರ್ಯೋದಯ : 06:14
ಸೂರ್ಯಾಸ್ತ : 18:43
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ಪಕ್ಷ : ಕೃಷ್ಣ ಪಕ್ಷ
ತಿಥಿ : ಸಪ್ತಮಿ
ನಕ್ಷತ್ರ : ಪೂರ್ವಷಾಡ
ಯೋಗ : ಶಿವ
ಪ್ರಥಮ ಕರಣ : ಬಾಳುವ ಕೌಳವ
ಸೂರ್ಯ ರಾಶಿ : ಮೀನ

ಮುಹೂರ್ತ
ರಾಹು ಕಾಲ= 17:10 – 18:44(ಅಶುಭ)
ಯಮಘಂಡ ಕಾಲ1=2:29 – 14:03(ಅಶುಭ)
ಗುಳಿಕ ಕಾಲ=15:36 – 17:10
ಅಭಿಜಿತ್=12:04 -12:54(ಶುಭ)
ದುರ್ಮುಹೂರ್ತ=17:04 – 17:54(ಅಶುಭ)

ಮೇಷ:

ಕೆಲಸದ ವಾತವರಣದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರ?  ? ನ್ನುಗೌರವಿಸಿ ಮುಂದೆ ಉತ್ತಮ ದಿನಗಳು ನಿಮ್ಮ ಸಿಗಲಿವೆ.

ವೃಷಭ:-

ಆರೋಗ್ಯದ ವಿಚಾರದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಯೋಚನೆ ಬೇಡ. ಹಣಖಾಸಿನ ಸ್ಥಿತಿ ಉತ್ತಮವಾಗಿರುವುದು.

ಮಿಥುನ:

ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ನಿಮ್ಮದಾಗುವುದು. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಸಮೃದ್ದಿಯಾಗಿರುವುದು.

ಕಟಕ :-

ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳ್ಳೆಯ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಪ್ರತಿ ಶನಿವಾರ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.

 ಸಿಂಹ:

ಆರೋಗ್ಯದ ವಿಚಾರದಲ್ಲಿ ಬಹಳ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.

ಕನ್ಯಾ :-

ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನು ಜನರಿಂದ ಗುರುತಿಸಲ್ಪಡುವುದು.

ತುಲಾ:

ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ದೇವಾಲಯ ಮತ್ತು ಬಡವರಿಗೆ ಪ್ರಸಾದದ ರೂಪದಲ್ಲಿಚಿತ್ರಾನ್ನ ನೀಡಿ. ಒಳಿತಾಗುವುದು.

ವೃಶ್ಚಿಕ :-

ವರಮಾನ ತೆರಿಗೆ ಬಗೆಗಿನ ಎಲ್ಲಾ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ. ಹಣಕಾಸು ವ್ಯವಹಾರಗಳಲ್ಲಿ ಜಾಗೂರತೆ ಇರಲಿ.

ಧನಸ್ಸು:

ಒಡವೆ, ಚಿನ್ನ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ಮಕರ :-

ನಿಮ್ಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.

ಕುಂಭ:-

ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.

ಮೀನ:-

ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಆದ್ದರಿಂದ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.

ಪಂಡಿತ್ ಸುದರ್ಶನ್ ಭಟ್

ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು  ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ರಾಜಯೋಗವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…

  • ಉಪಯುಕ್ತ ಮಾಹಿತಿ

    ಮಾರ್ಚ್ ಬಂತು.ಪರೀಕ್ಷೆ ಭಯವೇ..?ಭಯ ಬೇಡ?ಈ ಕ್ರಮಗಳನ್ನು ಅನುಸರಿಸಿ ಎಕ್ಸಾಮ್ ಭಯದಿಂದ ದೂರವಿರಿ…

    ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ರಾಘವೇಂದ್ರ ಸ್ವಾಮಿಯ ಪೂಜೆ ಮಾಡುವ ವಿಧಾನ ಹೇಗೆ?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಸುದ್ದಿ

    ಮುಂಬೈನಲ್ಲಿ ಇಂದು ಭಾರೀ ಮಳೆ ಸಾಧ್ಯತೆ ಗೋಡೆ ಕುಸಿದು 18 ಮಂದಿ ಸಾವು…!

    ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್‍ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಫ್ ಪಡೆ…

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…