ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672
ಸೂರ್ಯೋದಯ : 06:14
ಸೂರ್ಯಾಸ್ತ : 18:43
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ಪಕ್ಷ : ಕೃಷ್ಣ ಪಕ್ಷ
ತಿಥಿ : ಸಪ್ತಮಿ
ನಕ್ಷತ್ರ : ಪೂರ್ವಷಾಡ
ಯೋಗ : ಶಿವ
ಪ್ರಥಮ ಕರಣ : ಬಾಳುವ ಕೌಳವ
ಸೂರ್ಯ ರಾಶಿ : ಮೀನ
ಮುಹೂರ್ತ
ರಾಹು ಕಾಲ= 17:10 – 18:44(ಅಶುಭ)
ಯಮಘಂಡ ಕಾಲ1=2:29 – 14:03(ಅಶುಭ)
ಗುಳಿಕ ಕಾಲ=15:36 – 17:10
ಅಭಿಜಿತ್=12:04 -12:54(ಶುಭ)
ದುರ್ಮುಹೂರ್ತ=17:04 – 17:54(ಅಶುಭ)
ಕೆಲಸದ ವಾತವರಣದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರ? ? ನ್ನುಗೌರವಿಸಿ ಮುಂದೆ ಉತ್ತಮ ದಿನಗಳು ನಿಮ್ಮ ಸಿಗಲಿವೆ.

ಆರೋಗ್ಯದ ವಿಚಾರದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಯೋಚನೆ ಬೇಡ. ಹಣಖಾಸಿನ ಸ್ಥಿತಿ ಉತ್ತಮವಾಗಿರುವುದು.

ಕನಸು ಕಾಣುತ್ತಿರುವ ಪ್ರೇಮಿಗಳು ಪ್ರಯೋಗ ಶೀಲತೆಯಿಂದ ನಡೆದರೆ ಯಶಸ್ಸು ನಿಮ್ಮದಾಗುವುದು. ಉಭಯ ಮನೆತನದ ಹಿರಿಯರ ಒಪ್ಪಿಗೆ ಪಡೆಯುವುದರಿಂದ ಜೀವನ ಸಮೃದ್ದಿಯಾಗಿರುವುದು.

ಕಾರಣವಿರದ ಚಿಂತೆ ಹಾಗೂ ಖಿನ್ನತೆಗಳನ್ನು ಬಿಟ್ಟು ಗೆಳೆಯರೊಂದಿಗೆ ಚರ್ಚಿಸಿ. ಒಳ್ಳೆಯ ದಾರಿ ನಿಮಗೆ ಗೋಚರವಾಗುವುದು. ಆಂಜನೇಯ ದೇವಸ್ಥಾನಕ್ಕೆ ತಪ್ಪದೇ ಪ್ರತಿ ಶನಿವಾರ ಹೋಗಿ ಬನ್ನಿ. ಭಗವಂತ ನಿಮಗೆ ಅಭಯ ನೀಡುವನು.

ಆರೋಗ್ಯದ ವಿಚಾರದಲ್ಲಿ ಬಹಳ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.

ತಾಂತ್ರಿಕ ವರ್ಗ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿರುವವರಿಗೆ ವಿಶೇಷ ಅನುಕೂಲತೆಗಳು ಉಂಟಾಗುವವು. ನಿಮ್ಮ ಸಾಮಾಜಿಕ ಕಾಳಜಿ ಮತ್ತು ಸೇವೆಯನ್ನು ಜನರಿಂದ ಗುರುತಿಸಲ್ಪಡುವುದು.

ಸರ್ಕಾರಿ ಕೆಲಸ ಕಾರ್ಯಗಳಲ್ಲಿನ ಕಾರ್ಯವಿಳಂಬತೆಯನ್ನು ತಪ್ಪಿಸಿಕೊಳ್ಳಲು ಕುಲದೇವತಾ ಪ್ರಾರ್ಥನೆ ಮಾಡಿ. ದೇವಾಲಯ ಮತ್ತು ಬಡವರಿಗೆ ಪ್ರಸಾದದ ರೂಪದಲ್ಲಿಚಿತ್ರಾನ್ನ ನೀಡಿ. ಒಳಿತಾಗುವುದು.

ವರಮಾನ ತೆರಿಗೆ ಬಗೆಗಿನ ಎಲ್ಲಾ ಕೆಲಸ ಕಾರ್ಯಗಳನ್ನೆಲ್ಲ ಶಿಸ್ತಿನಿಂದ ಪೂರೈಸಿ. ವರ್ಷದ ಆಯವ್ಯಯ ಪಟ್ಟಿಯನ್ನು ತಯಾರಿಸಿ. ಅದರ ಬಗ್ಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಿ. ಹಣಕಾಸು ವ್ಯವಹಾರಗಳಲ್ಲಿ ಜಾಗೂರತೆ ಇರಲಿ.

ಒಡವೆ, ಚಿನ್ನ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ನಿಮ್ಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.

ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಮುಕ್ತ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.

ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಆದ್ದರಿಂದ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.

ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…
ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…
ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…