ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ಜೀವನವಿಡೀ ಬರೀ ಹೊಯ್ದಾಟಗಳೇ ಎಂದು ದಿಗಿಲುಪಡುವ ಸಂಭವ ಜಾಸ್ತಿ ಇದೆ. ಆದರೆ ಇದಕ್ಕೆ ಮಕ್ಕಳಿಂದಲೇ ಪರಿಹಾರ ಸಾಧ್ಯ. ಮಕ್ಕಳು ತಮ್ಮ ಶೈಕ್ಷ ಣಿಕ ಕ್ಷೇತ್ರದಲ್ಲಿ ಮುಂದೆ ಬರುವರು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ವಿನಾಕಾರಣ ಬಳಸು ದಾರಿಗಳನ್ನು ಹಿಡಿದು ಬಳಲಿಕೆಗೆ ತುತ್ತಾಗದಿರಿ. ತಿಳಿದವರ ಬಳಿ ಮಾಹಿತಿ ಪಡೆದು ಗೆಲ್ಲುವ ಹೇರಳ ಅವಕಾಶಗಳು ಇವೆ. ಮಾತಿನ ಭರದಲ್ಲಿ ಸುಳ್ಳು ಆಶ್ವಾಸನೆ ನೀಡದಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ಗಾಳಿಗೆ ಗುದ್ದಿ ಮೈನೋಯಿಸಿಕೊಳ್ಳದಿರಿ. ನಿಮ್ಮ ಕಾರ್ಯದಲ್ಲಿನ ಉತ್ತಮ ತರ್ಕವು ನಿಮ್ಮ ಸಾಮರ್ಥ್ಯಕ್ಕೆ ದಾರಿ ತೋರಲಿವೆ. ಕೆಲವರು ವಿದೇಶ ಪ್ರವಾಸ ಮಾಡುವ ಸಾಧ್ಯತೆ ಇದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ನಿಮ್ಮ ವಿಚಾರದಲ್ಲಿ ಅನುಪಮ, ಅಭಿಮಾನ, ಆದರ ಇಟ್ಟುಕೊಂಡ ನಿಮ್ಮ ಆಪ್ತ ಬಂಧುವರ್ಗ ನಿಮಗೆ ಸಹಾಯ, ಸಹಕಾರ ನೀಡುವರು. ಮಕ್ಕಳ ನಡವಳಿಕೆಗಳು ನಿಮಗೆ ಬೇಸರ ತರಿಸುವ ಸಾಧ್ಯತೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ನಿಮ್ಮನ್ನು ಹೀಯಾಳಿಸುವ ಜನ ಎದುರಾಗುವರು. ಆದರೆ ಅದಕ್ಕಾಗಿ ವ್ಯಥೆ ಪಡದಿರಿ. ನಿಂದಿಸಿದ ಜನರೇ ಶರಣಾಗುವ ಕಾಲ ಸನ್ನಿಹಿತವಾಗಿದೆ. ಅವರೆಲ್ಲರೂ ನಿಮ್ಮ ವಿಚಾರಧಾರೆಗೆ ಬೆಲೆ ನೀಡುವರು…ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ಅಡಕೆ ಕದ್ದಮಾನ ಆನೆ ಕೊಟ್ಟರೂ ಬರದು. ಹಾಗಾಗಿ ನಿಮ್ಮ ನಡೆ ನುಡಿಯಲ್ಲಿ ಬಹು ಎಚ್ಚರಿಕೆಯಿಂದ ಇರಬೇಕು. ನಿಮ್ಮ ಅಲ್ಪ ಸೋಲನ್ನೆ ಕಂಡು ಗಹಗಹಿಸಿ ನಗುವವರನ್ನು ನಿರ್ಲಕ್ಷಿಸುವುದು ಒಳ್ಳೆಯದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ಹೈರಾಣಾಗುವ ಬೆಳವಣಿಗೆಗಳು ಕಂಡುಬರುತ್ತವೆ. ಮಾತು ಬೆಳ್ಳಿ, ಮೌನ ಬಂಗಾರ ಎಂದರು ಹಿರಿಯರು. ಆದಷ್ಟು ಮೌನವಾಗಿರಿ. ಇದರಿಂದ ನಿಮಗೆ ಅನುಕೂಲವಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ನಿಮಗೆ ನಿಮ್ಮ ಸ್ವಂತ ಬಲದ ಮೇಲೆ ನಂಬಿಕೆ ಇರಬೇಕು. ಆದರೆ ಕಾರ್ಯ ಸಾಫಲ್ಯತೆ ತಿಳಿದಷ್ಟು ಸುಲಭವಾಗಿ ಇರಲಾರದು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡುವುದು ಒಳಿತು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ಕಚೇರಿ ಕೆಲಸ ಕಾರ್ಯಗಳಲ್ಲಿ ಅಚ್ಚಕಟ್ಟುತನ ತೋರುವ ನಿಮಗೆ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯುವುದು. ಕಚೇರಿಯಲ್ಲಿ ಆಗದವರು ನಿಮ್ಮನ್ನು ಕೆಣಕುವ ಸಾಧ್ಯತೆ ಇದೆ. ಅವರೆಲ್ಲರನ್ನು ಚಾಣಾಕ್ಷತನದಿಂದ ದೂರ ಇಡಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ಪರಿಪೂರ್ಣವಾದುದು ಇನ್ನೂ ನಿಮಗೆ ದಕ್ಕಿಲ್ಲ. ಅದಕ್ಕಾಗಿ ಚಾತಕಪಕ್ಷಿಯಂತೆ ತಾಳ್ಮೆಯಿಂದ ಕಾಯುವುದು ಒಳಿತು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಒಳಿತಾಗುವುದು. ನಂತರ ಯಾರೂ ನಿಮ್ಮನ್ನು ಪ್ರಶ್ನಿಸುವುದಿಲ್ಲ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ಕೃಪಾಸಿಂಧುವಾದ ಭಗವಾನ್ ಶ್ರೀಹರಿಯನ್ನು ಆರಾಧಿಸಿ. ಆತನ ಅನುಗ್ರಹದಿಂದ ಲಕ್ಷ್ಮಿಯ ಆಗಮನದ ದಾರಿ ಸುಲಲಿತವಾಗುವುದು. ಹೆಣ್ಣುಮಕ್ಕಳಿಗೆ ಗೌರವ ಕೊಡಿ. ಸಾಧ್ಯವಾದರೆ ಕುಮಾರಿ ಪೂಜೆ ಮಾಡಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು(05-01-2023): ವಸತಿ ಯೋಜನೆಗಳ ಫಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…
ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.
ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…