ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ಜೀವನವಿಡೀ ಬರೀ ಹೊಯ್ದಾಟಗಳೇ ಎಂದು ದಿಗಿಲುಪಡುವ ಸಂಭವ ಜಾಸ್ತಿ ಇದೆ. ಆದರೆ ಇದಕ್ಕೆ ಮಕ್ಕಳಿಂದಲೇ ಪರಿಹಾರ ಸಾಧ್ಯ. ಮಕ್ಕಳು ತಮ್ಮ ಶೈಕ್ಷ ಣಿಕ ಕ್ಷೇತ್ರದಲ್ಲಿ ಮುಂದೆ ಬರುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ವಿನಾಕಾರಣ ಬಳಸು ದಾರಿಗಳನ್ನು ಹಿಡಿದು ಬಳಲಿಕೆಗೆ ತುತ್ತಾಗದಿರಿ. ತಿಳಿದವರ ಬಳಿ ಮಾಹಿತಿ ಪಡೆದು ಗೆಲ್ಲುವ ಹೇರಳ ಅವಕಾಶಗಳು ಇವೆ. ಮಾತಿನ ಭರದಲ್ಲಿ ಸುಳ್ಳು ಆಶ್ವಾಸನೆ ನೀಡದಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ಗಾಳಿಗೆ ಗುದ್ದಿ ಮೈನೋಯಿಸಿಕೊಳ್ಳದಿರಿ. ನಿಮ್ಮ ಕಾರ್ಯದಲ್ಲಿನ ಉತ್ತಮ ತರ್ಕವು ನಿಮ್ಮ ಸಾಮರ್ಥ್ಯಕ್ಕೆ ದಾರಿ ತೋರಲಿವೆ. ಕೆಲವರು ವಿದೇಶ ಪ್ರವಾಸ ಮಾಡುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ನಿಮ್ಮ ವಿಚಾರದಲ್ಲಿ ಅನುಪಮ, ಅಭಿಮಾನ, ಆದರ ಇಟ್ಟುಕೊಂಡ ನಿಮ್ಮ ಆಪ್ತ ಬಂಧುವರ್ಗ ನಿಮಗೆ ಸಹಾಯ, ಸಹಕಾರ ನೀಡುವರು. ಮಕ್ಕಳ ನಡವಳಿಕೆಗಳು ನಿಮಗೆ ಬೇಸರ ತರಿಸುವ ಸಾಧ್ಯತೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ನಿಮ್ಮನ್ನು ಹೀಯಾಳಿಸುವ ಜನ ಎದುರಾಗುವರು. ಆದರೆ ಅದಕ್ಕಾಗಿ ವ್ಯಥೆ ಪಡದಿರಿ. ನಿಂದಿಸಿದ ಜನರೇ ಶರಣಾಗುವ ಕಾಲ ಸನ್ನಿಹಿತವಾಗಿದೆ. ಅವರೆಲ್ಲರೂ ನಿಮ್ಮ ವಿಚಾರಧಾರೆಗೆ ಬೆಲೆ ನೀಡುವರು…ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ಅಡಕೆ ಕದ್ದಮಾನ ಆನೆ ಕೊಟ್ಟರೂ ಬರದು. ಹಾಗಾಗಿ ನಿಮ್ಮ ನಡೆ ನುಡಿಯಲ್ಲಿ ಬಹು ಎಚ್ಚರಿಕೆಯಿಂದ ಇರಬೇಕು. ನಿಮ್ಮ ಅಲ್ಪ ಸೋಲನ್ನೆ ಕಂಡು ಗಹಗಹಿಸಿ ನಗುವವರನ್ನು ನಿರ್ಲಕ್ಷಿಸುವುದು ಒಳ್ಳೆಯದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ಹೈರಾಣಾಗುವ ಬೆಳವಣಿಗೆಗಳು ಕಂಡುಬರುತ್ತವೆ. ಮಾತು ಬೆಳ್ಳಿ, ಮೌನ ಬಂಗಾರ ಎಂದರು ಹಿರಿಯರು. ಆದಷ್ಟು ಮೌನವಾಗಿರಿ. ಇದರಿಂದ ನಿಮಗೆ ಅನುಕೂಲವಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ನಿಮಗೆ ನಿಮ್ಮ ಸ್ವಂತ ಬಲದ ಮೇಲೆ ನಂಬಿಕೆ ಇರಬೇಕು. ಆದರೆ ಕಾರ್ಯ ಸಾಫಲ್ಯತೆ ತಿಳಿದಷ್ಟು ಸುಲಭವಾಗಿ ಇರಲಾರದು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡುವುದು ಒಳಿತು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ಕಚೇರಿ ಕೆಲಸ ಕಾರ್ಯಗಳಲ್ಲಿ ಅಚ್ಚಕಟ್ಟುತನ ತೋರುವ ನಿಮಗೆ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯುವುದು. ಕಚೇರಿಯಲ್ಲಿ ಆಗದವರು ನಿಮ್ಮನ್ನು ಕೆಣಕುವ ಸಾಧ್ಯತೆ ಇದೆ. ಅವರೆಲ್ಲರನ್ನು ಚಾಣಾಕ್ಷತನದಿಂದ ದೂರ ಇಡಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ಪರಿಪೂರ್ಣವಾದುದು ಇನ್ನೂ ನಿಮಗೆ ದಕ್ಕಿಲ್ಲ. ಅದಕ್ಕಾಗಿ ಚಾತಕಪಕ್ಷಿಯಂತೆ ತಾಳ್ಮೆಯಿಂದ ಕಾಯುವುದು ಒಳಿತು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಒಳಿತಾಗುವುದು. ನಂತರ ಯಾರೂ ನಿಮ್ಮನ್ನು ಪ್ರಶ್ನಿಸುವುದಿಲ್ಲ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ಕೃಪಾಸಿಂಧುವಾದ ಭಗವಾನ್ ಶ್ರೀಹರಿಯನ್ನು ಆರಾಧಿಸಿ. ಆತನ ಅನುಗ್ರಹದಿಂದ ಲಕ್ಷ್ಮಿಯ ಆಗಮನದ ದಾರಿ ಸುಲಲಿತವಾಗುವುದು. ಹೆಣ್ಣುಮಕ್ಕಳಿಗೆ ಗೌರವ ಕೊಡಿ. ಸಾಧ್ಯವಾದರೆ ಕುಮಾರಿ ಪೂಜೆ ಮಾಡಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…
ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ಮನೆಗೆ ಪುಟ್ಟ ಕಂದ ಬರುತ್ತಿದೆ ಎಂದರೆ ಅದಕ್ಕಿಂತ ಸಂತೋಷದ ಕ್ಷಣ ಬೇರೆ ಯಾವುದಿದೆ ಹೇಳಿ..? ಮಗು ಹುಟ್ಟಿದಾಗಿನಿಂದ ಅದರ ಆಟ, ಪಾಠ, ನಗು, ಅಳು, ಚೇಷ್ಟೆ ಎಲ್ಲವನ್ನೂ ಕಣ್ತುಂಬಿಕೊಳ್ಳುವುದೇ ಚೆಂದ. ಅದರಲ್ಲೂ ಆಗ ತಾನೆ ಹುಟ್ಟಿದ ಮಗುವೊಂದು ತನ್ನ ಅಪ್ಪನನ್ನು ನೋಡಿ ಸ್ಮೈಲ್ ಮಾಡಿದರೆ….ಆ ಅನುಭವ ಹೇಗಿರುತ್ತದೆ ನೀವೇ ಊಹಿಸಿಕೊಳ್ಳಿ. ಅಂದಹಾಗೆ ಈ ಫೋಟೋ ಬ್ರೆಜಿಲ್ನ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿರುವ ಫ್ಲಾವಿಯೋ ಎಂಬ ಸೈನಿಕನ ಪುಟ್ಟ ಕುಟುಂಬದ್ದು. ಫ್ಲಾವಿಯೋ ಪತ್ನಿ ತಾರ್ಸಿಲಾ ಕಳೆದ ಆಗಸ್ಟ್ನಲ್ಲಿ ಹೆಣ್ಣು ಮಗುವಿಗೆ ಜನ್ಮ…
ಸ್ಯಾಂಡಲವುಡ್ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್ನ ಬೆಲೆ 1000 ರೂಪಾಯಿ….
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.