ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಸೂರ್ಯೋದಯ06:06:03
ಸೂರ್ಯಾಸ್ತ18:47:16
ಹಗಲಿನ ಅವಧಿ12:41:12
ರಾತ್ರಿಯ ಅವಧಿ11:17:56
ಚಂದ್ರೋದಯ07:04:48
ಚಂದ್ರಾಸ್ತ20:10:53
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಶುಕ್ಲ ಪಕ್ಷ
ತಿಥಿ : ದ್ವಿತೀಯ
ನಕ್ಷತ್ರ : ಭರಣಿ
ಯೋಗ : ಪ್ರೀತಿ
ಪ್ರಥಮ ಕರಣ : ಬಾಳವ ಕೌಳವ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೇಷ
ರಾಹು ಕಾಲ15:37 – 17:12ಅಶುಭ
ಯಮಘಂಡ ಕಾಲ09:16 – 10:52ಅಶುಭ
ಗುಳಿಕ ಕಾಲ12:27 – 14:02
ಅಭಿಜಿತ್12:01 -12:52ಶುಭ
ದುರ್ಮುಹೂರ್ತ08:38 – 09:29ಅಶುಭ
ದುರ್ಮುಹೂರ್ತ23:19 – 24:10*ಅಶುಭ
ನಿಮ್ಮ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಹೆಚ್ಚು. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು.

ಉತ್ತಮ ವಾಕ್ ಚತುರ್ಯರಾದ ನೀವು ಸಂದರ್ಭಕ್ಕೆ ತಕ್ಕಂತೆ ಮಾತನಾಡುವಿರಿ. ಹಾಗಾಗಿ ಪ್ರಭಾವಿ ವ್ಯಕ್ತಿಗಳು ನಿಮ್ಮ ಸಂಪರ್ಕಕ್ಕೆ ಸಿಗುವರು ಮತ್ತು ಸಭೆ-ಸಮಾರಂಭಗಳಿಗೆ ನಿಮ್ಮನ್ನೆ ನಿರೂಪಕರನ್ನಾಗಿ ನೇಮಿಸುವ ಸಾಧ್ಯತೆ ಇರುತ್ತದೆ.

ವಿವಿಧ ರೀತಿಯ ಜನರನ್ನು ಇಂದು ಭೇಟಿಯಾಗಲಿದ್ದೀರಿ. ಮನಸ್ಸಿನ ಗೊಂದಲವನ್ನು ನಿರ್ಮಿಸುವವರ ಬಗ್ಗೆ ವಿಶೇಷವಾದ ಎಚ್ಚರಿಕೆಯಿರಲಿ. ಕೆಲ ಗ್ರಹಗಳ ಸಂಚಾರವು ಮಕ್ಕಳ ವಿದ್ಯೆಯಲ್ಲಿ ಹಿನ್ನಡೆ ಉಂಟು ಮಾಡುವುದು.

ಆತ್ಮವಿಮರ್ಶೆ ಮಾಡಿಕೊಳ್ಳುವುದು ಒಳ್ಳೆಯದು. ಈ ಹಿಂದೆ ನಡೆದು ಹೋದ ಘಟನೆಗಳಿಗೆ ನೀವೆಷ್ಟು ಕಾರಣೀಭೂತರು ಎಂಬುದನ್ನು ಚಿಂತಿಸ. ಆದ ಘಟನೆಯನ್ನು ಪುನಃ ಮರುಕಳಿಸದಂತೆ ನೋಡಿಕೊಳ್ಳಿ.

ಮನಸ್ಸನ್ನು ನಿರ್ಧರಿಸುವಂತಹ ತುರ್ತು ಶಕ್ತಿಯನ್ನು ಸಂಪಾದಿಸಿಕೊಳ್ಳಿ. ಆಂಜನೇಯ ಮಂತ್ರವನ್ನು ಇಲ್ಲವೆ ಹನುಮಾನ್ ಚಾಲೀಸನ್ನು ತಪ್ಪದೆ ಪಠಿಸಿ. ನಿರ್ಧಾರಗಳನ್ನು ತಳೆಯುವಾಗ ಹಿರಿಯರ ಸಲಹೆಯನ್ನು ಸ್ವೀಕರಿಸಿ.

ನಿಮ್ಮ ಮನಸ್ಸನ್ನು ಘಾಸಿಗೊಳಿಸಿ ದುರ್ಬಲರನ್ನಾಗಿ ಮಾಡುವ ಸ್ನೇಹಿತರನ್ನು ಅಲಕ್ಷಿಸಿಬಿಡಿ. ನಿಮಗೆ ಧೈರ್ಯವನ್ನು ತುಂಬುವ ಮತ್ತು ಸಕಾರಾತ್ಮಕವಾಗಿ ಚಿಂತಿಸುವ ಜನರ ಸಂಪರ್ಕವನ್ನು ಹೊಂದಿ. ನಿಮ್ಮ ಮುಖದಲ್ಲಿ ಮಂದಹಾಸ ಮೂಡುವುದು.

ಗೂಳಿಯಂತೆ ಮುನ್ನುಗ್ಗುವ ಸ್ವಭಾವ ತಪ್ಪೇನಲ್ಲ. ಆದರೆ ಪ್ರತಿಯೊಂದಕ್ಕು ಒಂದು ಇತಿಮಿತಿ ಇರುತ್ತದೆ. ಆತುರಗಾರನಿಗೆ ಬುದ್ಧಿಮಟ್ಟ ಕಡಿಮೆ ಎನ್ನುವಂತೆ ಎರಡೆರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ.

ನೀವು ಹೊಸದಾದ ಕಾಯಕಲ್ಪವೊಂದನ್ನು ನಿಮ್ಮ ವ್ಯಾಪಾರದಲ್ಲಿ ಒದಗಿಸಿಕೊಡಲು ಕಾಲ ಪಕ್ವವಾಗಿದೆ. ಇಂತಹ ಒಳ್ಳೆಯ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ನೀವು ಉತ್ತಮ ಕವಿಯಾಗಿದ್ದರೆ ಅಥವಾ ಉತ್ತಮ ನಳಪಾಕ ತಜ್ಞರಾಗಿದ್ದರೆ ನಿಮ್ಮ ಕೌಶಲ್ಯಕ್ಕೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಎಲ್ಲರ ಬಾಯಲ್ಲಿಯೂ ನಿಮ್ಮ ಗುಣಗಾನ ನಡೆಯುವುದು.

ಸಂಶೋಧಕರಿಗೆ ತಾಂತ್ರಿಕ ಪರಿಣಿತರಿಗೆ ಒಳ್ಳೆಯ ದಿನ. ನಿಮ್ಮ ಸಂಶೋಧನಾ ಬರಹಗಳಿಗೆ ಮಾನ್ಯತೆ ದೊರೆತು ವೃತ್ತಪತ್ರಿಕೆಯಲ್ಲಿ ಆ ಲೇಖನವು ಪ್ರಕಟಗೊಳ್ಳುವ ಸಾಧ್ಯತೆ ಇರುತ್ತದೆ. ಗುರುವಿನ ಸ್ತೋತ್ರ ಪಠಿಸಿ.

ಮನೆಯ ನಾಲ್ಕು ಗೋಡೆಗಳ ಮಧ್ಯೆಯೇ ಕಾಲ ತಳ್ಳುವಂತಹ ಪರಿಸ್ಥಿತಿ ಎದುರಾಗಬಹುದು. ಹೊತ್ತು ಕಳೆಯುವುದು ಕಷ್ಟವಾಗುವುದು. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ಮನಸ್ಸು ಪ್ರಶಾಂತವಾಗುವುದು.

ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಪ್ರತಿಯೊಬ್ಬ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ ಬಳಿ ಹೇಳದಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….
ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….